• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಂಸದೆಗೆ ಕೊರೋನಾ ಪಾಸಿಟಿವ್ ಹಿನ್ನಲೆ; ಹಲವರಲ್ಲಿ ಆತಂಕ

padma by padma
in ಪ್ರಮುಖ ಸುದ್ದಿ, ರಾಜ್ಯ
ಕೇಂದ್ರದಿಂದ ರಾಜ್ಯಕ್ಕೆ ಅಧಿಕಾರಗಳ ತಂಡ ಭೇಟಿ; ಕೊರೋನಾ ಮಾಹಿತಿ ಕಲೆ
0
SHARES
4
VIEWS
Share on FacebookShare on Twitter

ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೋನಾ  ಪಾಸಿಟಿವ್ ದೃಢಪಟ್ಟ ಬೆನ್ನಲೆ ಇದೀಗ ಸಿ.ಎಂ ಯಡಿಯೂರಪ್ಪರವರಿಗೂ ಆತಂಕ ಶುರುವಾಗಿದೆ. ಕಳೆದ ಗುರುವಾರ  ವಿಧಾನ ಸೌಧದಲ್ಲಿ  ಅಂಬರೀಶ್ ಸ್ಮಾರಕ ನಿರ್ಮಾಣ ವಿಚಾರವಾಗಿ  ಸಭೆ ನಡೆದಿತ್ತು.

ಈ ಸಭೆಯಲ್ಲಿ  ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪ ,  ಸುಮಲತಾ ಅಂಬರೀಶ್ , ರಾಕ್ ಲೈನ್ ವೆಂಕಟೇಶ್ , ದೊಡ್ಡಣ್ಣ ಸೇರಿದಂತೆ  ಹಲವರು ಭಾಗಿಯಾಗಿದ್ದರು .. ಅಂಬರೀಶ್ ಸ್ಮಾರಕಕ್ಕೆ  ಅನುಮತಿ ಕೊಟ್ಟು ೫ ಕೋಟಿ  ರೂಪಾಯಿ ಬಿಡುಗಡೆಗೊಳಿಸಿ , ಆದೇಶದ ಪ್ರತಿಗೆ  ಸುಮಲತಾ ಅಂಬರೀಶ್ ಸಹಿ ಹಾಕಿದ್ರು .

ಸುಮಲತಾ ಅಂಬರೀಶ್ ಸಹಿ  ಹಾಕಿದ ಪೆನ್ನು  ಪಡೆದು , ಹಣಕಾಸು ಸಚಿವರಾಗಿಯೂ  ಕಾರ್ಯನಿರ್ವಹಿಸುತ್ತಿರುವ  ಸಿಎಂ ಯಡಿಯೂರಪ್ಪರಿಂದಲೂ  ಆದೇಶದ ಪ್ರತಿಗೆ ಸಹಿ ಹಾಕಲಾಗಿತ್ತು  ಇದೀಗ ಎಲ್ಲರೂ ಕ್ವಾರೆಂಟೈನ್ ಗೆ ಒಳಗಾಗುವ ಸಾಧ್ಯತೆಯಿದೆ.

Related News

ಇನ್ಮುಂದೆ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್,ಡೀಸೆಲ್ ನೀಡುವಂತಿಲ್ಲ: ನಿಯಮ ಉಲ್ಲಂಘಿಸಿದ್ರೆ ಬಂಕ್‌ ವಿರುದ್ಧ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್,ಡೀಸೆಲ್ ನೀಡುವಂತಿಲ್ಲ: ನಿಯಮ ಉಲ್ಲಂಘಿಸಿದ್ರೆ ಬಂಕ್‌ ವಿರುದ್ಧ ಕ್ರಮ

May 11, 2026
ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ
ದೇಶ-ವಿದೇಶ

ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ

May 11, 2026
ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ
ಡಿಜಿಟಲ್ ಜ್ಞಾನ

ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

May 11, 2026
ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್
ಪ್ರಮುಖ ಸುದ್ದಿ

ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್

May 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.