• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸರ್ಕಾರ ಕೈಗೊಂಡ ತೀರ್ಮಾನದಿಂದ ಜನರಿಗೆ ತೊಂದರೆ : ಜನತೆ ಬಳಿ ಕ್ಷಮೆ ಕೇಳಿದ ಮೋದಿ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ಲೈಫ್ ಸ್ಟೈಲ್
0
SHARES
0
VIEWS
Share on FacebookShare on Twitter

ಕ್ರೂರ ಕೊರೊನಾ ಸೋಂಕಿನಿOದ ದೇಶ ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ತೀರ್ಮಾನದಿಂದ ಜನರಿಗೆ ತೊಂದರೆಯಾಗಿದೆ. ಇದಕ್ಕಾಗಿ ನಾನು ಜನರ ಬಳಿ ಕ್ಷಮೆಯಾಚಿಸುತ್ತೇನೆ. ನನಗೆ ಜನರ ಸಂಕಷ್ಟದ ಅರಿವಿದೆ. ಆದರೆ ಇಂತಹ ಸಂದರ್ಭದಲ್ಲಿ ಈ ನಿರ್ಧಾರ ಅನಿವಾರ್ಯವಾಗಿತ್ತು ಎಂದು ಪ್ರಧಾನಿ ಮೋದಿ ಮನ್ ಕಿ ಮಾತ್ ನಲ್ಲಿ ತಿಳಿಸಿದರು.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಜತೆ ಚರ್ಚೆ ನಡೆಸಿದ ಪ್ರಧಾನಿ. ವೈದ್ಯರ ಕಾರ್ಯವೈಖರಿ ಶ್ಲಾಘಿಸಿದರು. ಕೊರೊನಾ ಚಿಕಿತ್ಸೆಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿ, ಸಫಾಯಿ ಕರ್ಮಚಾರಿಗಳಿಗೆ ವಿಮಾ ಯೋಜನೆ ಜಾರಿ ಮಾಡಿದ ಕೇಂದ್ರ ಸರಕಾರ ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಲು ಮನವಿ ಮಾಡಿದರು.

ಯಾವುದೇ ಭೀಕರ ಕಾಯಿಲೆ ಗಳನ್ನು ಆರಂಭದಲ್ಲೇ ನಿಗ್ರಹಿಸಬೇಕು. ನಾವು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದೇವೆ. ದೇಶದ ಜನ ಕೊರೊನಾ ವಿರುದ್ದ ಸಂಕಲ್ಪಿತ ಹೋರಾಟ ಮಾಡಬೇಕಿದೆ. ಲಾಕ್ ಢೌನ್ ನಿಮ್ಮನ್ನು ನಿಮ್ಮ ಕುಟುಂಬವನ್ನು ರಕ್ಷಿಸಲು ಲಕ್ಷ್ಮಣ ರೇಖೆ. ಕಾನೂನು ನಿಯಮವನ್ನು ಕೆಲವರು ಉಲ್ಲಂಘಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಕೊರೊನಾ ತಡೆ ಸಾಧ್ಯವಿಲ್ಲ. ವಿಶ್ವದ ಇತರ ದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಭಾರತದಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣ ವಾಗದಂತೆ ಅಗತ್ಯ ಎಚ್ಚರಿಕೆ ವಹಿಸಬೇಕಿದೆ. ಇದಕ್ಕೆ ಜನತೆಯ ಸಹಕಾರ ಅಗತ್ಯ ವಾಗಿದೆ.

ಕೊರೊನಾ ಸೋಂಕಿಗೆ ಆರಂಭದಲ್ಲೇ ಚಿಕಿತ್ಸೆ ಪಡೆದು ಗುಣಮುಖರಾಗಬಹುದಾಗಿದೆ. ಜನತೆ ಗಾಬರಿಯಾಗುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯ ಹೆಜ್ಜೆಗಳನ್ನಿಡುವ ಅಗತ್ಯವಿದೆ. ಕೊರೊನಾ ಸೋಂಕಿನಿ0ದ ಗುಣಮುಖರಾದ ಹಲವರ ಜತೆ ಸಂವಾದ ನಡೆಸಿದ ಪ್ರಧಾನಿ ಮೋದಿ. ಕೊರೊನಾದಿಂದ ಮುಕ್ತರಾದವರು ತಮ್ಮ ಅನುಭವವನ್ನು ಸಾಮಾಜಿಕ ತಾಣದಲ್ಲಿ ವ್ಯಕ್ತಪಡಿಸಲು ಸಲಹೆ ಮಾಡಿದರು.

Related News

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?
ಪ್ರಮುಖ ಸುದ್ದಿ

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

September 25, 2023
ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ
ಆರೋಗ್ಯ

ಮೈಗ್ರೇನ್ ನೋವು ವಿಪರೀತ ಕಾಡ್ತಿದೆಯಾ? ಹಾಗಾದ್ರೆ ಈ ಆಯುರ್ವೇದಿಕ್ ಸಲಹೆಗಳನ್ನು ಪಾಲಿಸಿ ನೋಡಿ

September 25, 2023
ಕೊಡಗಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೊಡಗಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಿದ್ದರಾಮಯ್ಯ

September 25, 2023
ಭಾರತದ ಕಾಫಿಗೆ ವಿದೇಶದಲ್ಲಿ ಹೆಚ್ಚಿದ ಬೇಡಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು
ಪ್ರಮುಖ ಸುದ್ದಿ

ಭಾರತದ ಕಾಫಿಗೆ ವಿದೇಶದಲ್ಲಿ ಹೆಚ್ಚಿದ ಬೇಡಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.