• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 19ರ ಯುವತಿ ಸಾವು:

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ
ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 19ರ ಯುವತಿ ಸಾವು:
0
SHARES
0
VIEWS
Share on FacebookShare on Twitter

ನವದೆಹಲಿ:  ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೆ ಹಾಗೂ ಚಿತ್ರಹಿಂಸೆಗೆ ಒಳಗಾಗಿದ್ದ 19 ವರ್ಷದ ಯುವತಿ ಇಂದು (29-9-2020)  ಮೃತಪಟ್ಟಿದ್ದಾರೆ.  ನಾಲ್ವರು  ಅತ್ಯಾಚಾರಿಗಳಿಂದ ನಾಲಿಗೆ ಕತ್ತರಿಸಲ್ಪಟ್ಟಿದ್ದು, ಹಾಗೂ ಮೂಳೆ ಮುರಿತಕ್ಕೂ ಒಳಗಾಗಿದ್ದು ದೆಹಲಿಯ ಆಸ್ಪತ್ರೆಯ ಐಸಿಯುನಲ್ಲಿ ಇಡಲಾಗಿದ್ದ ಯುವತಿಯು ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ. ಆತ್ಯಾಚಾರ ಮಾಡಿದ್ದ ನಾಲ್ವರು ಆರೋಪಿಗಳೂ ಇದೀಗ ಜೈಲಿನಲ್ಲಿದ್ದಾರೆ.

ಘಟನೆಯ ಕುರಿತಂತೆ ಉತ್ತರ ಪ್ರದೇಶದ ಪೋಲೀಸರು  ಆರಂಭದಲ್ಲಿ ಸಹಾಯಕ್ಕೆ ಬರಲಿಲ್ಲ. ಸಾರ್ವಜನಿಕರ ಆಕ್ರೋಷದ ಬಳಿಕವಷ್ಟೆ ಪ್ರತಿಕ್ರಿಯಿಸಿದರು ಎಂದು ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ. ಸೆ 14ರಂದು ದೆಹಲಿಯಿಂದ 200 ಕಿ ಮೀ ದೂರದ ಹಥ್ರಾಸ್ ಎಂಬ ಹಳ್ಳಿಯಲ್ಲಿ ಕುಟುಂದವರೊಂದಿಗೆ ಹುಲ್ಲು ಕೊಯ್ಯುತ್ತಿದ್ದಾಗ  ಯುವತಿಯನ್ನು ಆಕೆಯ ದುಪಟ್ಟಾದಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ  ಎಳೆದೊಯ್ದು ಅತ್ಯಾಚಾರ ಮಾಡಿ ಹಲ್ಲೆ ಮಾಡಿದ್ದಾರೆಂದು ಯುವತಿಯ ಸಹೋದರ ಹೇಳಿದ್ದಾರೆ.

ಆಕೆಯು ಕಾಣಿಸದಿದ್ದ ಕಾರಣ ತನ್ನ ತಾಯಿ ಸುತ್ತಮುತ್ತ ಹುಡುಕಾಡಿದಾಗ ಪಕ್ಕದ ಹೊಲದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದರು ಎಂದು ಯುವತಿಯ ಸಹೋದರ ತಿಳಿಸಿದ್ದಾರೆ. ಈ ಪ್ರಕರಣವನ್ನು ಉತ್ತರ ಪ್ರದೇಶದ ಪೋಲೀಸರು ಅಲ್ಲಗಳೆದಿದ್ದು ನಾವು ಶೀರ್ಘವೇ ಓರ್ವ ಆರೋಪಿಯನ್ನು ಬಂಧಿಸಿದೆವು. ಬಳಿಕ ಇನ್ನುಳಿದ ಮೂವರನ್ನು ಬಂಧಿಸಿದೆವು ಎಂದು ಹಥ್ರಾಸ್ ಪೋಲೀಸ್ ಅಧಿಕಾರಿ ಪ್ರಕಾಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

Related News

ಬಾಲ್ಯವಿವಾಹವಾದ ಪುರುಷರನ್ನು ಶೀಘ್ರ ಬಂಧಿಸುತ್ತೇವೆ : ಸಿಎಂ ಹಿಮಂತ ಬಿಸ್ವಾ ಶರ್ಮಾ
ದೇಶ-ವಿದೇಶ

ಬಾಲ್ಯವಿವಾಹವಾದ ಪುರುಷರನ್ನು ಶೀಘ್ರ ಬಂಧಿಸುತ್ತೇವೆ : ಸಿಎಂ ಹಿಮಂತ ಬಿಸ್ವಾ ಶರ್ಮಾ

February 3, 2023
2019 ರಿಂದ ಪ್ರಧಾನಿ ಮೋದಿಯ 21 ವಿದೇಶ ಪ್ರವಾಸಗಳಿಗೆ ಖರ್ಚು ಮಾಡಿದ ಹಣ 22.76 ಕೋಟಿ ರೂ!
ದೇಶ-ವಿದೇಶ

2019 ರಿಂದ ಪ್ರಧಾನಿ ಮೋದಿಯ 21 ವಿದೇಶ ಪ್ರವಾಸಗಳಿಗೆ ಖರ್ಚು ಮಾಡಿದ ಹಣ 22.76 ಕೋಟಿ ರೂ!

February 3, 2023
ಮತದಾರರಿಗೆ ವಿವಿಧ ಉಡುಗೊರೆಗಳ ಆಮಿಷ : ಕಾನುನೂ ಕ್ರಮಕ್ಕೆ ಚುನಾವಣೆ ಆಯೋಗ ಸೂಚನೆ
ಪ್ರಮುಖ ಸುದ್ದಿ

ಮತದಾರರಿಗೆ ವಿವಿಧ ಉಡುಗೊರೆಗಳ ಆಮಿಷ : ಕಾನುನೂ ಕ್ರಮಕ್ಕೆ ಚುನಾವಣೆ ಆಯೋಗ ಸೂಚನೆ

February 3, 2023
ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು
ಪ್ರಮುಖ ಸುದ್ದಿ

ಎದೆಹಾಲಲ್ಲಿ ವಿಷ : ವಿಷಯುಕ್ತ ಎದೆ ಹಾಲು ಕುಡಿದು 111 ನವಜಾತ ಶಿಶುಗಳ ಸಾವು

February 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.