• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ರೌಡಿ ಶೀಟರ್ ಸೇರಿ ಇಬ್ಬರ ಹತ್ಯೆ

Kiran K by Kiran K
in ರಾಜ್ಯ
ಸಿಲಿಕಾನ್ ಸಿಟಿಯಲ್ಲಿ ರೌಡಿ ಶೀಟರ್ ಸೇರಿ ಇಬ್ಬರ ಹತ್ಯೆ
0
SHARES
0
VIEWS
Share on FacebookShare on Twitter


ಬೆಂಗಳೂರು ಆಗಸ್ಟ್.25: ಬೆಂಗಳೂರಿನಲ್ಲಿ ಮತ್ತೊಮ್ಮೆ ಲಾಂಗು ಮಚ್ಚುಗಳ ಕಾದಾಟ ಶುಉರವಾಘಿದ್ದು, ಮತ್ತೆರಡು ಬಲಿ ಪಡೆದುಕೊಂಡಿದೆ. ರೌಡಿ ಶೀಠರ್ ಮಝ ಅಲಿಯಾಸ್ ತಮ್ಮ ಮಂಜ ಮತ್ತು ನವೀನ್ ಹತ್ಯೆಗೊಳಗಾಗಿದ್ದಾರೆ.. ಅಷ್ಟಕ್ಕೂ ನಡೆದಿರೋದು ಏನು ಗೊತ್ತಾ..?

ತಲಘಟ್ಟಪುರ ಹಾಗೂ ಕುಮಾರಸ್ವಾಮಿ ಲೇಔಟ್‍ನಲ್ಲಿ ರೌಡಿಶೀಟ್ ಲಿಸ್ಟ್ನಲ್ಲಿರುವಾತ ತಮ್ಮ ಮಂಜ. ಬಿಲ್ಡರ್ ಒಬ್ಬರ ಮಗನಾಗಿರುವ ನವೀನ್ ಜೊತೆಗೆ ನಿನ್ನೆ ರಾತ್ರಿ ಆಕ್ಟೀವಾದಲ್ಲಿ ತಮ್ಮ ಮಂಜನ ಜೊತೆ ಊಟಕ್ಕೆ ಹೋಗಿದ್ದರು. ಈ ವೇಳೆ 5-6 ಹಂತಕರ ಟೀಂ ಐಟ್ವೆಂಟಿ ವಾಹನದಲ್ಲಿ ಹಿಂದಿದ ಬಂದು ಗುದ್ದಿ ಬಳಿಕ ನಡುರಸ್ತೆಯಲ್ಲಿ ಇಬ್ಬರನ್ನೂ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಮಾಡಿದ್ದಾರೆನ್ನಲಾಗುತ್ತಿದೆ. ಜೆಪಿ ನಗರದ 24ನೇ ಮುಖ್ಯರಸ್ತೆಯಲ್ಲಿ ಘಟನೆ ಸಂಭವಿಸಿದ್ದು,ಕಾರಿನಲ್ಲಿ ಅಟ್ಟಾಡಿಸುವ ರಭಸದಲ್ಲಿ ಪಕ್ಕದಲ್ಲೇ ಇದ್ದ ಲೈಟ್ ಕಂಬ ಮುರಿದು ಬಿದ್ದಿದೆ.

ತಮ್ಮ ಮಂಜನ ವಿರುದ್ಧ ಈಗಾಗಲೇ 2 ಕೊಲೆ ಪ್ರಕರಣಗಳಿದ್ದು, ಈ ಪೈಕಿ ಟ್ಯಾಬ್ಲೆಟ್ ರಘು ಎಂಬ ರೌಡಿ ಹತ್ಯೆ ಪ್ರಕರಣವೂ ಒಂದು. ಈ ಪ್ರಕರಣ ಸಂಬಂಧವೆ ಈ ಹತ್ಯೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಜೆಪಿ ನಗರ ಹಾಗೂ ಪುಟ್ಟೇನಹಳ್ಳಿ ಎರಡೂ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

Related News

ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ, ಮೈಸೂರಿಗೆ 3ನೇ ಸ್ಥಾನ
ಮಾಹಿತಿ

ಕೇಂದ್ರ ಸರ್ಕಾರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ, ಮೈಸೂರಿಗೆ 3ನೇ ಸ್ಥಾನ

July 18, 2025
ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ದುರಂತಕ್ಕೆ ಆರ್​ಸಿಬಿ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯದ ಸಚಿವ ಸಂಪುಟ ಸಭೆ ಒಪ್ಪಿಗೆ
Sports

ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತ ದುರಂತಕ್ಕೆ ಆರ್​ಸಿಬಿ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರಾಜ್ಯದ ಸಚಿವ ಸಂಪುಟ ಸಭೆ ಒಪ್ಪಿಗೆ

July 18, 2025
ಮುಂದಿನ ವರ್ಷದಿಂದ SSLC ಮತ್ತು ಪಿಯುಸಿ ಪರೀಕ್ಷೆಯಲ್ಲಿ ಭಾರೀ ಬದಲಾವಣೆ
ಮಾಹಿತಿ

ಮುಂದಿನ ವರ್ಷದಿಂದ SSLC ಮತ್ತು ಪಿಯುಸಿ ಪರೀಕ್ಷೆಯಲ್ಲಿ ಭಾರೀ ಬದಲಾವಣೆ

July 18, 2025
ಧ**ಸ್ಥಳದಲ್ಲಿ ಸರಣಿ ಕೊ* ಆರೋಪ : ತನಿಖೆಯನ್ನು SITಗೆ ನೀಡಿಲು ಸಿಎಂ ಗೆ ಮನವಿ ಮಾಡಿದ ರಾಜ್ಯ ಮಹಿಳಾ ಆಯೋಗ
ರಾಜಕೀಯ

ಧ**ಸ್ಥಳದಲ್ಲಿ ಸರಣಿ ಕೊ* ಆರೋಪ : ತನಿಖೆಯನ್ನು SITಗೆ ನೀಡಿಲು ಸಿಎಂ ಗೆ ಮನವಿ ಮಾಡಿದ ರಾಜ್ಯ ಮಹಿಳಾ ಆಯೋಗ

July 18, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.