ಶ್ರೀನಿವಾಸಪುರ: ಬದುಕು ಎಲ್ಲರಿಗೂ ಒಂದೇ ತರನಾಗಿದೆ..ಇಲ್ಲಿ ಬಡವ ಶ್ರೀಮಂತನೆಂಬ ಭೇದ ಭಾವವಿಲ್ಲ. ಬೀದಿ ಬದಿ ವ್ಯಾಪಾರಸ್ಥನಿಗೂ ಯಾವುದೇ ಅಡೆತಡೆಗಳಿಲ್ಲದೆ ವ್ಯಾಪಾರ ಮಾಡಿಕೊಂಡು ಜೀವನ ನಡೆಸುವ ಸ್ವಾತಂತ್ರ್ಯವನ್ನು ಕಲ್ಪಿಸುವುದೇ ನಮ್ಮ ಉದ್ದೇಶ ಎಂಬುದಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ. ಪಟ್ಟಣದಲ್ಲಿ ಪುರಸಭೆ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದೆ. ಅಲ್ಲಿಗೆ ಭೇಟಿ ನೀಡಿರುವ ಮಾಜಿ ಸ್ಪೀಕರ್, ವ್ಯಾಪಾರಸ್ಥರಿಂದ ನೇರವಾಗಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ಸುಗಮ ವ್ಯಾಪಾರಕ್ಕೆ ಅನುವು: ಮಾಜಿ ಸ್ಪೀಕರ್ ರಮೇಶ್ ಕುಮಾರ್
-
By Kiran K
- Categories: ರಾಜ್ಯ
Related Content
ಸೋಲುವ ಭಯದಿಂದ ಪ್ರಧಾನಿ ಹತಾಶೆಯಿಂದ ಮಾತನಾಡಲು ಆರಂಭಿಸಿದ್ದಾರೆ:ಸಿಎಂ ಸಿದ್ದರಾಮಯ್ಯ
By
Bhavya
May 11, 2024
ಪ್ರಜ್ವಲ್ ರೇವಣ್ಣನನ್ನು ಹುಡುಕಿ ಕೊಟ್ಟವರಿಗೆ 1 ಲಕ್ಷ ರೂಪಾಯಿ ನಗದು ಬಹುಮಾನ ಘೋಷಣೆ!
By
Bhavya
May 11, 2024
ಒಣ ಬೇಸಾಯ ಮಾಡುವ 16 ಲಕ್ಷ ಕುಟುಂಬಗಳಿಗೆ 3,000 ರೂ. ಪರಿಹಾರ – ಸಿಎಂ ಸಿದ್ದರಾಮಯ್ಯ ಘೋಷಣೆ
By
Bhavya
May 11, 2024
ಕೆರಗೋಡು ಹನುಮ ಧ್ವಜ ತೆರವು ಪ್ರಕರಣ: ವಿರೋಧಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ನೋಟಿಸ್
By
Bhavya
May 11, 2024