• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸುನೀಲ್‍ ನರೈನ್ ಬೌಲಿಂಗ್ ಶೈಲಿ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಅಂಪೈರ್‍ಗಳು

padma by padma
in ಪ್ರಮುಖ ಸುದ್ದಿ
ಸುನೀಲ್‍ ನರೈನ್ ಬೌಲಿಂಗ್ ಶೈಲಿ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಅಂಪೈರ್‍ಗಳು
0
SHARES
0
VIEWS
Share on FacebookShare on Twitter

ಅಬುಧಾಬಿ: ಪ್ರಸಕ್ತ ಐಪಿಎಲ್‍ನಲ್ಲಿ ಭರ್ಜರಿ ಯಶಸ್ಸಿನೊಂದಿಗೆ ಸಾಗ್ಗುತ್ತಿರುವ ಕೋಲ್ಕತ್ತಾ ನೈಟ್‍ರೈಡರ್ಸ್‍ ತಂಡದ ಪ್ರಮುಖ ಸ್ಪಿನರ್ ಸುನೀಲ್ ನರೈನ್, ಬೌಲಿಂಗ್ ಶೈಲಿಯ ವಿರುದ್ಧ ಬಿಸಿಸಿಐ ಅನುಮಾನ ವ್ಯಕ್ತಪಡಿಸಿದೆ.

ಅಬುಧಾಬಿಯಲ್ಲಿ ಶನಿವಾರ ನಡೆದ ಕಿಂಗ್ಸ್ ಇಲವೆನ್ ಪಂಜಾಬ್ ವಿರುದ್ಧ ಪಂದ್ಯದಲ್ಲಿ, “ಮಿಸ್ಟ್ರೀ ಸ್ಪಿನರ್” ಎಂಬ ಹೆಗ್ಗಳಿಕೆ ಪಡೆದಿರುವ ಸುನೀಲ್ ನರೈನ್ ಬೌಲಿಂಗ್ ಶೈನಿಯ ಬಗ್ಗೆ ಫೀಲ್ಡ್ ಅಂಪೈರ್‍ಗಳು ಅನುಮಾನ ವ್ಯಕ್ತಪಡಿಸಿ ವರದಿ ನೀಡಿದ್ದಾರೆ. ಈ ವರದಿಯಂತೆ ಸುನೀಲ್ ನರೈನ್ ಬೌಲಿಂಗ್‍ ಶೈಲಿ ಕ್ರಿಕೆಟ್ಅ ಧಿನಿಯಮಕ್ಕೆ ಅನುಗುಣವಾಗಿ ಇರಲಿಲ್ಲ ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಕ್ರಿಕೆಟ್ ನಿಯಮದ ಪ್ರಕಾರ ಸಂಶಯಾಸ್ಪದ ಬೌಲಿಂಗ್ ಶೈಲಿ ಕಂಡುಬಂದಲ್ಲಿ ಮೊದಲ ಬಾರಿಗೆ ಎಚ್ಚರಿಕೆ ಪಟ್ಟಿಯಲ್ಲಿ ಸೇರಿಸಿ, ಟೂರ್ನಿಯಲ್ಲಿ ಆಡಲು ಅವಕಾಶ ನೀಡಲಾಗಿದೆ. ಆದರೆ ಮುಂದಿನ ಪಂದ್ಯಗಳಲ್ಲಿ ಇದೇ ರೀತಿಯ ಬೌಲಿಂಗ್ ಶೈಲಿ ಕಂಡು ಬಂದಲ್ಲಿ, ಬಿಸಿಸಿಐ ಸಂಶಯಾಸ್ಪದ ಬೌಲಿಂಗ್‍ನ ವಿಚಾರಣೆಗಾಗಿ ಇರುವ ಸಮಿತಿ ವಿಚಾರಣೆ ನಡೆಸಿ ಈ ಬಾರಿ ಐಪಿಎಲ್ನಿಂದ ನಿಷೇಧಿಸುವ ಸಾಧ್ಯತೆ ಇದೆ

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.