• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಸುಲಭ ವಿಧಾನದಲ್ಲಿ ಈ ಪಾನೀಯಗಳನ್ನು ಕುಡಿಯುವ ಮೂಲಕ ಬೊಜ್ಜು ಕರಗಿಸಿಕೊಳ್ಳಿ

Kiran K by Kiran K
in Vijaya Time
ಸುಲಭ ವಿಧಾನದಲ್ಲಿ ಈ ಪಾನೀಯಗಳನ್ನು ಕುಡಿಯುವ ಮೂಲಕ ಬೊಜ್ಜು ಕರಗಿಸಿಕೊಳ್ಳಿ
0
SHARES
0
VIEWS
Share on FacebookShare on Twitter

ಈಗಂತೂ ಎಲ್ಲಾ ವಯಸ್ಸಿನವರಲ್ಲೂ ಕಾಣುವ ಪ್ರಮುಖ ಆರೋಗ್ಯ ಸಮಸ್ಯೆ ಎಂದರೆ ಅದು ಬೊಜ್ಜು..ಬೊಜ್ಜು ಕರಗಿಸಿಕೊಳ್ಳೂವ ಸಲುವಾಗಿ ಮಾಡದ ಕಸರತ್ತುಗಳೇ ಇಲ್ಲ..ಆದರೆ ಮನೆ ಮದ್ದಿನ ಮೂಲಕ ಬೊಜ್ಜಿನ ಸಮಸ್ಯೆಗೆ ಪರಿಹಾರ ಕಾಣಬಹುದು. ದಿನನಿತ್ಯ ಬಳಸುವ ಆಹಾರ ಪದಾರ್ಥಗಳ ದ್ರವ್ಯ ರೂಪಗಳಿಂದ ಜೀರ್ಣ ಕ್ರಿಯೆ ಉತತ್ಮಗೊಳಿಸುವ ಮೂಲಕ ಬೊಜ್ಜನ್ನು ಕರಗಿಸಿಕೊಳ್ಳಬಹುದು.

ಸೋಂಪು ಬೀಜಗಳನ್ನು ರಾತ್ರಿ ನೆನೆ ಹಾಕಿ ಮರುದಿನ ಬೆಳಗ್ಗೆ ಅದರ ನೀರನ್ನು ಸೋಸಿ ಕುಡಿಯುವುದರಿಂದ ನಿಮ್ಮ ದೇಹದ ಕಲ್ಮಶವನ್ನು ಹೊರಹಾಕಿ, ಚಯಾಪಚಯ ಕ್ರಿಯೆ ಸುಸೂತ್ರವಾಗಿ ನಡೆಯಲು ನೆರವಾಗುತ್ತದೆ.
ಜೀರಿಗೆ ಕಾಳುಗಳನ್ನೂ ಇದೇ ರೀತಿ ರಾತ್ರಿ ನೆನೆಹಾಕಿ ಮರುದಿನ ಆ ನೀರನ್ನು ಸೇವಿಸುವುದು ಜೀರ್ಣ ಕ್ರಿಯೆ ಸರಾಗವಾಗಲು ನೆರವಾಗುತ್ತದೆ.
ಓಂ ಕಾಳುಗಳನ್ನು ರಾತ್ರಿ ನೆನೆ ಹಾಕಿ ಬೆಳಗ್ಗೆ ಇನ್ನೂ ಸ್ವಲ್ಪ ನೀರು ಸೇರಿಸಿ, ಚೆನ್ನಾಗಿ ಕುದಿಸಿ. ಅದು ಆರಿದ ನಂತರ ಖಾಳಿ ಹೊಟ್ಟೆಗೆ ಅದನ್ನು ಸೇವಿಸಿ. ಇದು ದೇಹದ ಕೊಬ್ಬನ್ನು ಕರಗಿಸುತ್ತದೆ.
ಲಿಂಬೆ ಪಾನಕ ಎಲ್ಲರಿಗೂ ಪ್ರಿಯ. ನೀರಿಗೆ ಲಿಂಬೆ ರಸ ಹಿಂಡಿ ನಿತ್ಯವೂ ಬೆಳಗ್ಗೆ ಸೇವಿಸಿದರೆ ಜೀರ್ಣ ಕ್ರಿಯೆ ಸುಲಭವಾಗುತ್ತದೆ.
ಶುಂಠೀ ಮತ್ತು ನಿಂಬೆ ಹುಲ್ಲು ಆರೋಗ್ಯಕ್ಕೆ ಉತ್ತಮವಾಗಿದ್ದು, ಹಸಿವನ್ನು ಶಮನಗೊಳಿಸುತ್ತದೆ. ತೂಕನಷ್ಟಕ್ಕೂ ರಾಮಬಾಣ. ಆದ್ದರಿಂದ ಶುಂಠಿ ಹಾಗೂ ನಿಂಬೆ ಹುಲ್ಲನ್ನು ಸ್ವಲ್ಪಗೊಳಿಸಿ, ನೀರಿನಲ್ಲಿ ಕುದಿಸಿ, ಆರಿದ ಮೇಲೆ ಕುಡಿಯುವುದು ಒಳಿತು.
ಹೀಗೆ ದಿನಿತ್ಯದ ಆಹಾರದ ನಡುವೆ ಇಂತಹ ಪಾನೀಯಗಳ ಸೇವನೆಯಿಂದ ಅಧಿಕ ಬೊಜ್ಜನ್ನು ಕರಗಿಸಲು ನೆರವಾಗುತ್ತದೆ.

Related News

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ
Vijaya Time

ಕಾವೇರಿ ವಿವಾದ : ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ, ಬಿಡಲು ನಮ್ಮಲ್ಲಿ ನೀರೇ ಇಲ್ಲ: ಸಿಎಂ ಸಿದ್ದರಾಮಯ್ಯ

September 20, 2023
ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ – ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ
Vijaya Time

ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ – ಮೋದಿ ವಿರುದ್ದ ನಟ ಕಿಶೋರ್ ವಾಗ್ದಾಳಿ

September 19, 2023
ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌
Vijaya Time

ಜನನ ಪ್ರಮಾಣ ಪತ್ರ ಕಡ್ಡಾಯ: ಅಕ್ಟೋಬರ್ 1 ರಿಂದ ಜನನ, ಮರಣ ಮಾಹಿತಿಗೆ ಡಿಜಿಟಲ್‌ ಟಚ್‌

September 15, 2023
ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್‌ ವರ್ಗಾವಣೆಗೆ ಆಕ್ರೋಶ
Vijaya Time

ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್‌ ವರ್ಗಾವಣೆಗೆ ಆಕ್ರೋಶ

September 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.