• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸುಶಾಂತ್‍ ಸಿಂಗ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒಪ್ಪಿಸಿದ ಬಿಹಾರ್‍ ಸರ್ಕಾರ

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ, ವಿಜಯ ಟೈಮ್ಸ್‌
0
SHARES
3
VIEWS
Share on FacebookShare on Twitter

ನಟ ಸುಶಾಂತ್‍ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಬಿಹಾರ್‍ ಸರ್ಕಾರ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದೆ.

ಬಾಲಿವುಡ್‍ ನಟನ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು, ಪ್ರಕರಣದ ಕುರಿತು ಸಿಬಿಐ ತನಿಖೆ ನಡೆಸುವ ಬಗ್ಗೆ ಪರ-ವಿರೋಧ ವ್ಯಕ್ತವಾಗಿತ್ತು. ಈ ನಡುವೆ ಸುಶಾಂತ್​ ಸಿಂಗ್​ ಕುಟುಂಬದ ವಕೀಲ ವಿಕಾಸ್​ ಸಿಂಗ್​, ಪ್ರಕರಣವನ್ನು ಮುಂಬೈ ಪೊಲೀಸರಿಂದ ಸಿಬಿಗೆ ವರ್ಗಾವಣೆ ಮಾಡುವಂತೆ ಕೋರಿ ಬಿಹಾರ್‍ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​, ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ್ದಾರೆ.

ಈ ನಡುವೆ ಆತ್ಮಹತ್ಯೆಗೆ ಶರಣಾಗಿರುವ ಸುಶಾಂತ್ ಸಿಂಗ್ ರಜಪೂತ್ ಖಾತೆಯಲ್ಲಿನ ಹಣದ ವರ್ಗಾವಣೆ ಕುರಿತು ಮಾಹಿತಿ ಪಡೆಯಲು ಮುಂಬೈ ಪೊಲೀಸರು ವಿಧಿ ವಿಜ್ಞಾನ ಲೆಕ್ಕಾಧಿಕಾರಿ (ಫಾರೆನ್ಸಿಕ್ ಆಡಿಟರ್) ನೇಮಕಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಪರಮ್ ವೀರ್ ಸಿಂಗ್ ಅವರು, ಸುಶಾಂತ್ ಏಕೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರು ಎನ್ನುವ ಕೋನದಿಂದ ತನಿಖೆ ನಡೆಸಲಾಗುತ್ತಿದೆ. ಕಳೆದ ವರ್ಷ ಸುಶಾಂತ್ ಅವರ ಖಾತೆಯಲ್ಲಿ 18 ಕೋಟಿ ರೂಪಾಯಿ ಹಣವಿತ್ತು ಆದರೆ ಈಗ ಅವರ ಖಾತೆಯಲ್ಲಿ 4.5 ಕೋಟಿ ರೂಪಾಯಿ ಮಾತ್ರ ಇದೆ. ಕೆಲವು ಫಿಕ್ಸೆಡ್ ಡೆಪಾಸಿಟ್ಗಳೂ ಇವೆ. ಹಾಗಿದ್ದರೆ ಖಾತೆಯಲ್ಲಿದ್ದ ಹಣ ಏನಾಯಿತು ಎನ್ನುವುದು ಗೊತ್ತಾಗಿಲ್ಲ. ಹಣಕಾಸಿನ ವಿಚಾರದಲ್ಲಿ ಯಾರಾದರೂ ಅವರಿಗೆ ವಂಚಿಸಿದ್ದರಾ?  ಎನ್ನುವ ಕುರಿತು ತನಿಖೆ ನಡೆಯುತ್ತಿದೆ. ಸುಶಾಂತ್ ಪರ ವಕೀಲರು ನೀಡಿರುವ ಮಾಹಿತಿ ಪ್ರಕಾರ ಸುಶಾಂತ್ ಅವರು 2.5 ಕೋಟಿ ರೂಪಾಯಿ ಜಿಎಸ್ಟಿ ಕಟ್ಟಿದ್ದರು. ಜೊತೆಗೆ ಅಸ್ಸಾಂ ಮತ್ತು ಕೇರಳ ಪ್ರವಾಹಕ್ಕೆ 3 ಕೋಟಿ ರೂ. ದೇಣಿಗೆ ನೀಡಿದ್ದರು ಎಂದು ತಿಳಿದು ಬಂದಿದೆ ಎಂದು ಪರಂ ವೀರ್ ಹೇಳಿದ್ದಾರೆ.

Related News

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್
ಪ್ರಮುಖ ಸುದ್ದಿ

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್

February 13, 2026
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ
ಪ್ರಮುಖ ಸುದ್ದಿ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ

February 13, 2026
ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು

February 13, 2026
ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ
Sports

ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ

February 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.