• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಸುಷ್ಮಾರನ್ನು ಇನ್ನಿಲ್ಲದಷ್ಟು ಮಿಸ್ ಮಾಡಿಕೊಳ್ಳುತ್ತೇನೆ: ಅಡ್ವಾಣಿ

Kiran K by Kiran K
in Vijaya Time
ಸುಷ್ಮಾರನ್ನು ಇನ್ನಿಲ್ಲದಷ್ಟು ಮಿಸ್ ಮಾಡಿಕೊಳ್ಳುತ್ತೇನೆ: ಅಡ್ವಾಣಿ
0
SHARES
0
VIEWS
Share on FacebookShare on Twitter

“ಅವರು ನನ್ನ ಜನ್ಮದಿನದಂದು ಯಾವತ್ತಿಗೂ ಮರೆಯದೆ ನನ್ನಿಷ್ಟದ ಚಾಕೋಲೇಟ್ ಕೇಕ್ ಹಿಡಿದು ಬರುತ್ತಿದ್ದುದನ್ನು ಹೇಗೆ ಮರೆಯಲಿ..? ಆಕೆಯ ಅಕಾಲಿಕ ಮರಣ ನನಗೆ ವ್ಯಕ್ತಪಡಿಸಲಾರದಷ್ಟು ಆಘಾತವನ್ನು ನೀಡಿದೆ. ಆಕೆಯನ್ನು ನಾನು ಬಹಳ ಮಿಸ್ ಮಾಡಿಕೊಳ್ಳುತ್ತೇನೆ” ಎಂದು ತಮ್ಮ ಆಪ್ತ ಒಡನಾಡಿ ಸುಷ್ಮಾ ಸ್ವರಾಜ್ ಅವರನ್ನು ನೆನೆದು ಭಾವುಕರಾಗಿದ್ದಾರೆ ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ. ಚಿತ್ರಗಳಲ್ಲಿ ಸುಷ್ಮಾ ಸ್ವರಾಜ್ ಅಂತಿಮ ದರ್ಶನ “ನನ್ನ ಆತ್ಮೀಯ ಸಹೋದ್ಯೋಗಿಗಳಲ್ಲಿ ಸುಷ್ಮಾ ಪ್ರಮುಖರು. ಆಕೆ ಬಿಜೆಪಿಯಲ್ಲಿ ಕೆಲಸ ಆರಂಭಿಸಿದಾಗಿನಿಂದಲೂ ನಾನು ಆಕೆಯನ್ನು ಬಲ್ಲೆ. ನಾನು ಬಿಜೆಪಿ ಅಧ್ಯಕ್ಷರಾಗಿದ್ದಾಗ ಅವರು ಬಿಜೆಪಿಯ ಯುವ ನಾಯಕಿಯಾಗಿ ನಮ್ಮ ತಂಡವನ್ನು ಸೇರಿಕೊಂಡರು” ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದರು ಮಾಜಿ ಉಪಪ್ರಧಾನಿ ಅಡ್ವಾಣಿ.

    Related News

    ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ
    Vijaya Time

    ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ

    December 12, 2022
    ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌
    Vijaya Time

    ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌

    December 12, 2022
    ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
    Vijaya Time

    ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

    December 10, 2022
    ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ
    Vijaya Time

    ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ

    November 15, 2022

    ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

    Vijaya Times logo

    ವಿಜಯ ಟೈಮ್ಸ್‌

    • ಪ್ರಮುಖ ಸುದ್ದಿ
    • ರಾಜಕೀಯ
    • ದೇಶ-ವಿದೇಶ
    • ಮನರಂಜನೆ
    Menu
    • ಪ್ರಮುಖ ಸುದ್ದಿ
    • ರಾಜಕೀಯ
    • ದೇಶ-ವಿದೇಶ
    • ಮನರಂಜನೆ

    Quick Links

    • About Us
    • Contact Us
    • For Advertisement
    Menu
    • About Us
    • Contact Us
    • For Advertisement

    Follow Us

    Facebook Twitter Instagram Youtube

    Download Vijaya Times App

    Android
    © 2022 Vijaya Times. All rights reserved.