• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೇತುವೆ ಇಬ್ಭಾಗ: ಜನರಲ್ಲಿ ಆತಂಕ

padma by padma
in ಪ್ರಮುಖ ಸುದ್ದಿ, ರಾಜ್ಯ
ಸೇತುವೆ ಇಬ್ಭಾಗ: ಜನರಲ್ಲಿ ಆತಂಕ
0
SHARES
0
VIEWS
Share on FacebookShare on Twitter

ಕುಂದಾಪುರ: ನಮ್ಮ ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ಮಟ್ಟಕ್ಕೆ ಹೆಚ್ಚಿದೆ ಅಂದ್ರೆ ಇತ್ತೀಚೆಗೆ ನಿರ್ಮಾಣಗೊಂಡ ಸೇತುವೆ ಇಬ್ಭಾಗವಾಗಿ ಜನರಲ್ಲಿ ಆತಂಕ ಮೂಡಿಸಿದೆ. ಅಧಿಕಾರಿಗಳ ಕಮಿಷನ್‌ ದಂಧೆಯಿಂದಾಗಿ ಕಳಪೆ ಗುಣಮಟ್ಟದ ಕಾಮಕಾರಿ ನಡೆದ ಪರಿಣಾಮ ಬೈಂದೂರು – ಕುಂದಾಪುರ ನಡುವಿನ ರಾಷ್ಟ್ರೀಯ ಹೆದ್ದಾರಿ 66ರ ಹೊಸ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡ ಕಾರಣ ಜನ ಭಯಭೀತರಾಗಿದ್ದಾರೆ.

ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದು ಹೊಸದಾಗಿ ನಿರ್ಮಾಣಗೊಂಡಿದ್ದ ಸೇತುವೆ, ಆದ್ರೆ ಈ ರೀತಿ ಬಿರುಕು ಕಾಣಿಸಿಕೊಂಡಿದ್ದು ಜನರ ಭಾರೀ ಆಕ್ರೋಶಕ್ಕೂ ಕಾರಣವಾಗಿದೆ.

ಹೊಸ ಸೇತುವೆ ನಿರ್ಮಾಣವಾದ ನಂತರ ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುವ ವಾಹನಗಳಿಗೆ ಈ ಸೇತುವೆಯಲ್ಲಿ ಮತ್ತು ಕುಂದಾಪುರದಿಂದ ಬೈಂದೂರು ಕಡೆಗೆ ಹೋಗುವ ವಾಹನಗಳಿಗೆ ಹಳೇ ಸೇತುವೆಯಲ್ಲಿ ಸಂಚರಿಸಲು ಅವಕಾಶ ಮಾಡಿಕೊಡಲಾಗಿತ್ತು.

ಹೊಸ ಸೇತುವೆಯಲ್ಲಿ ಬಿರುಕು ಕಂಡುಬಂದ ಹಿನ್ನಲೆಯಲ್ಲಿ ಈಗ ಹಳೆಯ ಸೇತುವೆ ಮೂಲಕ ಎರಡು ಕಡೆಗಳ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

Related News

ಜನವರಿ 30 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿದ ಬಿಬಿಎಂಪಿ
ಪ್ರಮುಖ ಸುದ್ದಿ

ಜನವರಿ 30 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿದ ಬಿಬಿಎಂಪಿ

January 28, 2023
ಬೇಕೆಂದೇ ಬೈಗುಳ ಪದ ಬಳಸಿ, ಗ್ರಾಮ್ಯ ಭಾಷೆ ಎಂದೆಲ್ಲ ತಿಪ್ಪೆ ಸಾರಿಸುವುದು ಸರಿಯೇ : ಕಟೀಲ್‌
ರಾಜಕೀಯ

ಬೇಕೆಂದೇ ಬೈಗುಳ ಪದ ಬಳಸಿ, ಗ್ರಾಮ್ಯ ಭಾಷೆ ಎಂದೆಲ್ಲ ತಿಪ್ಪೆ ಸಾರಿಸುವುದು ಸರಿಯೇ : ಕಟೀಲ್‌

January 28, 2023
ಕಳೆದ ವರ್ಷ ಮಂಡಿಸಿದ್ದ ಬಜೆಟ್ ನಲ್ಲಿನ 132 ಆಶ್ವಾಸನೆಗಳು ಇನ್ನೂ ಈಡೇರಿಲ್ಲ : ಜೆಡಿಎಸ್‌
ರಾಜಕೀಯ

ಕಳೆದ ವರ್ಷ ಮಂಡಿಸಿದ್ದ ಬಜೆಟ್ ನಲ್ಲಿನ 132 ಆಶ್ವಾಸನೆಗಳು ಇನ್ನೂ ಈಡೇರಿಲ್ಲ : ಜೆಡಿಎಸ್‌

January 28, 2023
ಆಧಾರ್ ಬಗ್ಗೆ ಹೊಸ ಮಾಹಿತಿ ಪ್ರಕಟ ; ಸರ್ಕಾರ ನೀಡಿರುವ ಈ ಸೂಚನೆಯನ್ನು ತಪ್ಪದೇ ತಿಳಿಯಿರಿ……
ಪ್ರಮುಖ ಸುದ್ದಿ

ಆಧಾರ್ ಬಗ್ಗೆ ಹೊಸ ಮಾಹಿತಿ ಪ್ರಕಟ ; ಸರ್ಕಾರ ನೀಡಿರುವ ಈ ಸೂಚನೆಯನ್ನು ತಪ್ಪದೇ ತಿಳಿಯಿರಿ……

January 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.