• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸ್ಯಾಂಡಲ್‌ವುಡ್‌ಗೂ ತಟ್ಟಿದ ಕೊರೊನಾ! ಧ್ರುವಸರ್ಜಾ ದಂಪತಿಗಳಿಗೆ ಪಾಸಿಟಿವ್

padma by padma
in ಪ್ರಮುಖ ಸುದ್ದಿ, ಮನರಂಜನೆ
ಸ್ಯಾಂಡಲ್‌ವುಡ್‌ಗೂ ತಟ್ಟಿದ ಕೊರೊನಾ! ಧ್ರುವಸರ್ಜಾ ದಂಪತಿಗಳಿಗೆ ಪಾಸಿಟಿವ್
0
SHARES
11
VIEWS
Share on FacebookShare on Twitter

ಬೆಂಗಳೂರು– ಸ್ಯಾಂಡಲ್‌ವುಡ್ ಖ್ಯಾತ ನಟ ಧ್ರುವ ಸರ್ಜಾ ಹಾಗೂ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

My wife and I have both been tested positive for COVID-19 with mild symptoms and hence chosen to get ourselves hospitalised. I’m sure we’ll be back all fine! All those who were in close proximity with us please get yourselves tested and remain safe.
ಜೈ ಆಂಜನೇಯ 💪🏼

— Dhruva Sarja (@DhruvaSarja) July 15, 2020

ತಮಗೆ ಕೊರೊನಾ ಸೋಂಕು ತಗುಲಿರುವ ಕುರಿತು ನಟ ಧ್ರುವ ಸರ್ಜಾ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ .
“ನಾನು ಹಾಗೂ ನನ್ನ ಪತ್ನಿ ಗೆ ಕೊರೊನಾ ಸೋಂಕು ಪಾಸಿಟಿವ್ ವರದಿ ಬಂದಿದ್ದು, ರೋಗ ಲಕ್ಷಣ ಕಡಿಮೆ ಇದೆ. ಆದರೆ ನಾವು ಆಸ್ಪತ್ರೆಗೆ ದಾಖಲಾಗುತ್ತಿದ್ದೇವೆ. ಹಾಗೆಯೇ ಬೇಗನೇ ಗುಣಮುಖರಾಗುತ್ತೇವೆ ಎನ್ನುವ ನಂಬಿಕೆ ಇದೆ. ನಮ್ಮೊಡನೆ ಸಂಪರ್ಕಕ್ಕೆ ಬಂದವರೂ ಸಹ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ, ಆರೋಗ್ಯವಾಗಿರಿ, ಸುರಕ್ಷಿತವಾಗಿರಿ ಎಂದು ಧ್ರುವ ಸರ್ಜಾ ಟ್ವೀಟ್ ಮಾಟಿದ್ದರೆ.

ಧ್ರುವ ಸರ್ಜಾ ಅವರ ಅಣ್ಣ ಚಿರಂಜೀವಿ ಸರ್ಜಾ ಇತ್ತೀಚೆಗೆ ಮೃತಪಟ್ಟಿದ್ದರು. ಈ ವೇಳೆ ಎಲ್ಲ ಕಾರ್ಯವನ್ನೂ ಸ್ವತಃ ಧ್ರುವ ಸರ್ಜಾ ಅವರೇ ಮುಂದೆ ನಿಂತು ಮಾಡಿದ್ದರು. ಈ ವೇಳೆ ಹಲವು ಗಣ್ಯರು ಮನೆಗೂ ಭೇಟಿ ನೀಡಿದ್ದನ್ನು ಇದೇ ವೇಳೆ ಸ್ಮರಿಸಬಹದು.

Related News

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ-ವಿದೇಶ

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

August 17, 2026
ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ
ಪ್ರಮುಖ ಸುದ್ದಿ

ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ

August 17, 2026
ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ
ಪ್ರಮುಖ ಸುದ್ದಿ

ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ

August 17, 2026
ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ

August 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.