• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸ್ವಚ್ಛಭಾರತದ ಬಗ್ಗೆ ಹೇಳುವ ಕೇಂದ್ರ, ಶಾಲೆಗಳ ಶೌಚಾಲಯ ಬಗ್ಗೆ ನಿರ್ಲಕ್ಷ:

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಸ್ವಚ್ಛಭಾರತದ ಬಗ್ಗೆ ಹೇಳುವ ಕೇಂದ್ರ, ಶಾಲೆಗಳ ಶೌಚಾಲಯ ಬಗ್ಗೆ ನಿರ್ಲಕ್ಷ:
0
SHARES
0
VIEWS
Share on FacebookShare on Twitter

ಸಂಸತ್ ನಲ್ಲಿ ಕಂಟ್ರೋಲರ್ ಹಾಗೂ ಅಡಿಟರ್ ಜನರಲ್ ನೀಡಿದ ವರದಿ ಬಗ್ಗೆ ಮಾಜಿ ಸಚಿವ ಪಿ ಚಿದಂಬರಂ  ಅವರು ಪ್ರಸ್ಥಾಪಿಸಿ, ಸ್ವಚ್ಛಭಾರತದ ಬಗ್ಗೆ ಹೇಳುವ ಸರಕಾರ ಶಾಲೆಗಳಲ್ಲಿನ ಶೌಚಾಲಯಗಳ ಬಗ್ಗೆ ನಿರ್ಲಕ್ಷ ತೋರಿಸಿದ್ದಕ್ಕೆ ಕಿಡಿಕಾರಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶೇ 75ರಷ್ಟು ಶೌಚಾಲಯಗಳು ಉಪಯೋಗಕ್ಕೆ ಯೋಗ್ಯವಿಲ್ಲ ಎಂದು  ತಿಳಿದು ಬಂದಿದೆ.

 ಸಿ ಎ ಜೆ ವರದಿಯ ಪ್ರಕಾರ( ಕಂಟ್ರೋಲ್‌ ಅಡಿಟರ್ ಜನರಲ್‌ )ಪ್ರತಿ 2326 ಶೌಚಾಲಯಗಳಲ್ಲಿ 1812 ಶೌಚಾಲಯಗಳಲ್ಲಿ ನೀರಿನ ವ್ಯವಸ್ಥೆಯೇ ಇಲ್ಲ. ಪ್ರತಿ 1812 ಶೌಚಾಲಯಗಳಲ್ಲಿ 715 ಶೌಚಾಲಯಗಳಲ್ಲಿ ಸ್ವಚ್ಛತೆಯೇ ಇಲ್ಲ.

ಶೇ 75 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳಲ್ಲಿ ಸ್ಯಾನಿಟೈಸ್, ಸೋಪ್ ಮತ್ತು ನೀರಿನ ಸೌಲಭ್ಯವೇ ಇಲ್ಲ;ಎಂಬ ವಿಚಾರ ತಿಳಿದು ಬಂದಿದೆ. ಇನ್ನು ಸರ್ಕಾರದ ಶೇ 40ರಷ್ಟು ಶಾಲೆಗಳಲ್ಲಿ  ಶೌಚಾಲಯಗಳೇ ಇಲ್ಲ; ಇದರಿಂದಾಗಿ ಬಯಲು ಮೂತ್ರವಿಸರ್ಜನೆ ಮಾಡಿದರೆ  ಸ್ವಚ್ಛ ಬಾರತ ಹೇಗಾಗುತ್ತದೆ? ಎಂದು ಪಿ ಚಿದಂಬರಂ ಪ್ರಶ್ನಿಸಿದ್ದಾರೆ.

Related News

ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಐದು ಸಮಿತಿ ರಚಿಸಿದ ರಾಜ್ಯ ಸರ್ಕಾರ..!

September 27, 2023
ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!
ದೇಶ-ವಿದೇಶ

ಈ 5 ಕನ್ನಡ ಚಿತ್ರಗಳ ಒಟ್ಟು ಕಲೆಕ್ಷನ್ ಒಂದು ತಮಿಳು ಚಿತ್ರದ ಕಲೆಕ್ಷನ್ಗೆ ಸಮ ; ಸತ್ಯ ಬಿಚ್ಚಿಟ್ಟ ನಿರ್ದೇಶಕ ಶಶಾಂಕ್..!

September 27, 2023
2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023
ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.