• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸ್ವರ ಸಾಮ್ರಾಟ ಎಸ್‌ಪಿಬಿ ಚಿಂತಾಜನಕ

padma by padma
in ಪ್ರಮುಖ ಸುದ್ದಿ, ಮನರಂಜನೆ, ರಾಜ್ಯ
ಸ್ವರ ಸಾಮ್ರಾಟ ಎಸ್‌ಪಿಬಿ ಚಿಂತಾಜನಕ
0
SHARES
3
VIEWS
Share on FacebookShare on Twitter

ಚೆನ್ನೈ: ಪದ್ಮಶ್ರೀ, ಪದ್ಮಭೂಷಣ್‌, ಗಾನ ಗಾರುಡಿಗ, ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕವಾಗಿದೆ. ಚೆನ್ನೈನ ಎಂಜಿಎಂ ಆಸ್ಪತ್ರೆ ಎಸ್‌ಪಿಬಿ ಅವರ ಆರೋಗ್ಯ  ಪರಿಸ್ಥಿತಿ ಬಿಗಡಾಯಿಸಿದೆ ಎಂದು ಪ್ರಕಟಿಸಿದ ಹಿನ್ನೆಲೆಯಲ್ಲಿ ಇಂದು ತಮಿಳುನಾಡು ಆರೋಗ್ಯ ಸಚಿವ ವಿಜಯ್ ಭಾಸ್ಕರ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಕನ ಆರೋಗ್ಯ ವಿಚಾರಿಸಲಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ.5ರಂದು ವೈದ್ಯರ ಸಲಹೆ ಮೇರೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ತೊಂದರೆ ಹಾಗೂ ವಿವಿಧ ರೀತಿಯ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಎಸ್.ಪಿ.ಬಿ. ಅವರ ಆರೋಗ್ಯ ಇತ್ತೀಚೆಗಷ್ಟು ಸುಧಾರಿಸಿದೆ. ಶೀಘ್ರದಲ್ಲೇ ಅವರು ಗುಣಮುಖರಾಗಿ ಮನೆಗೆ ತೆರಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಗಾಯಕನ ಆರೋಗ್ಯ ಗಂಭೀರವಾಗಿದೆ ಎಂದು ಹೀಳಿದೆ

ಎಸ್.ಪಿ.ಬಿ. ಅವರ ಆರೋಗ್ಯ ಎರಡು ದಿನಗಳಿಂದ ಕ್ಷೀಣಿಸುತ್ತಿದ್ದು, ನುರಿತ ವೈದ್ಯರು ನಿಗಾ ವಹಿಸಿದ್ದಾರೆ ಎಂದು ಆಸ್ಪತ್ರೆ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ಇಂದು ತಮಿಳುನಾಡು ಆರೋಗ್ಯ ಸಚಿವ ವಿಜಯ್ ಭಾಸ್ಕರ್ ಹಾಗೂ ಡಿಸಿಎಂ ಪಳನಿ ಸೆಲ್ವಂ ಎಂಜಿಎಂ ಆಸ್ಪತ್ರೆಗೆ ತೆರಳಿ, ಎಸ್.ಪಿ.ಬಿ. ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ.

Related News

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ
ಪ್ರಮುಖ ಸುದ್ದಿ

ಎಲ್ಲದಕ್ಕೂ ಕಾಲವೇ ಉತ್ತರ ಎಂದು ಮೌನ ವಹಿಸಿದ ಡಿಸಿಎಂ ಡಿಕೆಶಿ : ರಾಜಕೀಯ ವಲಯದಲ್ಲಿ ಹೆಚ್ಚಿದ ಊಹಾಪೋಹ

January 19, 2026
ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ
ಪ್ರಮುಖ ಸುದ್ದಿ

ಹತ್ತು ವರ್ಷಗಳ ಬಳಿಕ ಮತ್ತೆ ‘ಚಪ್ಪಲಿ ಭಾಗ್ಯ’ ಮುನ್ನೆಲೆಗೆ: 2015ರಲ್ಲಿ ಕೈಬಿಟ್ಟಿದ್ದ ಪ್ಲಾನ್‌ಗೆ ಮತ್ತೆ ಜೀವ ತುಂಬಲು ಸರ್ಕಾರದ ಚಿಂತನೆ

January 19, 2026
ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು
ದೇಶ-ವಿದೇಶ

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ: ಹೈಸ್ಪೀಡ್ ರೈಲುಗಳ ಡಿಕ್ಕಿಗೆ 21 ಮಂದಿ ಸಾವು

January 19, 2026
ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ
ದೇಶ-ವಿದೇಶ

ಹೆಚ್ಚುತ್ತಿರುವ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಪ್ರಕರಣ: GBS ರೋಗಿಗಳಿಗೆ ಕೇಂದ್ರ ಸರ್ಕಾರದ ಆರೋಗ್ಯ ರಕ್ಷಣೆ

January 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.