• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹಣ ಡ್ರಾ ಮಾಡಲು ಹೊಸ ರೂಲ್ಸ್

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಹಣ  ಡ್ರಾ ಮಾಡಲು ಹೊಸ ರೂಲ್ಸ್
0
SHARES
11
VIEWS
Share on FacebookShare on Twitter

ಬೆಂಗಳೂರು: ಇಂದಿನಿಂದ( 18-9-2020 ) ಭಾರತೀಯ ಸ್ಟೇಟ್ ಬ್ಯಾಂಕಿನಿಂದ(ಎಸ್ ಬಿ ಐ) ಗ್ರಾಹಕರು ಎಟಿಎಮ್ ಮೂಲಕ 10 ಸಾವಿರಕ್ಕಿಂತ ಹೆಚ್ಚಿನ ಹಣ ತೆಗೆಯಲು ಮೊಬೈಲ್ ಬೇಕೇ ಬೇಕು. ಬ್ಯಾಂಕ್ ಖಾತೆಗೆ ಸಂಪರ್ಕಿಸಲಾದ ಮೊಬೈಲ್ ಸಂಖ್ಯೆ ಇಲ್ಲವಾದರೆ ಹಣವನ್ನು ತೆಗೆಯಲು ಸಾದ್ಯವಿಲ್ಲ!. 10 ಸಾವಿರಕ್ಕಿಂತ ಹೆಚ್ಚು ಹಣವನ್ನು ತೆಗೆಯುವಾಗ ಮೊಬೈಲ್ ಗೆ ಒಟಿಪಿ ರವಾನೆಯಾಗುತ್ತದೆ .ಆ ಒಟಿಪಿಯನ್ನು ಎಟಿಎಮ್ ಪರದೆಗೆ ನಮೂದಿಸಿದರೆ ಮಾತ್ರವೇ ಹಣ ಬರುತ್ತದೆ. ಇಲ್ಲವಾದರೆ ಹಣ ಪಡೆಯಲು ಸಾದ್ಯವಾಗುವುದಿಲ್ಲ.

ಎಟಿಎಮ್  ನಲ್ಲಿ ವ್ಯವಹಾರ ಮಾಡಲು ಗ್ರಾಹಕರ ಹಿತ ರಕ್ಷಣೆಗಾಗಿ  ಹೆಚ್ಚಿನ ಭದ್ರತೆಯನ್ನು ಹಾಗೂ ಸುರಕ್ಷತೆಯನ್ನು ಕಲ್ಪಿಸಲು ಎಸ್ ಬಿ ಐ ಸೆಪ್ಟೆಂಬರ್ 18 ರಿಂದ ಭಾರಿ ರಹಸ್ಯ ಸಂಖ್ಯೆ( ಒಟಿಪಿ) ಯನ್ನು ಒಳಪಡಿಸುವ ಸೌಲಭ್ಯವನ್ನು ಕಡ್ಡಾಯಗೊಳಿಸಿದೆ.

 ಇತ್ತೀಚೆಗೆ ಎಟಿಎಮ್ ಮೂಲಕ ಹಣವನ್ನು ಎಗರಿಸುವವರ ಸಂಖ್ಯೆ ಬಹಳವಾಗಿ ಕಂಡು ಬಂದಿದ್ದು  ಅನೇಕರು ಈಗಾಗಲೇ ವಂಚನೆಯ ಜಾಲಕ್ಕೆ ಸಿಲುಕಿ ಕಷ್ಟಪಟ್ಟು ಕೂಡಿಟ್ಟ ಹಣವನ್ನು ಕಳೆದುಕೊಂಡಿದ್ದಾರೆ.  ಈ ನಿಟ್ಟಿನಲ್ಲಿ ಈ ಒಂದು ಹೊಸ ನಿಯಮದಿಂದ ಜನರ ಖಾತೆಗೆ ಕನ್ನ ಹಾಕುವ ಪ್ರವೃತ್ತಿಗೆ ಕಡಿವಾಣ ಹಾಕಬಹುದು.

 ಈವರೆಗೆ ಎಸ್ ಬಿ ಐ ನ ಎಲ್ಲಾ ಎಟಿಎಮ್  ಗಳಲ್ಲಿ ರಾತ್ರಿ 8 ಗಂಟೆಯಿಂದ ಬೆಳಗ್ಗೆ 8 ಗಂಟೆವರೆಗೆ ಕಾರ್ಯ ನಿರ್ವಹಿಸುತ್ತು. ಆದರೆ ಇನ್ನು ಮುಂದೆ ದಿನದ 24 ಗಂಟೆಗಳೂ ಕಾರ್ಯಪ್ರವೃತ್ತವಾಗುತ್ತವೆ. ಈ ಬಗ್ಗೆ ಮಂಗಳವಾರ ಎಸ್ ಬಿ ಐ ಟ್ವೀಟ್ ಮಾಡಿದೆ. ಈ ಕ್ರಮದಿಂದ ಅನಧಿಕೃತವಾಗಿ ಹಣ ದೋಚುವ ಕಾರ್ಡ್ ಕ್ಲೋನಿಂಗ್, ಕಾರ್ಡ್ ಸ್ಕಿಮ್ಮಿಂಗ್  ನಂತಹ ವಂಚನೆಗಳಿಗೆ ಕಡಿವಾಣ ಹಾಕಬಹುದಾಗಿದೆ. ಹಾಗಾಗಿ ಎಸ್ ಬಿ ಐ ಖಾತೆದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಬ್ಯಾಂಕ್ ಗಳಿಗೆ ಕೂಡಲೆ ನೋಂದಾಯಿಸಿಕೊಳ್ಳಬೇಕು ಎಂದು ಎಸ್ ಬಿ ಐ ತಿಳಿಸಿದೆ.

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.