• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವಿಜಯ ಟೈಮ್ಸ್‌

ಹತ್ತು ವರ್ಷದಿಂದ ಕೊರೊನಾ ಜೊತೆ ಸುಖ ಸಂಸಾರ: ಇವನಿಗೆ ವೈರಸ್​ ಭಯವಿಲ್ಲ

padma by padma
in ವಿಜಯ ಟೈಮ್ಸ್‌
ಹತ್ತು ವರ್ಷದಿಂದ ಕೊರೊನಾ ಜೊತೆ ಸುಖ ಸಂಸಾರ: ಇವನಿಗೆ ವೈರಸ್​ ಭಯವಿಲ್ಲ
0
SHARES
9
VIEWS
Share on FacebookShare on Twitter

ಕೊಟ್ಟಾಯಂ: ಕೊರೊನಾ ಅಂದ್ರೆ ಯಾರಿಗೆ ಭಯ ಇಲ್ಲ ಹೇಳಿ. ಇಡೀ ಜಗತ್ತೇ ಮಾರಕ ವೈರಸ್​ಗೆ ನಡುಗುತ್ತಿದೆ. ಆದರೆ, ಕೇರಳದ ವ್ಯಕ್ತಿಯೊಬ್ಬನಿಗೆ ಕೊರೊನಾದ ಭಯವಿಲ್ಲ.

ಕಳೆದ 10 ವರ್ಷದಿಂದ ಕೊರೊನಾ ಜೊತೆ ಖುಷಿಯಾಗಿ ಇವರು ಜೀವನ ಸಾಗಿಸುತ್ತಿದ್ದಾರೆ ಎಂದರೆ ನೀವು ನಂಬಲೇಬೇಕು. ಅರೆ ಅದು ಹೇಗೆ ಅಂತೀರಾ? ಕೊರೊನಾ ಎಂಬುದು ಇವರ ಪಾಲಿಗೆ ವೈರಸ್​ ಅಲ್ಲ. ಬದಲಾಗಿ ಅವರ ಮುದ್ದಿನ ಮಡದಿ.

ಕೇರಳದ ಕೊಟ್ಟಾಯಂ ನಿವಾಸಿ ಶೈನ್​ ಥಾಮಸ್​ ಎನ್ನುವವರು ಕಳೆದ 10 ವರ್ಷದ ಹಿಂದೆಯೇ ಕೊರೊನಾ ಎನ್ನುವ ಮಹಿಳೆಯನ್ನು ಮದುವೆಯಾಗಿದ್ದಾರೆ.

ಶೈನ್​ – ಕೊರೊನಾ ದಂಪತಿಗೆ ಈಗ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊರೊನಾ ಇದೀಗ ಜಗತ್ತಿಗೆ ಪ್ರಸಿದ್ಧಿಯಾಗಿದೆ. ಆದರೆ ಹತ್ತು ವರ್ಷದಿಂದ ಜೊತೆಗೇ ಇದ್ದರೂ ಮಡದಿಯ ಹೆಸರು ಯಾರಿಗೂ ಅಚ್ಚರಿ ಎನಿಸಿರಲಿಲ್ಲ. ಈಗ ಇವರ ಹೆಸರಿನ ಬಗ್ಗೆ ತಮಾಷೆಯ ಮಾತುಗಳು ಕೇಳಿಬರುತ್ತಿವೆ.

Related News

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026
ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್
ದೇಶ-ವಿದೇಶ

ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್

April 21, 2026
ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ: ಸುನಾಮಿ ಭೀತಿ ನಡುವೆ ಕರಾವಳಿ ಪ್ರದೇಶಗಳಿಗೆ ತುರ್ತು ಎಚ್ಚರಿಕೆ
ದೇಶ-ವಿದೇಶ

ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ: ಸುನಾಮಿ ಭೀತಿ ನಡುವೆ ಕರಾವಳಿ ಪ್ರದೇಶಗಳಿಗೆ ತುರ್ತು ಎಚ್ಚರಿಕೆ

April 21, 2026
ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ : ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಮಾಡುತ್ತೇವೆ ಎಂದ ಇರಾನ್
ದೇಶ-ವಿದೇಶ

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ : ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಮಾಡುತ್ತೇವೆ ಎಂದ ಇರಾನ್

April 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.