• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಹಬ್ಬಕ್ಕೆ ತಮಿಳುನಾಡಿಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

Sharadhi by Sharadhi
in Vijaya Time
ಹಬ್ಬಕ್ಕೆ ತಮಿಳುನಾಡಿಗೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ
0
SHARES
0
VIEWS
Share on FacebookShare on Twitter

ಚಾಮರಾಜನಗರ, ನ. 12: ಕೊರೊನಾದಿಂದಾಗಿ ಅಂತಾರಾಜ್ಯ ತಮಿಳುನಾಡಿಗೆ ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಗುರುವಾರದಿಂದ ಜಿಲ್ಲೆಯಲ್ಲಿ ಪ್ರಾರಂಭವಾಗಲಿದೆ. ದೀಪಾವಳಿ ಹಬ್ಬವನ್ನು ತಮಿಳುನಾಡಿನಲ್ಲಿ ಅದ್ಧೂರಿಯಾಗಿ ಆಚರಿಸುವ ಕಾರಣ ನ.11ರಿಂದ 16ರವರೆಗೆ ಕರ್ನಾಟಕದಿಂದ ಬಸ್‌ಗಳನ್ನು ತಾತ್ಕಾಲಿಕವಾಗಿ ಓಡಿಸಲು ಆದೇಶವಾಗಿದ್ದು, ಅದರಂತೆ ಬೆಂಗಳೂರಿನಿಂದ ಬುಧವಾರ ಸಂಜೆಯಿಂದಲೇ ಬಸ್ಸುಗಳು ಕಾರ್ಯಾಚರಣೆಗೆ ಇಳಿದಿವೆ.

ಮೈಸೂರಿನಿಂದ ತಮಿಳುನಾಡಿಗೆ ಹೋಗುವ ಬಸ್ಸುಗಳು ಚಾಮರಾಜನಗರದ ಮಾರ್ಗವಾಗಿ ಸಂಚರಿಸಲಿದ್ದು, ಪ್ರಯಾಣಿಕರ ಸಂಖ್ಯೆ ನೋಡಿ ಹೆಚ್ಚಿನ ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದು ಚಾಮರಾಜನಗರ ಡಿಟಿಓ ಪರಮೇಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

ಕೊಯಮತ್ತೂರು, ತಿರುಪೂರ್, ಈರೋಡ್, ಮಧುರೈಗೆ ನಗರದ ಮಾರ್ಗ ವೇ ಬಸ್ಸುಗಳು ಸಂಚರಿಸಲಿವೆ. ಸುಮಾರು ದಿನಗಳಿಂದ ಎಲ್ಲೆಕಟ್ಟೆ, ಪುಣ ಜನೂರು, ತಾಳವಾಡಿ ಗಡಿವರೆಗಷ್ಟೇ ಸಂಚರಿಸುತ್ತಿದ್ದ ಸಾರಿಗೆ ಬಸ್ಸುಗಳು ಗುರುವಾರದಿಂದ ಕೊಂಗಳ್ಳಿ ಬೆಟ್ಟ ಸೇರಿದಂತೆ ತಮಿಳುನಾಡಿನ ಭಾಗಕ್ಕೆ ಪ್ರಯಾಣ ಬೆಳಸಲಿವೆ ಎಂದು ಡಿಟಿಓ ಪರಮೇಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಓಣಂ ಸಂದರ್ಭದಲ್ಲೇ ರಾಜ್ಯದಿಂದ ಕೇರಳಕ್ಕೆ ಬಸ್ಸುಗಳನ್ನು ಬಿಡಲಾಗಿದೆ. ಆ ರಾಜ್ಯದಿಂದಲೂ ಜಿಲ್ಲೆ ಸೇರಿದಂತೆ ಇತರೆಡೆಗೆ ಬಸ್ಸುಗಳು ಬರುತ್ತಿವೆ. ಕೇರಳಕ್ಕೆ ಹೋಗಿ ಬರುವವರು ಆನ್‌ಲೈನ್ ಬುಕ್ಕಿಂಗ್ ಸೇವೆಯನ್ನು ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪ್ರಯಾಣಿಕರ ಕೊರತೆ ಕಾರಣ ಜಿಲ್ಲೆಯಿಂದ ಕೇರಳಕ್ಕೆ ಬಿಡಲಾಗಿದ್ದ ಸಾರಿಗೆ ಬಸ್‌ವೊಂದರ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು
Vijaya Time

ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು

March 28, 2023
ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ
Vijaya Time

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.