• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಹರಿಕಥೆ ಅಲ್ಲ ಗಿರಿ ಕಥೆ’ ಹೇಳೋಕೆ  ರೆಡಿಯಾಗಿದ್ದಾರೆ  ರಿಷಬ್ ಶೆಟ್ಟಿ!

Kiran K by Kiran K
in ಮನರಂಜನೆ
ಹರಿಕಥೆ ಅಲ್ಲ ಗಿರಿ ಕಥೆ’ ಹೇಳೋಕೆ  ರೆಡಿಯಾಗಿದ್ದಾರೆ  ರಿಷಬ್ ಶೆಟ್ಟಿ!
0
SHARES
5
VIEWS
Share on FacebookShare on Twitter

ಬಾಕ್ಸ್ ಆಫೀಸ್ ನಲ್ಲಿ ಅಲ್ ಚಲ್ ಸೃಟ್ಠಿಸಿದ್ದ   ರಿಷಬ್ ಶೆಟ್ಟಿ ಕೈಯಲ್ಲಿ ಸಾಲು ಸಾಲು ಸಿನಿಮಾಗಳೀರೋದು ಗೊತ್ತಿರೋ  ಸಂಗತಿ  ಸದ್ಯ ರಿಷಬ್ ಹರಿಕಥೆ ಅಲ್ಲ ಗಿರಿಕಥೆ  ಸಿನಿಮಾ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ .

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಮೂಡಿ ಬರುತ್ತಿರೋ ಕಾಮಿಡಿ ಎಂಟರ್ಟೈನರ್  ಚಿತ್ರ ಇದಾಗಿದ್ದು  ಸಿನಿಮಾ  ಶುಟಿಂಗ್ ಗೆ ರೆಡಿಯಾಗಿ  ನಿಂತಿದೆ ..ಕೋವಿಡ್ ಬಿಕ್ಕಟ್ಟಿನ ನಡುವೆಯೂ ಚಿತ್ರ ತಂಡ ಸಿಂಪಲ್ ಆಗಿ ಶುಕ್ರವಾರ ಚಿತ್ರದ ಮೂಹರ್ತವನ್ನು  ಮುಗಿಸಿದೆ.

ಈ ಸಂದರ್ಭದಲ್ಲಿ ಪ್ರೊಡಕ್ಷನ್ ವಿವರಗಳು ಸಹ ಬಹಿರಂಗಪಡಿಸಲಾಗಿದ್ದು ಚಿತ್ರಕ್ಕೆ  ಎನ್ ಸಂದೇಶ್ ಬಂಡವಾಳ ಹೂಡಿದ್ದು   ಸಂಪೂರ್ಣ ಯೋಜನೆಯನ್ನು ರಿಷಬ್ ಶೆಟ್ಟಿ ಫಿಲ್ಮ್ಸ್ ನಿರ್ವಹಿಸಲಿದೆ. ಮುಖ್ಯ ಭೂಮಿಕೆಯಲ್ಲಿ ರಿಷಬ್ ಶೆಟ್ಟಿ  ಕಾಣಿಸಿಕೊಳ್ಳಲಿದ್ದು  ; ಪ್ರತಿ ಸಿನಿಮಾದಂತೆ ಈ ಸಿನಿಮಾದಲ್ಲೂ   ಪ್ರಮೋದ್ ಶೆಟ್ಟಿ ಸಹ ಮುಖ್ಯ ಪಾತ್ರಧಾರಿಯಾಗಿ ಸಿನಿಮಾದಲ್ಲಿ ಮಿಂಚಲಿದ್ದಾರೆ .

ಮತ್ತೆ ಸ್ಯಾಂಡಲ್ವುಡ್ ನಲ್ಲಿ  ಚರಿತ್ರೆ ಸೃಷ್ಟಿಸಲಿರೋ ರಿಷಬ್ ಟೀಂ ಬ ಚಿತ್ರೀಕರಣಕ್ಕೆ ಒಪ್ಪಿಗೆ ಸಿಗಲು ಕಾಯ್ತಾ ಇದ್ದಾರೆ  .ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದ್ದು;  ಹೇಸರಾಂತ ಕಲಾವಿದರು ಹಾಗೂ ಗುಣಮಟ್ಟದ ತಂತ್ರಜ್ಞರು ಈ ಸಿನಿಮಾ ತಂಡದಲ್ಲಿರೋದು  ಚಿತ್ರದ ನಿರೀಕ್ಷೆ ಹೆಚ್ಚಿಸಿದೆ.

 

Related News

ಮೇ 1 ರಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ನಿಯಮ: ಬಳಕೆದಾರರ ಸುರಕ್ಷತೆ, ಪಾರದರ್ಶಕತೆಗೆ ಹೆಚ್ಚಿನ ಒತ್ತು
ಡಿಜಿಟಲ್ ಜ್ಞಾನ

ಮೇ 1 ರಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ನಿಯಮ: ಬಳಕೆದಾರರ ಸುರಕ್ಷತೆ, ಪಾರದರ್ಶಕತೆಗೆ ಹೆಚ್ಚಿನ ಒತ್ತು

April 23, 2026
ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ
ಪ್ರಮುಖ ಸುದ್ದಿ

ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ

March 27, 2026
ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ
ಪ್ರಮುಖ ಸುದ್ದಿ

ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

March 16, 2026
ದೇವರ ಹೆಸರಿನ ಸಿನಿಮಾಗಳಿಗೆ ಸೆನ್ಸಾರ್ ಅಡ್ಡಿ: ಶೀರ್ಷಿಕೆಯಲ್ಲಿ ದೇವರ ಹೆಸರು ಇದ್ದರೆ ಬದಲಾಯಿಸುವಂತೆ ಸೂಚನೆ
ಪ್ರಮುಖ ಸುದ್ದಿ

ದೇವರ ಹೆಸರಿನ ಸಿನಿಮಾಗಳಿಗೆ ಸೆನ್ಸಾರ್ ಅಡ್ಡಿ: ಶೀರ್ಷಿಕೆಯಲ್ಲಿ ದೇವರ ಹೆಸರು ಇದ್ದರೆ ಬದಲಾಯಿಸುವಂತೆ ಸೂಚನೆ

March 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.