• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹರಿವಂಶ್ ನಾರಾಯಣ್ ಸಿಂಗ್: ಧರಣಿ ನಿರತ ಸದಸ್ಯರ ಕುಶಲೋಪರಿ:

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಹರಿವಂಶ್ ನಾರಾಯಣ್ ಸಿಂಗ್: ಧರಣಿ ನಿರತ ಸದಸ್ಯರ ಕುಶಲೋಪರಿ:
0
SHARES
0
VIEWS
Share on FacebookShare on Twitter

ನವದೆಹಲಿ: ರಾಜ್ಯಸಭೆಯಲ್ಲಿ ಕಲಾಪಗಳು ನಡೆಯುತ್ತಿದ್ದ ವೇಳೆ 8 ಜನ ಸಂಸತ್ ಸದಸ್ಯರು  ಕಲಾಪದ ವೇಳೆ  ದುರ್ವರ್ತನೆ ತೋರಿದ್ದಾರೆಂದು ಒಂದು ವಾರದ ಅಮಾನತು ಶಿಕ್ಷೆಗೆ ಗುರಿಯಾಗಿದ್ದರು. ಈ ಶಿಕ್ಷೆಯನ್ನು ವಿರೋಧಿಸಿ ಅಮಾನತುಗೊಂಡ 8 ಜನ  ಸದಸ್ಯರು ಸಂಸತ್ ಭವನದ ಆವರಣದ ಗಾಂಧಿ ಪ್ರತಿಮೆ ಬಳಿ ಕುಳಿತು ರಾತ್ರಿ ಇಡೀ  ಧರಣಿ ನಡೆಸಿದರು.

ರೈತರು ಮತ್ತು ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಯ ನಡುವೆ ಸಂಸತ್ತಿನಲ್ಲಿ ಹೊಸದಾಗಿ ಜಾರಿಗೊಂಡ ಕೃಷಿ ಮಸೂದೆಗಳ ಬಗ್ಗೆ ಅಸಮಾಧಾನಗೊಂಡ ರಾಜ್ಯಸಭಾ ಸಂಸದರು ಅದರ ವಿರುದ್ದ ಸಂಸದರ ಗುಂಪು ಪ್ರತಿಭಟನೆ ನಡೆಸುತ್ತಿತ್ತು.  ಹಲವು ಬಾರಿ ಎಚ್ಚರಿಸಿದರೂ  ರಾಜ್ಯ ಸಭೆಯೊಳಗೆ ಸಂಸದರು ಪ್ರತಿಭಟನಾ ನಿರತರಾಗಿದ್ದಕ್ಕೆ 8 ಸದಸ್ಯರನ್ನು  ಉಳಿದ ಅಧಿವೇಶನಕ್ಕೆ ಅಮಾನತುಗೊಳಿಸಲಾಗಿತ್ತು.

22 ಸೆ 2020 ಬೆಳಿಗ್ಗೆ ಹರಿವಂಶ್  ನಾರಾಯಣ ಸಿಂಗ್ ಅವರು ಪ್ರತಿಭಟನಾಕಾರರಿಗೆ ಚಹಾ, ಬೆಳಗಿನ ಉಪಾಹಾರವನ್ನು ನೀಡಿ ಕುಶಲೋಪರಿ ವಿಚಾರಿಸಿದರು. ಇದಕ್ಕೆ ಪ್ರತಿಯಾಗಿ ಸದಸ್ಯರು ಇದು ಮಾದ್ಯಮದ ಮುಂದೆ ನಾಟಕ ಮಾಡಿದ್ದೆಂದು  ಹೇಳಿ ತಮ್ಮ ಕೋಪವನ್ನು ಹೊರಹಾಕಿದ್ದಾರೆ. ಸದಸ್ಯರ ದುರ್ವರ್ತನೆ  ವಿಚಾರವಾಗಿ ರಾಜ್ಯಸಭೆ ಚೇರ್ ಮಾನ್ ಎಂ ವೆಂಕಯ್ಯ ನಾಯ್ಡು ಅವರಿಗೆ  ಪತ್ರವನ್ನು ಹರಿವಂಶ ನಾರಾಯಣಸಿಂಗ್ ಅವರು ಬರೆದಿದ್ದಾರೆ.

ಅದರಲ್ಲಿ ಅವರು ಸೆಪ್ಟೆಂಬರ್ 20 ರಂದು ರಾಜ್ಯಸಭಾ ಪೀಠದಲ್ಲಿದ್ದಾಗ ಸದಸ್ಯರು ತೋರಿದ ದುರ್ವರ್ತನೆಯಿಂದಾಗಿ ಪೀಠದ ಘನತೆಗೆ ಧಕ್ಕೆಯಾಗಿದೆ. ಇದರಿಂದ ನನಗೆ ಅವಮಾನವಾಗುವಂತೆ ನಡೆದುಕೊಂಡ ಸದಸ್ಯರ ವರ್ತನೆ ಸರಿಯಾದುದಲ್ಲ. ಸ್ವ ಶುದ್ಧೀಕರಣಕ್ಕಾಗಿ ತಾನು ನಾಳೆಯವರೆಗೆ ನಿರಶನ ಕೈಗೊಳ್ಳುವುದಾಗಿ ವಿವರಿಸಿದ್ದಾರೆ.

Related News

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.