• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಹಿರಿಯ ಕಲಾವಿದನ ಪುತ್ರನಿಗೆ ಶೂಟಿಂಗ್ ಸಂದರ್ಭದಲ್ಲಿ ಅವಮಾನ!

Kiran K by Kiran K
in ಮನರಂಜನೆ, ರಾಜಕೀಯ
ಹಿರಿಯ ಕಲಾವಿದನ ಪುತ್ರನಿಗೆ ಶೂಟಿಂಗ್ ಸಂದರ್ಭದಲ್ಲಿ ಅವಮಾನ!
0
SHARES
12
VIEWS
Share on FacebookShare on Twitter

ಸುಮಾರು 370ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ 5 ದಶಕಗಳ ಕಾಲ ಸಿನಿ ರಂಗವನ್ನು ಆಳಿದ ಕೆ.ಎಸ್ ಆಶ್ವತ್ ನಾರಾಯಣ್ ಯಾರಿಗೆ ಗೊತ್ತಿಲ್ಲ ಹೇಳಿ..ಸದಾ ಕನ್ನಡ ರಂಗ ನೆನಪಿಸಿಕೊಳ್ಳುವ ವ್ಯಕ್ತಿ ಇವರು.ಆದ್ರೆ ಅವರ ಮಗ ಶಂಕರ್ ಅಶ್ವತ್ ಮಾತ್ರ ನಟನಾ ಕೌಶಲ್ಯವಿದ್ರು ತಂದೆಯಂತೆ ಚಿತ್ರರಂಗದಲ್ಲಿ ತಮಗೆ ನೆಲೆಯೂರಲು ಸಾಧ್ಯವಾಗುತಿಲ್ಲ.

ಹೌದು ಶಂಕರ್ ಅಶ್ವತ್ ಇದೀಗ ಸಿನಿಮಾವಿಲ್ಲದೆ ಊಬರ್ ಕ್ಯಾಬ್ ಚಲಾಯಿಸಿ ಜೀವನ ಸಾಗಿಸುತ್ತಿದ್ದಾರೆ.ಇದರ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶಂಕರ್‍ರವರನ್ನು ಗುರುತಿಸಿ ಯಜಮಾನ ಸಿನಿಮಾದಲ್ಲಿ ನಟಿಸಲು ಅವಕಾಶವನ್ನು ನೀಡಿದ್ರು . ಬಳಿಕ ಇದೀಗ ಕೆಲ ಸಿನಿಮಾಗಳಲ್ಲಿ ಅಭಿನಯಿಸಲು ಅವಕಾಶ ಸಿಕ್ಕಿದ್ದು , ಇದರ ನಡುವೆ ದೊಡ್ಡ ಸಂಸ್ಥೆಯ ಬ್ಯಾನರಡಿ ಸಿನಿಮಾವೊಂದರ ಚಿತ್ರೀಕರಣ ನಡೆಯುತ್ತಿದ್ದು ಅದರಲ್ಲಿ ಸಣ್ಣ ಪಾತ್ರವನ್ನು ಮಾಡಲು ದೂರದ ಊರಿಗೆ ತೆರಳಲು ಶಂಕರ್‍ಗೆ ಬುಲಾವ್ ಬಂದಿದೆ. ಅದರಂತೆ ಅವರು ಸಿನಿಮಾ ಶೂಟಿಂಗ್‍ನಲ್ಲಿ ತೊಡಗಿಕೊಂಡಿದ್ದಾರೆ . ಆದ್ರೆ ಅಲ್ಲಿ ಶಂಕರ್‍ರವರಿಗೆ ಅನ್ನ ನೀರು ಸರಿಯಾಗಿ ಕೊಡದೆ ಅಗೌರವ ನೀಡಿದ್ದಾರೆ . ಇದರಿಂದ ಮನನೊಂದ ಶಂಕರ್ ಅವ್ಯವಸ್ಥೆಯ ಬಗ್ಗೆ ಪ್ರೊಡಕ್ಷನ್ ಬಳಿ ಕೇಳಿದ್ರೆವ ನಾವು ಈಗಿನ ಕಾಲದ ಯುವಕರು ಅನ್ನೋ ಮೂಲಕ ದರ್ಪ ತೋರಿದ್ದಾರೆ .

Related News

ಸಚಿವ ಸ್ಥಾನ ವಂಚಿತರ ಅಸಮಾಧಾನ ಮುಂದುವರಿಕೆ: ಅತೃಪ್ತ ಶಾಸಕರ ಮನವೊಲಿಕೆಗೆ ಕಾಂಗ್ರೆಸ್ ನಾಯಕತ್ವದ ಕಸರತ್ತು
ಪ್ರಮುಖ ಸುದ್ದಿ

ಸಚಿವ ಸ್ಥಾನ ವಂಚಿತರ ಅಸಮಾಧಾನ ಮುಂದುವರಿಕೆ: ಅತೃಪ್ತ ಶಾಸಕರ ಮನವೊಲಿಕೆಗೆ ಕಾಂಗ್ರೆಸ್ ನಾಯಕತ್ವದ ಕಸರತ್ತು

August 7, 2026
ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರ ಅಸಮಾಧಾನ: ಮನವೊಲಿಕೆಗೆ ಹೈಕಮಾಂಡ್ ಕಸರತ್ತು, ಸಚಿವ ಸ್ಥಾನವೇ ಬೇಕೆಂದ ಎಂ. ಕೃಷ್ಣಪ್ಪ
ಪ್ರಮುಖ ಸುದ್ದಿ

ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಶಾಸಕರ ಅಸಮಾಧಾನ: ಮನವೊಲಿಕೆಗೆ ಹೈಕಮಾಂಡ್ ಕಸರತ್ತು, ಸಚಿವ ಸ್ಥಾನವೇ ಬೇಕೆಂದ ಎಂ. ಕೃಷ್ಣಪ್ಪ

August 6, 2026
ಬರ–ಅತಿವೃಷ್ಟಿ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲಾವಾರು ಹೊಣೆ: ತಕ್ಷಣ ಪ್ರವಾಸಕ್ಕೆ ಮುಖ್ಯಮಂತ್ರಿ ಸೂಚನೆ
ಪ್ರಮುಖ ಸುದ್ದಿ

ಬರ–ಅತಿವೃಷ್ಟಿ ಪರಿಸ್ಥಿತಿ ಪರಿಶೀಲನೆಗೆ ಸಚಿವರಿಗೆ ಜಿಲ್ಲಾವಾರು ಹೊಣೆ: ತಕ್ಷಣ ಪ್ರವಾಸಕ್ಕೆ ಮುಖ್ಯಮಂತ್ರಿ ಸೂಚನೆ

August 4, 2026
ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌; ಸ್ಪೀಕರ್‌, ಡೆಪ್ಯುಟಿ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳಿಗೂ ನೇಮಕ
ಪ್ರಮುಖ ಸುದ್ದಿ

ಹೈಕಮಾಂಡ್‌ ಗ್ರೀನ್‌ ಸಿಗ್ನಲ್‌; ಸ್ಪೀಕರ್‌, ಡೆಪ್ಯುಟಿ ಸ್ಪೀಕರ್‌ ಸೇರಿ ಪ್ರಮುಖ ಹುದ್ದೆಗಳಿಗೂ ನೇಮಕ

August 3, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.