• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಹೆದ್ದಾರಿ ಜಲಾವೃತ ; ಬೆಂಗಳೂರು – ಪುಣೆ ರೋಡ್ ಬಂದ್

Kiran K by Kiran K
in ರಾಜ್ಯ
ಹೆದ್ದಾರಿ ಜಲಾವೃತ ; ಬೆಂಗಳೂರು – ಪುಣೆ ರೋಡ್ ಬಂದ್
0
SHARES
0
VIEWS
Share on FacebookShare on Twitter

ಪಂಚಗಂಗಾ ನದಿ ನೀರಿನಿಂದ ರಾಷ್ಟ್ರೀಯ ಹೆದ್ದಾರಿ 4 ಜಲಾವೃತಗೊಂಡಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಬಳಿ ಹತ್ತಿರದಲ್ಲಿ ನಿಪ್ಪಾಣಿಯ ಯಮಗರ್ಣಿ ಬಳಿ ಹೆದ್ದಾರಿಗೆ ನೀರು ತುಂಬಿಕೊಂಡಿದೆ. ನೀರಿನಿಂದ ಹೆದ್ದಾರಿ ಆವೃತವಾಗಿದೆ.

ಹೀಗಾಗಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ.

ನಿತ್ಯ ಲಕ್ಷಾಂತರ ವಾಹನಗಳು ಓಡಾಡುವ ಮುಖ್ಯ ಹೆದ್ದಾರಿ ಇದಾಗಿದೆ. ಅಂತರರಾಜ್ಯ ಸರಕು ಸಾಗಣೆಯ  ಪ್ರಮುಖ ರಾಷ್ಟ್ರೀಯ ಹೆದ್ದಾರಿ 4 ಇದಾಗಿದ್ದು, ವಾಹನಗಳ ಸಂಚಾರ ಬಂದ್ ಆಗಿರೋದ್ರಿಂದ ಅಪಾರ ನಷ್ಟ ಸಂಭವಿಸುವ ಲಕ್ಷಣಗಳು ಕಂಡು ಬಂದಿವೆ.

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023
ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ
Featured News

ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.