• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಹೊಸ ಕೈಗಾರಿಕಾ ನೀತಿ ಜಾರಿಗೆ ಮುಂದಾಗಿದ್ಯಾ ರಾಜ್ಯ ಸರ್ಕಾರ..?

Kiran K by Kiran K
in Vijaya Time
ಹೊಸ ಕೈಗಾರಿಕಾ ನೀತಿ ಜಾರಿಗೆ ಮುಂದಾಗಿದ್ಯಾ ರಾಜ್ಯ ಸರ್ಕಾರ..?
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ.3: ಹೊಸ ಕೈಗಾರಿಕಾ ನೀತಿ ಜಾರಿಗೆ ಮುಂದಾಗಿದ್ದೇವೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಕೈಗಾರಿಕೆ ಅಂದ್ರೆ ಬೆಂಗಳೂರು ಕೇಂದ್ರಿತ ಅನ್ನುವ ಹಾಗಾಗಿದೆ. ಕೈಗಾರಿಕಾ ಅಭಿವೃದ್ಧಿ ಟು ಟೈರ್ ನಗರಗಳಿಗೂ ವಿಸ್ತರಣೆ ಆಗಬೇಕಿದೆ. ಬೇರೆ ರಾಜ್ಯಗಳ ಕೈಗಾರಿಕಾ ನೀತಿಗಳನ್ನೂ ಅಧ್ಯಯನ ಮಾಡ್ತಿದೀವಿ. ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೈಗಾರಿಕಾ ನೀತಿ ಜಾರಿ ಮಾಡ್ತೇವೆ ಅವರು ತಿಳಿಸಿದ್ದಾರೆ.

ಹಿಂದಿನ ಸರ್ಕಾರ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನಕ್ಕೆ ತೀರ್ಮಾನಿಸಿತ್ತು. ಸಿಎಂ‌ ಜೊತೆ ಚರ್ಚಿಸಿ ಬಂಡವಾಳ ಹೂಡಿಕೆದಾರ ಸಮ್ಮೇಳನ ಬಗ್ಗೆ ನಿರ್ಧಾರ ಕೈಗೊಳ್ತೇವೆ. ಮುಂದಿನ ಜನವರಿಗೆ ಬಂಡವಾಳ ಹೂಡಿಕೆದಾರ ಸಮ್ಮೇಳನ ನಡೆಸುವ ಪ್ರಸ್ತಾಪ ಇದೆ

ಆರ್ಥಿಕ‌ ಹಿಂಜರಿತ ಸಧ್ಯಕ್ಕೆ ರಾಷ್ಟ್ರೀಯ ಮಟ್ಟದಲ್ಲಿದೆ. ರಾಜ್ಯದ ಮಟ್ಟಿಗೆ ಆರ್ಥಿಕ ಹಿಂಜರಿತದ ಬಿಸಿ ತಟ್ಟಿಲ್ಲ. ಇದು ತಾತ್ಕಾಲಿಕ ಆರ್ಥಿಕ ಹಿಂಜರಿತ ಅಷ್ಟೇ. ಹಿಂಜರಿತ ಸಧ್ಯದಲ್ಲೇ ಅಂತ್ಯವಾಗುವ ನಿರೀಕ್ಷೆ ಇದೆ. ನಾನು ಸಹ ಇಲಾಖಾರು ಪರಿಣಾಮಗಳ ಬಗ್ಗೆ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ

ಸಿಬಿಐ, ಇಡಿ ದುರುಪಯೋಗ ಎಂಬ ಡಿಕೆಶಿ ಆರೋಪ ಪ್ರತಿಕ್ರಿಯೆ ನೀಡಿರುವ ಶೆಟ್ಟರ್ ಡಿಕೆಶಿಯವ್ರಿಗೆ ಹಾಗೆ ಅನಿಸ್ತಿದೆ. ಅವರ ವಿರುದ್ಧ ತನಿಖೆ ನಡೀತಿದೆ.ಹಾಗಾಗಿ ಅವರಿಗೆ ಹಾಗನಿಸ್ತಿರಬಹುದು. ಅವರ ಈ ಭಾವನೆಗೆ ನಾವು ಏನೂ ಮಾಡಕ್ಕಾಗಲ್ಲ.ಇಡಿ, ಸಿಬಿಐ, ಐಟಿ ಸ್ವಾಯತ್ತ ಸಂಸ್ಥೆಗಳು. ಕೇಂದ್ರದಿಂದ ಈ ಸಂಸ್ಥೆಗಳ ದುರುಪಯೋಗ ಆಗಿಲ್ಲ

ಜಿಂದಾಲ್ ಗೆ ಭೂಮಿ ಕೊಟ್ಟ ವಿಚಾರ ಮಾತನಾಡಿದ ಸಚಿವರು ಅದನ್ನು ವಾಪಸ್ ಪಡೆಯುವ ಬಗ್ಗೆ ಹಿಂದಿನ ಸರ್ಕಾರ ಸಂಪುಟ ಉಪಸಮಿತಿ ರಚಿಸಿತ್ತು. ಅದರ ವರದಿ ಏನು ಅಂತ ನೋಡಬೇಕು. ಪರಿಸ್ಥಿತಿ ಏನಿದೆ ಅಂತ ಸಮಗ್ರವಾಗಿ ಪರಿಶೀಲಿಸಿ ನಿರ್ಧಾರ ಕೈಗೊಳ್ತೀವಿ. ಸರ್ಕಾರ ರಚನೆಯಾಗಿ ಒಂದು ತಿಂಗಳಾಗದೆಯಷ್ಟೇ. ನಾನು ಇಲಾಖೆ ವಹಿಸಿಕೊಂಡು ಒಂದು ವಾರ ಆಗಿದೆ. ಜಿಂದಾಲ್ ವಿಚಾರದಲ್ಲಿ ಪರಿಶೀಲಿಸಿ ನಿರ್ಧಾರ ತಗೋತೀವಿ. ಇದರಲ್ಲಿ ಯಾವುದೇ ವಿಳಂಬ ಆಗಿಲ್ಲ ಎಂದಿದ್ದಾರೆ.

ಡಿಕೆ ಶಿವಕುಮಾರ್ ವಿಚಾರ ಮಾತನಾಡಿದ ಶೆಟ್ಟರ್ ಸಿಬಿಐ, ಇಡಿ ಸ್ವಾಯತ್ತ ಸಂಸ್ಥೆ. ಈ ಸಂಸ್ಥೆಗಳನ್ನ ಬಿಜೆಪಿ ಎಂದೂ ದುರುಪಯೋಗ ಮಾಡುವ ಕೆಲಸ ಮಾಡಿಲ್ಲ . ಅವರಿಗೆ ಆ ಥರ ಫೀಲ್ ಆದ್ರೆ ನಾವ್ ಏನೂ ಮಾಡೋಕೆ ಆಗಲ್ಲ.ಇಡಿ, ಸಿಬಿಐ ಕೇಸ್ ಇಂದು ನಿನ್ನೆಯದಲ್ಲ.ಮೊದಲಿನಿಂದಲೂ ಕೇಸ್ ನಡೆಯುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು
Vijaya Time

ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು

March 28, 2023
ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ
Vijaya Time

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.