• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹೋಂ ಕ್ವಾರಂಟೈನ್ ಧಿಕ್ಕರಿಸಿದವನ ಮೇಲೆ ಪ್ರಕರಣ ದಾಖಲು

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ, ಲೈಫ್ ಸ್ಟೈಲ್
0
SHARES
10
VIEWS
Share on FacebookShare on Twitter

ವಿದೇಶದಿಂದ ಬಂದ ವ್ಯಕ್ತಿಯೊಬ್ಬರನ್ನು ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಿದ್ರೂ, ಆ ವ್ಯಕ್ತಿ ಮನೆಯಲ್ಲೇ ಇರದೆ, ಸುತ್ತಾಡುತ್ತಿದ್ದ ಘಟನೆ ಸವಣೂರು ಗ್ರಾ.ಪಂ. ವ್ಯಾಪ್ತಿಯ ಆರೇಲ್ತಡಿಯಲದಲ್ಲಿ ನಡೆದಿದೆ. ಇದೀಗ ಆ ವ್ಯಕ್ತಿಯ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವ್ಯಕ್ತಿ ಕೆಲದಿನಗಳ ಹಿಂದೆ ವಿದೇಶದಿಂದ ಆಗಮಿಸಿದ್ದು, 14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವಂತೆ ಅವರಿಗೆ ಸೂಚಿಸಲಾಗಿತ್ತು, ಅಲ್ಲದೆ ಜಿಲ್ಲಾಡಳಿತ ಕೂಡ ಪಟ್ಟಿ ಬಿಡುಗಡೆ ಮಾಡಿತ್ತು. ಅದರಂತೆ ಮಾ.30ರಂದು ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಗ್ರಾ.ಪಂ ನ ತಂಡ ಭೇಟಿ ನೀಡಿದ ವೇಳೆ ಆ ವ್ಯಕ್ತಿ ಮನೆಯಲ್ಲಿ ಇರದೇ ಇರುವುದು ಗೊತ್ತಾಗಿದೆ. ಈ ಕುರಿತು ಮನೆಯವರಲ್ಲಿ ವಿಚಾರಿಸಿದಾಗ ಹೊರ ಹೋಗಿರುವ ಬಗ್ಗೆ ಮಾಹಿತಿ ನೀಡಿದ್ದು, ಬಳಿಕ ಆ ವ್ಯಕ್ತಿಯನ್ನು ಮನೆಗೆ ಬರುವಂತೆ ಸೂಚಿಸಲಾಗಿದೆ. ಬಳಿಕ ಆ ವ್ಯಕ್ತಿಗೆ ಮನೆಯಲ್ಲಿರುವಂತೆ ತಿಳಿಸಲಾಯಿತು. ಈ ವೇಳೆ ಸಕಾರಾತ್ಮಕವಾಗಿ ಸ್ಪಂದಿಸಿದ ವ್ಯಕ್ತಿ ಉಡಾಫೆ ವರ್ತನೆ ತೋರಿಸಿದ್ದರೆನ್ನಲಾಗಿದೆ. ಈ ಕಾರಣದಿಂದ ಸರ್ಕಾರದ ಸೂಚನೆ ಧಿಕ್ಕರಿಸಿದಕ್ಕಾಗಿ ಆತನ ಮೇಲೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

July 22, 2026
ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್
ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್

July 22, 2026
ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಪ್ರಮುಖ ಸುದ್ದಿ

ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

July 21, 2026
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.