ಕಾವೇರಿ ಕೂಗು ಅಭಿಯಾನಕ್ಕೆ ಕೈಜೋಡಿಸಿದ ಸಂಸದೆ ಶೋಭಾ ಕರಂದ್ಲಾಜೆ

ಜೀವನದಿಯಾದ ಕಾವೇರಿಯ ರಕ್ಷಣೆ ಹಾಗೂ ಪೂರ್ಣ ವೈಭವದಿಂದ ಹರಿಯುವಂತೆ ಮಾಡಲು ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರ ಕಾವೇರಿ ಕೂಗು ಅಭಿಯಾನಕ್ಕೆ ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಚಾಲನೆ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರ ಜೊತೆ, ಉಡುಪಿ-ಚಿಕ್ಕಮಗಳೂರು ಸಂಸದೆ ಕು. ಶೋಭಾ ಕರಂದ್ಲಾಜೆ ಹಾಗೂ ಶಾಸಕ ಶ್ರೀ ಕೆ. ಜಿ .ಬೋಪಯ್ಯ ಅವರು ಪಾಲ್ಗೊಂಡಿದ್ದರು.

Exit mobile version