ಮಾಜಿ ಅಂತರಾಷ್ಟ್ರೀಯ ಕ್ರಿಕೆಟಿಗ ಹರ್ಭಜನ್ ಸಿಂಗ್, ಅತ್ಯಂತ ಪ್ರಮುಖ ವಿಷಯವೊಂದರ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರಸರ್ಕಾರ 21 ದಿನಗಳು ಇಡೀ ದೇಶವನ್ನೇ ಸ್ತಬ್ಧಗೊಳಿಸುವ ನಿರ್ಧಾರ ಮಾಡುವ ಮುನ್ನ ವಲಸಿಗ ಕಾರ್ಮಿಕರ ಬಗ್ಗೆ ಸರಿಯಾಗಿ ಯೋಚಿಸಲಿಲ್ಲ. ಅದರ ಕ್ರಮದಿಂದ ವಲಸಿಗ ದಿನಗೂಲಿಗಳು ಅತಂತ್ರರಾಗಿದ್ದಾರೆ. ಅವರಿಗೆ ಊಟ ಸಿಗುತ್ತಿಲ್ಲ. ವಾಪಸ್ ಹೋಗಿ ತಮ್ಮ ಕುಟುಂಬವನ್ನು ಸೇರಿಕೊಳ್ಳಲೂ ಆಗುತ್ತಿಲ್ಲಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಹರ್ಭಜನ್ : ಕಾರಣ ಏನು ಗೊತ್ತಾ?
-
By Kiran K
- Categories: ದೇಶ-ವಿದೇಶ, ಪ್ರಮುಖ ಸುದ್ದಿ
Related Content
ಮುಸಲ್ಮಾನರಿಗೆ ʼವೋಟ್ ಜಿಹಾದ್ʼ ನಡೆಸುವಂತೆ ಕರೆ ನೀಡಲಾಗಿದೆ: ಮೋದಿ ಗಂಭೀರ ಆರೋಪ
By
Shameena Mulla
May 3, 2024
ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ
By
Shameena Mulla
May 3, 2024
ಅಮೇಥಿಯಿಂದ ದೂರಸರಿದ ರಾಹುಲ್ ಗಾಂಧಿ: ರಾಯ್ ಬರೇಲಿಯಿಂದ ಸ್ಪರ್ಧೆ
By
Shameena Mulla
May 3, 2024
ಶಕ್ತಿ ಯೋಜನೆ ಪ್ರಯೋಜನ ಪಡೆದ 200 ಕೋಟಿ ಮಹಿಳೆಯರು.
By
Shameena Mulla
May 3, 2024