ಬೆಂಗಳೂರು,ಸೆ.09: ಅನಿವಾಸಿ ಕನ್ನಡಿಗರ ಸಮುದಾಯದ ಮಾಜಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶ್ರೀ ಸಿ. ಟಿ. ರವಿ ಅವರನ್ನು ಭೇಟಿಯಾಗಿ ಬಹ್ರೈನ್ ನಲ್ಲಿ ನಿರ್ಮಾಣಗೊಳ್ಳುತ್ತಿರುವ “ಕನ್ನಡ ಭವನ”ಕ್ಕೆ ಕರ್ನಾಟಕ ಸರಕಾರ ಘೋಷಿಸಿದ ಅನುದಾನವನ್ನು ಅತಿ ಶೀಘ್ರವಾಗಿ ಬಿಡುಗಡೆಗೊಳಿಸುವಂತೆ ವಿನಂತಿಸಿಕೊಂಡರು. ಮಾನ್ಯ ಸಚಿವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮನವಿಯನ್ನು ತ್ವರಿತವಾಗಿ ಈಡೇರಿಸುವುದಾಗಿ ಭರವಸೆ ನೀಡಿರುತ್ತಾರೆ.
ಬಹ್ರೈನ್ ನ “ಕನ್ನಡ ಭವನ”ಕ್ಕೆ ಸರ್ಕಾರ ಘೋಷಿಸಿದ ಅನುದಾನ ಬಿಡುಗಡೆಗೊಳಿಸಲು ಡಾ. ಆರತಿ ಕೃಷ್ಣ ವಿನಂತಿ
-
By Kiran K
- Categories: Vijaya Time
Related Content
ಕೊತ್ವಾಲ್ನ ಶಿಷ್ಯ ಡಿಕೆ ಶಿವಕುಮಾರ್ನ ಪಟಾಲಂ ತಮ್ಮ ಹಳೆಚಾಳಿ ಮುಂದುವರಿಸಿದ್ದಾರೆ – ಡಿಕೆ ಮೇಲೆ ಮುಗಿಬಿದ್ದ ಜೆಡಿಎಸ್
By
Bhavya
April 13, 2024
5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
By
Bhavya
March 23, 2024
ಬಿಜೆಪಿ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ : ಯಾರಿಗೆಲ್ಲಾ ಕೈ ತಪ್ಪಲಿದೆ ಟಿಕೆಟ್..?
By
Bhavya
March 12, 2024