ಬೆಂಗಳೂರು:ರಾಜ್ಯದಲ್ಲಿ ಇನ್ನೇನು ಕೋವಿಡ್ ಇಳಿಮುಖವಾಗುತ್ತಿದೆ ಎಂದು ನಿಟ್ಟುಸಿರು ಬಿಡುತ್ತಿರುವಾಗಲೇಓಮಿಕ್ರಾನ್ ಕೇಸ್ ಪತ್ತೆಯಾಗಿದ್ದರಿಂದ ಮತ್ತೆ ಎಲ್ಲೆಡೆ ಭೀತಿ ಶುರುವಾಗಿದೆ.ಅದರಲ್ಲೂ ಶಾಲಾ ಕಾಲೇಜುಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸುತ್ತಿರುವುದರಿಂದ ಪೋಷಕರಲ್ಲಿ ಆತಂಕ ಮನೆ ಮಾಡಿದೆ.ಇದರಿಂದ ಪೋಷಕರು ಶಾಲಾ ಕಾಲೇಜುಗಳನ್ನು ಮುಚ್ಚುವಂತೆ ಆಗ್ರಹ ನಡೆಸುತ್ತಿದ್ದಾರೆ.ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್,ಶಾಲೆಗಳಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸುತ್ತಿದ್ದೇವೆ,ಶಾಲೆ ಬಂದ್ ಮಾಡುವ ಪರಿಸ್ಥಿತಿ ಬಂದರೆ ಸರ್ಕಾರ ಸಿದ್ದವಿದೆ,ಅವಶ್ಯ ಬಿದ್ದರೆ ಎಕ್ಸಾಂ ಕೂಡ ರದ್ದು ಮಾಡುತ್ತೇವೆ ಎಂದು ಹೇಳಿದ್ದಾರೆ.ಸದ್ಯ ಯಾರೂ ಆತಂಕ ಪಡಬೇಡಿ,ಇಂದು ಅಧಿಕಾರಿಗಳ ಜೊತೆ ಚರ್ಚಿಸಿ ಗೈಡ್ಲೈನ್ ಸಿದ್ಧ ಪಡಿಸುತ್ತೇವೆ ಎಂದು ಹೇಳಿದ್ದಾರೆ.
ಹೆಚ್ಚುತ್ತಿರುವ ಸೋಂಕು,ಶಾಲಾ ಕಾಲೇಜು ಬಂದ್ ಮಾಡೋ ಪರಿಸ್ಥಿತಿ ಬಂದ್ರೆ ಸರ್ಕಾರ ಸಿದ್ಧವಾಗಿದೆ… ಶಿಕ್ಷಣ ಸಚಿವ ಬಿ.ಸಿ.ನಾಗೇಶ್…
- Categories: ಪ್ರಮುಖ ಸುದ್ದಿ
Related Content
2025ನೇ ಸಾಲಿನ UPSC ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ: ಇಲ್ಲಿದೆ ಸಂಪೂರ್ಣ ಮಾಹಿತಿ
By
Bhavya
April 29, 2024
ಪ್ರಜ್ವಲ್ ರೇವಣ್ಣ ಕೇಸ್: ನಾಲ್ಕೈದು ವರ್ಷಗಳ ಕಥೆ ತಂದು ಈಗ ದೂರು ಕೊಟ್ರೆ ಏನರ್ಥ- ಹೆಚ್.ಡಿ ರೇವಣ್ಣ
By
Bhavya
April 29, 2024
ಆಸ್ಪತ್ರೆಗೆ ದಾಖಲಾದ ಕರ್ನಾಟಕದ ಮಾಜಿ ಸಿಎಂ ಎಸ್ಎಂ ಕೃಷ್ಣ!
By
Bhavya
April 29, 2024