• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ಓ ದೇವರೇ, 12 ವರ್ಷದ ಬಾಲಕನಿಗೆ ಹೃದಯಾಘಾತ ! ಮಡಿಕೇರಿಯಲ್ಲಿ ಘಟನೆ

Pankaja by Pankaja
in ಆರೋಗ್ಯ
ಓ ದೇವರೇ, 12 ವರ್ಷದ ಬಾಲಕನಿಗೆ ಹೃದಯಾಘಾತ ! ಮಡಿಕೇರಿಯಲ್ಲಿ ಘಟನೆ
0
SHARES
39
VIEWS
Share on FacebookShare on Twitter

Kodagu : ನಿಜವಾಗ್ಲೂ ಇದೊಂದು ಆತಂಕಕಾರಿ ಸುದ್ದಿ! ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ 12 ವರ್ಷದ ಬಾಲಕ‌ ಕೀರ್ತನ್(12) ಹೃದಯಾಘಾತದಿಂದ (12 year boy heartattack) ನಿನ್ನೆ ಸಾವನ್ನಪ್ಪಿದ್ದಾನೆ.

ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದ ಮಂಜಾಚಾರಿ ಅವರ ಪುತ್ರ ಕೀರ್ತನ್ ಸಾವನ್ನಪ್ಪಿದ ದುರಾದೃಷ್ಟ ಬಾಲಕ.

12 year boy heartattack

ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್(Keertan) ನನ್ನು ಶನಿವಾರ ತಡರಾತ್ರಿ (ಜ.08) ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆಯೇ ಸಾವನ್ನಪ್ಪಿದ್ದಾನೆ ಎಂದು ವರದಿ ತಿಳಿಸಿದೆ.

ಇತ್ತೀಚೆಗೆ ಚಿಕ್ಕ ಮಕ್ಕಳಲ್ಲಿ ಹೃದಯಾಘಾತ ಸಂಭವಿಸುತ್ತಿರುವ ಘಟನೆ ಹೆಚ್ಚುತ್ತಿದೆ. ಇದು ಹೆತ್ತವರರಲ್ಲೂ ಆತಂಕ ಸೃಷ್ಟಿಸುತ್ತಿದೆ.

ಓದಿ, ಆಡಿ ಬೆಳೆಯೋ ವಯಸ್ಸಲ್ಲಿ ಮಕ್ಕಳು ಸಾವಿನ ಕದತಟ್ಟುತ್ತಿರುವುದು ವೈದ್ಯಲೋಕಕ್ಕೂ ಒಂದು ದೊಡ್ಡ ಸವಾಲಾಗಿದೆ.

ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಇತ್ತೀಚೆಗೆ ಮಾತನಾಡಿದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ

ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ (Dr. C. N. Manjunath) ಶೇಕಡಾ 30ರಷ್ಟು ಹೃದಯಾಘಾತವು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಸಂಭವಿಸುತ್ತಿದ್ದು,

ಯುವಕರು 10 ರಿಂದ 15 ವರ್ಷಗಳ ಮುಂಚೆಯೇ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಹೃದಯಾಘಾತದ (12 year boy heartattack) ಲಕ್ಷಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಇದ್ದಕ್ಕಿದ್ದಂತೆಯೇ ಅನೇಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ.

ಇದನ್ನೂ ಓದಿ : https://vijayatimes.com/honey-singhs-controversy-statement/

ಹಾಗಾಗಿ ಯುವ ಪೀಳಿಗೆ ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕು? ಹಾಗೂ ತಮ್ಮ ದೈನಂದಿನ ಆರೋಗ್ಯ ತಪಾಸಣೆಗಳನ್ನು ಮಾಡುವಾಗ ಯಾವ ಅಂಶಗಳು ಅನುಸರಿಸಬೇಕು ? ಜೊತೆಗೆ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವುದು ಹೇಗೆ ಬಹಳ ಮುಖ್ಯವಾಗುತ್ತದೆ ಎಂದು ವಿವರಿಸಿದ್ದರು.


ಯುವಕರಲ್ಲಿ ಹೃದಯಾಘಾತದ ಹೆಚ್ಚಳದ ಅಧ್ಯಯನವನ್ನು ಉಲ್ಲೇಖಿಸಿ ಮಾತನಾಡಿದ ಡಾ. ಮಂಜುನಾಥ್(Dr. Manjunath), ಪ್ರತಿಶತ 50 ರಷ್ಟು ಧೂಮಪಾನಿಗಳಲ್ಲಿ ಹಾಗೂ ಹೃದಯ ಸಂಬಂಧಿ ಕಾಯಿಲೆಗಳ ಕುಟುಂಬದ ಇತಿಹಾಸ ಹೊಂದಿರುವ 16 ಪ್ರತಿಶತದಷ್ಟು ಜನರು ಹೃದಯಾಘಾತಕ್ಕೆ ಒಳಗಾಗುತ್ತಾರೆ.

12 year boy heartattack

ಹೃದಯಾಘಾತವು ಜೀವನದ ಒತ್ತಡದಿಂದ ಇರಬಹುವುದು ಅಥವಾ ಹೆಚ್ಚಿನ ನಿರೀಕ್ಷೆಗಳಿಂದಿರಬಹುದು, ತ್ವರಿತ ಸಮಯದಲ್ಲಿ ಯಶಸ್ಸನ್ನು ಸಾಧಿಸುವ ಕಾರಣದಿಂದಾಗಿರಬಹುದು. ಶೇ.70ರಷ್ಟು ಹೃದಯಾಘಾತಗಳು ಕೆಟ್ಟ ಜೀವನಶೈಲಿಯಿಂದ ಉಂಟಾದರೆ, ಇನ್ನೂ ಶೇ.30ರಷ್ಟು ಒತ್ತಡದಿಂದ ಉಂಟಾಗುತ್ತದೆ ಎಂದು ವಿವರಿಸಿದರು.

ಇದನ್ನೂ ಓದಿ : https://vijayatimes.com/sania-mirza-retirement-from-tennis/

ಹೃದಯಾಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು 30 ನಿಮಿಷಗಳಷ್ಟು ವಿಳಂಬ ಮಾಡಿದರೆ ಸಾವಿನ ಸಾಧ್ಯತೆಯು ಪ್ರತಿಶತ 7 ರಷ್ಟು ಹೆಚ್ಚಿಸುತ್ತದೆ.

ಹೃದಯಾಘಾತದ ರೋಗಲಕ್ಷಣಗಳ ಕಂಡುಬಂದಾಗ ವೈದ್ಯಕೀಯ ಸಂಪರ್ಕಕ್ಕೆ 60 ನಿಮಿಷಗಳಿಗಿಂತ ಹೆಚ್ಚು ಸಮಯ ಹಾದುಹೋಗದಂತೆ “ಗೋಲ್ಡನ್ ಅವರ್”(Golden hour) ಚಿಕಿತ್ಸೆ ನೀಡಬೇಕಾಗುತ್ತದೆ. ಇಂತಹ ಕಾರಣದಿಂಮಾಗಿಯೇ ಹೃದಯಾಘಾತಕ್ಕೊಳಗಾದವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ವಿಳಂಬ ಮಾಡಬಾರದು ಎಂದು ಡಾ.ಮಂಜುನಾಥ್ ಎಚ್ಚರಿಕೆ ನೀಡಿದರು

  • ಪಂಕಜಾ.ಎಸ್
Tags: DeathHealthhealth tips

Related News

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ
Vijaya Time

ಬಿರು ಬೇಸಿಗೆ ಬರುತ್ತಿದೆ ಹುಷಾರ್‌ ! ಕಂಡಿದ್ದನ್ನೆಲ್ಲಾ ತಿಂದು ಆಸ್ಪತ್ರೆ ಸೇರಬೇಡಿ

March 24, 2023
‘ವಿಷ ಪಾತ್ರೆ’  ನಿಮ್ಮ ಮನೆಯಲ್ಲಿ ನಾನ್ ಸ್ಟಿಕ್ ಪಾತ್ರೆ ಇದ್ರೆ ಇಂದೇ ಬಿಸಾಕಿ
ಆರೋಗ್ಯ

‘ವಿಷ ಪಾತ್ರೆ’ ನಿಮ್ಮ ಮನೆಯಲ್ಲಿ ನಾನ್ ಸ್ಟಿಕ್ ಪಾತ್ರೆ ಇದ್ರೆ ಇಂದೇ ಬಿಸಾಕಿ

March 24, 2023
ನಿಮಗೆ ಅಂಗೈ ಬೆವರೋ ಸಮಸ್ಯೆ ಇದೆಯಾ? ಇದು ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣನಾ?
Lifestyle

ನಿಮಗೆ ಅಂಗೈ ಬೆವರೋ ಸಮಸ್ಯೆ ಇದೆಯಾ? ಇದು ಗಂಭೀರ ಆರೋಗ್ಯ ಸಮಸ್ಯೆಯ ಲಕ್ಷಣನಾ?

March 18, 2023
ನಿಮ್ಮ ಇಮ್ಯುನಿಟಿ ಬೂಸ್ಟ್‌ ಆಗ್ಬೇಕಾ? ಹಾಗಾದ್ರೆ ಈ ಹಣ್ಣು ತಿನ್ನಿ ಚಮತ್ಕಾರ ನೋಡಿ
Lifestyle

ನಿಮ್ಮ ಇಮ್ಯುನಿಟಿ ಬೂಸ್ಟ್‌ ಆಗ್ಬೇಕಾ? ಹಾಗಾದ್ರೆ ಈ ಹಣ್ಣು ತಿನ್ನಿ ಚಮತ್ಕಾರ ನೋಡಿ

March 17, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.