• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊರೊನಾ ಎಫೆಕ್ಟ್‌ ನಡುವೆ ನಗರ ಪಾಲಿಕೆ ಅಧಿಕಾರಿಗಳ ದರ್ಪ |Video|

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
Featured Video Play Icon
0
SHARES
1
VIEWS
Share on FacebookShare on Twitter

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ನೂರು ರೂ. ಲಂಚ ಕೊಡಲಿಲ್ಲ ಎಂದು ಮೊಟ್ಟೆ ಮಾರುತ್ತಿದ್ದ ಹುಡುಗನೊಬ್ಬನ ತಳ್ಳು ಗಾಡಿಯನ್ನು ದೂಡಿ ಅದರಲ್ಲಿದ್ದ ಮೊಟ್ಟೆಯಲ್ಲಾ ಒಡೆದು ಹಾಕಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ನಲ್ಲಿ ನಡೆದಿದೆ.

ವೈರಲ್ ವಿಡಿಯೋದಲ್ಲಿ ಸೆರೆಯಾಗಿರುವಂತೆ, ತಳ್ಳು ಗಾಡಿಯಲ್ಲಿ ಮೊಟ್ಟೆ ಮಾರುತ್ತಿದ್ದ 14 ವರ್ಷದ ಹುಡುಗನಿಗೆ ಬೆಳಗ್ಗೆ ಪುರಸಭೆ ಅಧಿಕಾರಿಗಳು ಬಂದು ಗಾಡಿಯನ್ನು ತೆಗೆಯುವಂತೆ ಎಚ್ಚರಿಕೆ ನೀಡಿದ್ದರು. ಇಲ್ಲದಿದ್ದರೆ ನೂರು ರೂಪಾಯಿ ಲಂಚ ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ಹುಡುಗ ಅದಕ್ಕೆ ಒಪ್ಪದಿದ್ದಾಗ ಅಧಿಕಾರಿಗಳು ಗಾಡಿಯನ್ನು ಬುಡಮೇಲು ಮಾಡಿ, ಎಲ್ಲಾ ಮೊಟ್ಟೆಗಳು ಒಡೆದು ಹಾಕಿದರು ಎಂದು ವೀಡಿಯೋದಲ್ಲಿರುವ ಹುಡುಗ ಅಧಿಕಾರಿಗಳ ಮೇಲೆ ಆರೋಪಿಸಿದ್ದಾನೆ.

ಅಲ್ಲದೆ ಕೋವಿಡ್ 19 ವೈರಸ್ ನಿಂದಾಗಿ ದಿನಂಪ್ರತಿ ಮೊಟ್ಟೆ ವ್ಯಾಪಾರವೂ ಕಡಿಮೆಯಾಗಿದೆ. ಇದೀಗ ಪುರಸಭೆ ಅಧಿಕಾರಿಗಳು ಮೊಟ್ಟೆ ಒಡೆದು ಹಾಕಿದ್ದರಿಂದ ಮತ್ತಷ್ಟು ಆರ್ಥಿಕ ಹೊರೆ ಬಿದ್ದಂತಾಗಿದೆ ಎಂದು ಹುಡುಗ ಅಳಲು ತೋಡಿಕೊಂಡಿರುವುದಾಗಿ ವರದಿ ಹೇಳಿದೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಗಳೆ ಎಂಜಲುಕಾಸಿಗಾಗಿ ಮೊಟ್ಟೆ ಗಾಡಿಯನ್ನು ಬುಡಮೇಲು ಮಾಡಿ ಮೊಟ್ಟೆಯನ್ನು ಒಡೆದು ಹಾಕಿರುವ ಈ ವಿಡಿಯೋ ಎಲ್ಲೆಡೆ ಹರಿದಾಡಿದ್ದು, ಈ ಬಗೆಗೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

Related News

ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ
ದೇಶ-ವಿದೇಶ

ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ

April 21, 2026
ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್
ದೇಶ-ವಿದೇಶ

ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್

April 21, 2026
ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ: ಸುನಾಮಿ ಭೀತಿ ನಡುವೆ ಕರಾವಳಿ ಪ್ರದೇಶಗಳಿಗೆ ತುರ್ತು ಎಚ್ಚರಿಕೆ
ದೇಶ-ವಿದೇಶ

ಜಪಾನ್​ನಲ್ಲಿ 7.4 ತೀವ್ರತೆಯ ಭೂಕಂಪ: ಸುನಾಮಿ ಭೀತಿ ನಡುವೆ ಕರಾವಳಿ ಪ್ರದೇಶಗಳಿಗೆ ತುರ್ತು ಎಚ್ಚರಿಕೆ

April 21, 2026
ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ : ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಮಾಡುತ್ತೇವೆ ಎಂದ ಇರಾನ್
ದೇಶ-ವಿದೇಶ

ಕದನ ವಿರಾಮಕ್ಕೆ ಇನ್ನೊಂದೇ ದಿನ ಬಾಕಿ : ಅಮೆರಿಕ ಹಠ ಬಿಟ್ಟರಷ್ಟೇ ಚರ್ಚೆ ಮಾಡುತ್ತೇವೆ ಎಂದ ಇರಾನ್

April 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.