• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊರೊನಾ ಸೋಂಕಿತನನ್ನು ಕರೆತಂದಿದ್ದ ಏರ್ ಇಂಡಿಯಾ ವಿಮಾನ ಸಂಚಾರಕ್ಕೆ ದುಬೈನಲ್ಲಿ ನಿಷೇಧ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ
ಕೊರೊನಾ ಸೋಂಕಿತನನ್ನು ಕರೆತಂದಿದ್ದ ಏರ್ ಇಂಡಿಯಾ  ವಿಮಾನ ಸಂಚಾರಕ್ಕೆ ದುಬೈನಲ್ಲಿ ನಿಷೇಧ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ: ಜೈಪುರದಿಂದ ದುಬೈಗೆ ಕೊರೊನಾ ಸೋಂಕಿತರನ್ನು ವಿಮಾನದಲ್ಲಿ ಕರೆತಂದಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಸಂಚಾರಕ್ಕೆ ದುಬೈ ನಾಗರಿಕ ವಿಮಾನಯಾನ ಪ್ರಾಧಿಕಾರ ನಿಷೇಧ ಹೇರಿದೆ.

ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಕೊರೊನಾ ತಪಾಸಣೆ ನಡೆಸಬೇಕೆಂದು ಆದೇಶವಿದೆ. ಆದರೂ ಏರ್ ಇಂಡಿಯಾದಲ್ಲಿ ದುಬೈಗೆ ಕೊರೊನಾ ಪಾಸಿಟಿವ್ ಇದ್ದ ಪ್ರಯಾಣಿಕರೊಬ್ಬರನ್ನು ಕರೆತಂದಿರುವ ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ಇಂದಿನಿಂದ ಅಕ್ಟೋಬರ್ 2ರವರೆಗೆ ಭಾರತದಿಂದ ದುಬೈಗೆ ಏರ್ ಇಂಡಿಯಾ ವಿಮಾನಗಳು ಸಂಚಾರಕ್ಕೆ ಅವಕಾಶ ನೀಡದಿರಲು ದುಬೈ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಸೆಪ್ಟೆಂಬರ್ 4ರಂದು ಜೈಪುರದಿಂದ ದುಬೈಗೆ ಹೊರಟಿದ್ದ ವಿಶೇಷ ವಿಮಾನದಲ್ಲಿ ಕೊರೊನಾ ಪಾಸಿಟಿವ್ ಇದ್ದ ಪ್ರಯಾಣಿಕರನ್ನು ಕರೆತರಲಾಗಿದೆ. ಆತನಿಗೆ ಸೆಪ್ಟೆಂಬರ್ 2ರಂದೇ ಕೊರೊನಾ ಸೋಂಕು ಇರುವುದಾಗಿ ವೈದ್ಯಕೀಯ ವರದಿ ನೀಡಲಾಗಿತ್ತು.

ಹೀಗಿದ್ದರೂ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿರಬೇಕಾದ ರೋಗಿಯನ್ನು ವಿಮಾನದಲ್ಲಿ ಕರೆತರಲಾಗಿದೆ ಎಂದು ಆರೋಪಿಸಿ ದುಬೈ ನಾಗರಿಕ ವಿಮಾನಯಾನ ಏರ್ ಇಂಡಿಯಾ ವಿಮಾನ ಸಂಚಾರಕ್ಕೆ ನಿಷೇಧ ಹೇರಿದೆ. ಸೆ. 18ರಿಂದ ಅಕ್ಟೋಬರ್ 2ರವರೆಗೆ ಭಾರತದಿಂದ ದುಬೈಗೆ ಏರ್ ಇಂಡಿಯಾ ವಿಮಾನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎನ್ನಲಾಗಿದೆ.

Related News

ಸಂವಿಧಾನದ ಹೊಸ ಪ್ರತಿಗಳ ಮುನ್ನುಡಿಯಲ್ಲಿ “ಜಾತ್ಯತೀತ” “ಸಮಾಜವಾದಿ” ಪದಗಳಿಲ್ಲ – ಅಧೀರ್ ರಂಜನ್ ಚೌಧರಿ ಆರೋಪ
ದೇಶ-ವಿದೇಶ

ಸಂವಿಧಾನದ ಹೊಸ ಪ್ರತಿಗಳ ಮುನ್ನುಡಿಯಲ್ಲಿ “ಜಾತ್ಯತೀತ” “ಸಮಾಜವಾದಿ” ಪದಗಳಿಲ್ಲ – ಅಧೀರ್ ರಂಜನ್ ಚೌಧರಿ ಆರೋಪ

September 20, 2023
ತುಮಕೂರಿನಲ್ಲಿ ಋುತುಸ್ರಾವ ಮತ್ತು ಬಾಣಂತಿ ಮಹಿಳೆಯರನ್ನು ಮನೆಯಿಂದ ಹೊರಗಿಡುವ ಮೂಲಕ ದೌರ್ಜನ್ಯ
ಪ್ರಮುಖ ಸುದ್ದಿ

ತುಮಕೂರಿನಲ್ಲಿ ಋುತುಸ್ರಾವ ಮತ್ತು ಬಾಣಂತಿ ಮಹಿಳೆಯರನ್ನು ಮನೆಯಿಂದ ಹೊರಗಿಡುವ ಮೂಲಕ ದೌರ್ಜನ್ಯ

September 20, 2023
ಮರಳು ದಂಧೆ: ಶಿವಮೊಗ್ಗ ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಮರಳು ದಂಧೆ
ಪ್ರಮುಖ ಸುದ್ದಿ

ಮರಳು ದಂಧೆ: ಶಿವಮೊಗ್ಗ ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಮರಳು ದಂಧೆ

September 20, 2023
ಕಾಂಗ್ರೆಸ್ಗಿಂತ ಬಿಜೆಪಿ ಮೀಸಲಾತಿಯತ್ತ ಹೆಚ್ಚು ಒಲವು ತೋರುತ್ತಿದೆ – ನಟ ಚೇತನ್
ಪ್ರಮುಖ ಸುದ್ದಿ

ಕಾಂಗ್ರೆಸ್ಗಿಂತ ಬಿಜೆಪಿ ಮೀಸಲಾತಿಯತ್ತ ಹೆಚ್ಚು ಒಲವು ತೋರುತ್ತಿದೆ – ನಟ ಚೇತನ್

September 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.