• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕಮಿಷನ್ ಕಳಂಕ : 15% ಕಮಿಷನ್ ಆರೋಪ ರಾಜ್ಯ ಸರ್ಕಾರದ ವಿರುದ್ಧ ಅಸ್ತ್ರ ಪ್ರಯೋಗಕ್ಕೆ ಬಿಜೆಪಿ ಸಿದ್ಧತೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಕಮಿಷನ್ ಕಳಂಕ : 15% ಕಮಿಷನ್ ಆರೋಪ ರಾಜ್ಯ ಸರ್ಕಾರದ ವಿರುದ್ಧ ಅಸ್ತ್ರ ಪ್ರಯೋಗಕ್ಕೆ ಬಿಜೆಪಿ ಸಿದ್ಧತೆ
0
SHARES
97
VIEWS
Share on FacebookShare on Twitter

Bengaluru: ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರು ಮಾಡಿರುವ 15% ಕಮಿಷನ್ ಆರೋಪದ ವಿಚಾರವನ್ನು ಮುಂದಿಟ್ಟುಕೊಂಡು ಅಸ್ತ್ರ ಪ್ರಯೋಗಕ್ಕೆ ಬಿಜೆಪಿ (15 percentage congress gvt)

ತಯಾರಿ ನಡೆಸಿಕೊಳ್ಳುತ್ತಿದ್ದು, ಕಮಲ ಪಾಳಯದ ತಂತ್ರಕ್ಕೆ ಕಾಂಗ್ರೆಸ್‌ ಕೂಡಾ ಪ್ರತಿತಂತ್ರ ರೂಪಿಸುತ್ತಿದೆ. ಕಮಲ ಪಾಳಯವು ಪೇ ಸಿಎಂ (Pay CM) ಮಾದರಿಯಲ್ಲಿ ಪೇ ಸಿಎಸ್ ಅಭಿಯಾವನ್ನು

ಕೆಲವು ಕಡೆಗಳಲ್ಲಿ ನಡೆಸಿದ್ದು, ಮುಂದಿನ ದಿನಗಳಲ್ಲಿ ಹೋರಾಟ (15 percentage congress gvt) ರೂಪಿಸಲು ಚಿಂತನೆ ನಡೆಸುತ್ತಿದೆ.

15 percentage congress gvt

ಕಾಂಗ್ರೆಸ್ (Congress) ವಿರೋಧ ಪಕ್ಷವಾಗಿದ್ದಾಗ ಬಿಜೆಪಿ ವಿರುದ್ಧ 40% ಕಮಿಷನ್ ಅಸ್ತ್ರವನ್ನು ಬಳಕೆ ಮಾಡಿತ್ತು. ಆದರೆ ಚುನಾವಣೆಯಲ್ಲೂ ಇದು ನಿರೀಕ್ಷೆಗೂ ಮೀರಿ ಫಲ ಕೊಟ್ಟಿತ್ತು.

ಇದೀಗ ಕಾಂಗ್ರೆಸ್ ವಿರುದ್ಧವೂ ಗುತ್ತಿಗೆದಾರರ ಒಂದು ಬಣ 15% ಕಮಿಷನ್ ಆರೋಪ ಮಾಡಿದೆ. ಹಳೆ ಬಿಲ್ ಬಾಕಿ ಬಿಡುಗಡೆಗೆ ಕಮಿಷನ್ (Commission) ಬೇಡಿಕೆ ಇಡಲಾಗಿದೆ ಎಂಬ ಆರೋಪ ಇದೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (D.Kempanna) ಕಮಿಷನ್ ಆರೋಪದ ಬಗ್ಗೆ ನಿರಾಕರಣೆ ಮಾಡಿದ್ದು, 25 ಸಾವಿರ ಕೋಟಿ ಬಾಕಿ ಇರುವುದನ್ನು ಶೀಘ್ರದಲ್ಲೇ ಬಿಡುಗಡೆ ಮಾಡಬೇಕು

ಎಂದು ಮನವಿ ಮಾಡಿದ್ದಾರೆ. ಆಗಸ್ಟ್‌ (August) 31 ರ ಒಳಗಾಗಿ ಬಿಡುಗಡೆ ಮಾಡಿಲ್ಲ ಅಂದರೆ ಮುಂದಿನ ಹೋರಾಟ ರೂಪಿಸುವ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

ದತ್ತುಪುತ್ರನಿಗೆ ನೌಕರಿ: ಸರ್ಕಾರಿ ನೌಕರ ಮೃತಪಟ್ಟ ನಂತರ ದತ್ತುಪುತ್ರ ಸರ್ಕಾರಿ ನೌಕರಿಗೆ ಅರ್ಹ, ಹೈಕೋರ್ಟ್‌ ಆದೇಶ

ತೀವ್ರ ಸ್ವರೂಪದ ಹೋರಾಟವನ್ನು ರೂಪಿಸಲು ಬಿಜೆಪಿಯು ಸಚಿವ ಚೆಲುವರಾಯ ಸ್ವಾಮಿ (Cheluvarayaswamy) ಅವರ ಮೇಲೆ ಕೇಳಿ ಬಂದಿರುವ ಲಂಚದ ಆರೋಪ ಹಾಗೂ ಬಿಬಿಎಂಪಿ

(BBMP) ಗುತ್ತಿಗೆದಾರರು ಮಾಡಿರುವ ಕಮಿಷನ್ ಬೇಡಿಕೆ ಆರೋಪವನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಚಿಂತನೆ ನಡೆಸುತ್ತಿದೆ. ಗೋಡೆ ಬರಹ ಅಥವಾ ಪೋಸ್ಟರ್‌ಗಳನ್ನು

(Poster) ಮಾಡುವ ಮೂಲಕ ಕಾಂಗ್ರೆಸ್‌ಗೆ ಟಕ್ಕರ್ ಕೊಡಲು ತಯಾರಿ ನಡೆಯುತ್ತಿದೆ.

15 percentage congress gvt

ಸದ್ಯಕ್ಕೆ ವಿರೋಧ ಪಕ್ಷದ ನಾಯಕ ಆಯ್ಕೆಕೊನೆಗೊಳ್ಳಲಿದೆ. ಬಿಜೆಪಿಯು (BJP) ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆಯಾದ ಬೆನ್ನಲ್ಲೇ ದೊಡ್ಡ ಮಟ್ಟದಲ್ಲಿ ಹೋರಾಟವನ್ನು ನಡೆಸುವುದು ಇದರ

ತಂತ್ರವಾಗಿದ್ದು, ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಕೈಹಾಕುತ್ತಿದೆ. ಇನ್ನು ಗುತ್ತಿಗೆದಾರರ ಆರೋಪ ಸಹಜವಾಗಿ ಕಾಂಗ್ರೆಸ್‌ಗೆ (Congress) ಮುಜುಗರ ತಂದೊಡ್ಡಿದ್ದು,

ಬಿಜೆಪಿ ಅಸ್ತ್ರಕ್ಕೆ ಪ್ರತ್ಯಸ್ತ್ರ ಪ್ರಯೋಗ ಮಾಡುವ ನಿಟ್ಟಿನಲ್ಲಿ ಸರ್ಕಾರವೂ ತಂತ್ರಗಾರಿಕೆ ಮಾಡುತ್ತಿದೆ.

ಈಗಾಗಲೇ ಚೆಲುವರಾಯಸ್ವಾಮಿ ವಿರುದ್ಧದ ಪತ್ರ ಪ್ರಕರಣವನ್ನು ಸಿಐಡಿಗೆ (CID) ಒಪ್ಪಿಸಿದ್ದು, ಇನ್ನು ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ವಿಚಾರವಾಗಿ ಎಸ್‌ಐಟಿಯನ್ನು (SIT) ರಚನೆ ಮಾಡಲಾಗಿದೆ.

ಈ ಮೂಲಕ ಬಿಜೆಪಿ ಆರೋಪಕ್ಕೆ ಪ್ರತ್ಯುತ್ತರ ನೀಡಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಭವ್ಯಶ್ರೀ ಆರ್.ಜೆ

Tags: BBMPbengalurubjpcheluvarayaswamyCongressKarnatakapolitics

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.