• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

‘ಅಗ್ನಿ’ಪಥ್ ಯೋಜನೆ ; ಕಲ್ಲು ತೂರಿ, 2 ರೈಲು ಬೋಗಿಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಕಾರರು!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Railway coaches
0
SHARES
1
VIEWS
Share on FacebookShare on Twitter

ಬಿಹಾರ : ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯಿಂದಾಗಿ ಇದುವರೆಗೆ 38ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು 11 ಇತರ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ಪ್ರತಿಭಟನೆಯಿಂದಾಗಿ 72 ಇತರ ರೈಲುಗಳು ತಡವಾಗಿ ಚಲಿಸುತ್ತಿವೆ ಎಂದು ರೈಲ್ವೆ ಇಲಾಖೆ(Railway Department) ಹೇಳಿದೆ. ಇದರಲ್ಲಿ ಐದು ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳು ಮತ್ತು 29 ಕ್ಕೂ ಹೆಚ್ಚು ಪ್ಯಾಸೆಂಜರ್ ರೈಲುಗಳನ್ನು(Passenger Railway) ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದ ಕಾರಣ ರದ್ದುಗೊಳಿಸಲಾಗಿದೆ.

Bihar

ಬಿಹಾರದ(Bihar) ಮುಂಗೇರ್ ಗಂಗಾ ಸೇತುವೆಗೆ ವಿದ್ಯಾರ್ಥಿಗಳು ನುಗ್ಗಿದ್ದಾರೆ. ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು,
ವಿದ್ಯಾರ್ಥಿ ಪ್ರತಿಭಟನಾಕಾರರು ಬಿಹಾರದಲ್ಲಿ ಶ್ರೀಕೃಷ್ಣ ಸೇತು (ಮುಂಗೇರ್ ಗಂಗಾ ಸೇತುವೆ) ಜಾಗವನ್ನು ಆಕ್ರಮಿಸಿದ್ದಾರೆ. ಮುಂಗೇರ್‌ನಿಂದ ಭಾಗಲ್‌ಪುರ-ಪಾಟ್ನಾ(Bhagalpur-Patna) ಮೂಲಕ ಖಗಾರಿಯಾಕ್ಕೆ ಹೋಗುವ ರಸ್ತೆಯನ್ನು ಸಂಪೂರ್ಣವಾಗಿ ತಡೆಯಲಾಗಿದೆ. ಪ್ರತಿಭಟನಕಾರರು ಬಿಹಾರದ ಖಗಾರಿಯಾದಲ್ಲಿ ರೈಲು ಹಳಿಗಳು, ರಾಷ್ಟ್ರೀಯ ಹೆದ್ದಾರಿಯನ್ನು(National Highway) ಪ್ರತಿಭಟನೆಯ ಸಲುವಾಗಿ ತಡೆದಿದ್ದಾರೆ.

https://fb.watch/dG_67V3aI5/

ವಿದ್ಯಾರ್ಥಿ ಪ್ರತಿಭಟನಾಕಾರರು ಬಿಹಾರದ ಖಗಾರಿಯಾದಲ್ಲಿ ಕೋಸಿ ಎಕ್ಸ್‌ಪ್ರೆಸ್ ಅನ್ನು ತಡೆದು ರಾಷ್ಟ್ರೀಯ ಹೆದ್ದಾರಿ 31 ರಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಮಾನ್ಸಿ-ಸಹರ್ಸಾ ಮತ್ತು ಮಾನ್ಸಿ-ಕಟಿಹಾರ್ ರೈಲು ವಿಭಾಗಗಳು ಮಾರ್ಗದ ಮಧ್ಯದಲ್ಲೇ ನಿಂತಿವೆ. ಬಿಹಾರ, ಮಧ್ಯಪ್ರದೇಶ, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರುದ್ಧ ಶುಕ್ರವಾರ ಮೂರನೇ ದಿನವೂ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಮುಂದುವರಿದಿವೆ.

Job seekers

ಪ್ರತಿಭಟನಾಕಾರರು ಮುಖ್ಯವಾಗಿ ಸರ್ಕಾರದ ನಾಲ್ಕು ವರ್ಷಗಳ ಯೋಜನೆಯ ವಿರುದ್ಧ ಭಾರಿ ವಿರೋಧವನ್ನು ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ಅನಾವರಣಗೊಂಡ ಬೆನ್ನಲ್ಲೇ, ಒಂದು ಬಾರಿ ಮನ್ನಾ ಮಾಡುವ ಮೂಲಕ, ಕೇಂದ್ರ ಸರ್ಕಾರವು ಅಗ್ನಿಪಥ್ ಯೋಜನೆಯ ಗರಿಷ್ಠ ವಯಸ್ಸಿನ ಮಿತಿಯನ್ನು 21 ರಿಂದ 23 ವರ್ಷಗಳಿಗೆ ಹೆಚ್ಚಿಸಿದೆ. ದೇಶದ ಹಲವಾರು ಭಾಗಗಳಲ್ಲಿ, ಪ್ರತಿಭಟನಾಕಾರರು ರೈಲು ಮಾರ್ಗಗಳನ್ನು ಗುರಿಯಾಗಿಸಿಕೊಂಡಿದ್ದರಿಂದ ರೈಲುಗಳನ್ನು ರದ್ದುಗೊಳಿಸಲಾಯಿತು ಮತ್ತು ಸಮಯದಲ್ಲಿ ವಿಳಂಬಗೊಳಿಸಲಾಗಿದೆ.

https://fb.watch/dG_FIpTywE/

ಬಿಹಾರದಲ್ಲಿ, ರಾಜ್ಯದಾದ್ಯಂತ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ 100 ಕ್ಕೂ ಹೆಚ್ಚು ಯುವಕರು ರೈಲು ನಿಲ್ದಾಣಕ್ಕೆ ನುಗ್ಗಿ ಹಳಿಗಳ ಮೇಲೆ ಕುಳಿತುಕೊಂಡು ಪ್ರತಿಭಟನೆ ನಡೆಸಿದ್ದಾರೆ.

Tags: Agnipath YojanabiharIndiapatnaprotest

Related News

ಏಷ್ಯನ್ ಗೇಮ್ಸ್: ವಿಶ್ವ ದಾಖಲೆ ಬರೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ..!
Sports

ಏಷ್ಯನ್ ಗೇಮ್ಸ್: ವಿಶ್ವ ದಾಖಲೆ ಬರೆದ ಪುರುಷರ 10 ಮೀಟರ್ ಏರ್ ರೈಫಲ್ ತಂಡ..!

September 25, 2023
ವಿಜಯಟೈಮ್ಸ್‌ ಇಂಪ್ಯಾಕ್ಟ್‌: ಪರುಶುರಾಮ ಮೂರ್ತಿ ಅರ್ಧ ನಕಲಿ, ಅರ್ಧ ಅಸಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಪ್ರಮುಖ ಸುದ್ದಿ

ವಿಜಯಟೈಮ್ಸ್‌ ಇಂಪ್ಯಾಕ್ಟ್‌: ಪರುಶುರಾಮ ಮೂರ್ತಿ ಅರ್ಧ ನಕಲಿ, ಅರ್ಧ ಅಸಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

September 25, 2023
ಮಹಿಳಾ ಮೀಸಲಾತಿ ಜಾರಿಯಾಗಿದೆ ಎಂದು ನಂಬಿ ಚಪ್ಪಾಳೆ ತಟ್ಟಬೇಡಿ, ಇದಕ್ಕೆ ಇನ್ನೂ ಇದೆ ಅಡ್ಡಿ ಆತಂಕ: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಮಹಿಳಾ ಮೀಸಲಾತಿ ಜಾರಿಯಾಗಿದೆ ಎಂದು ನಂಬಿ ಚಪ್ಪಾಳೆ ತಟ್ಟಬೇಡಿ, ಇದಕ್ಕೆ ಇನ್ನೂ ಇದೆ ಅಡ್ಡಿ ಆತಂಕ: ಸಿಎಂ ಸಿದ್ದರಾಮಯ್ಯ

September 25, 2023
ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.