• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

2025 ನೇ ಸಾಲಿನ ರಾಜ್ಯ ಬಜೆಟ್‌ ನಲ್ಲಿ ಎಲ್ಲಾ ಕ್ಷೇತ್ರಗಳಿಗೆ ಸಿಕ್ಕ ಅನುದಾನಗಳ ವಿವರ ಹೀಗಿವೆ

Keerthana by Keerthana
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
2025 ನೇ ಸಾಲಿನ ರಾಜ್ಯ ಬಜೆಟ್‌ ನಲ್ಲಿ ಎಲ್ಲಾ ಕ್ಷೇತ್ರಗಳಿಗೆ ಸಿಕ್ಕ ಅನುದಾನಗಳ ವಿವರ ಹೀಗಿವೆ
0
SHARES
315
VIEWS
Share on FacebookShare on Twitter

ಕೃಷಿಗೆ ಸಿಕ್ಕ ಅನುದಾನ? (2025 state budget)

ಕೃಷಿ ಕ್ಷೇತ್ರಕ್ಕೆ 51,339 ಕೋಟಿ ಅನುದಾನ
ಸಣ್ಣ, ಅತಿಸಣ್ಣ ಹಿಡುವಳಿದಾರರಿಗೆ ಸಮೃದ್ಧಿ ಯೋಜನೆ
50,000 ರೈತರಿಗೆ 428 ಕೋಟಿ ವೆಚ್ಚದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ ನೆರವು
ಹನಿ ನೀರಾವರಿ ಘಟಕ ಅಳವಡಿಕೆಗೆ 440 ಕೋಟಿ ರೂ ಅನುದಾನ
ರೈತರ ಆದಾಯ, ಪೌಷ್ಠಿಕ ಭದ್ರತೆ ಸುಧಾರಣೆಗೆ 88 ಕೋಟಿ ನೆರವು
ಕೃಷಿ ಭಾಗ್ಯ ಯೋಜನೆಯಡಿ 3 ಲಕ್ಷಕ್ಕೂ ಅಧಿಕ ಕೃಷಿಹೊಂಡ ನಿರ್ಮಾಣ
14 ಸಾಮಾನ್ಯ ಇನ್‌ಕ್ಯೂಬೇಷನ್‌ ಕೇಂದ್ರಗಳ ಸ್ಥಾಪನೆ

ಬೆಂಗಳೂರಿಗೆ ಬಂಪರ್‌
ಮೂಲಸೌಕರ್ಯ ಅಭಿವೃದ್ಧಿ: 7,000ಕೋಟಿ
ಬ್ರಾಂಡ್‌ ಬೆಂಗಳೂರು ಯೋಜನೆ:1800 ಕೋಟಿ
BBMP,BWSSB ಗೆ 3,000 ಕೋಟಿ ಅನುದಾನ
40,000 ಕೋಟಿ ವೆಚ್ಚದಲ್ಲಿ ಟನಲ್‌ ನಿರ್ಮಾಣ
40.50 ಕಿ.ಮೀ ಉದ್ದದ ಡಬಲ್ ಡೆಕ್ಕರ್‌ ಫ್ಲೈ ಓವರ್‌ ನಿರ್ಮಾಣ
‌ಇವಿ ವಾಹನ ಬಳಕೆ, ತಯಾರಿಕೆಗೆ ಉತ್ತೇಜನ
3,000 ಕೋಟಿ ವೆಚ್ಚದಲ್ಲಿ 300 ಕಿಮೀ ಹೆಚ್ಚುವರಿ ರಸ್ತೆ ನಿರ್ಮಾಣ

 2025 state budget

ಶಿಕ್ಷಣ ಇಲಾಖೆಗೆ ಸಿಕ್ಕಿದ್ದೇನು?
45,286 ಕೋಟಿ ಅನುದಾನ
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ
ಮೊಟ್ಟೆ ಬಾಳೆಹಣ್ಣು ನೀಡಲು 1,500 ಕೋಟಿ ರೂಪಾಯಿ ಮೀಸಲು
25,000 ಕೋಟಿ ವೆಚ್ಚದಲ್ಲಿ 500 ಹೊಸ ಶಾಲೆಗಳ ನಿರ್ಮಾಣ
ಬಿಸಿಯೂಟ ತಯಾರಿಕೆ ಸಿಬ್ಬಂದಿ ಮಾಸಿಕ ಗೌರವಧನ 1,000ಕ್ಕೆ ಏರಿಕೆ
ಗಣಿತ ಗಣಕ ಯೋಜನೆಯಡಿ ಫೋನ್‌ ಮೂಲಕ ಬೋಧನೆ
AIಆಧಾರಿತ ಕಲಿಕಾ ದೀಪ ಕಾರ್ಯಕ್ರಮ 2.000 ಶಾಲೆಗಳ ವಿಸ್ತರಣೆ
2,500 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿಗಾಗಿ 5 ಕೋಟಿ ರೂ
ಕಲ್ಯಾಣ ಕರ್ನಾಟಕ ಭಾಗದ 5267 ಶಿಕ್ಷಕರ ಹುದ್ದೆ ಭರ್ತಿ

ಆರೋಗ್ಯ ಇಲಾಖೆಗೆ ಸಿಕ್ಕ ಅನುದಾನವೆಷ್ಟು?
ತಾಯಿ ಮರಣ ಪ್ರಮಾಣ ಶೂನ್ಯಕ್ಕಿಳಿಸಲು 320 ಕೋಟಿ ಅನುದಾನ
ಪ್ರಸೂತಿ ವೇಳೆ ರಕ್ತಸ್ರಾವ ತಡೆಗಟ್ಟಲು ಚಿಕಿತ್ಸೆಗೆ ಅವಶ್ಯ ಉಪಕರಣ
ಹೊಸ ಡಿಜಿಟಲ್‌ ತಂತ್ರಜ್ಞಾನದ ಮೂಲಕ ಹೆರಿಗೆ ಸೇವೆ ಬಲವರ್ಧನೆ
ಗರ್ಭಿಣಿಯರ ರಕ್ತ ಹೀನತೆ ತಡೆಗೆ ಹಿಂದುಳಿದ ಜಿಲ್ಲೆಗಳಿಗೆ ಪೌಷ್ಠಿಕಾಂಶ ಕಿಟ್‌

ಕೌಶಲ್ಯಾಭಿವೃದ್ಧಿಗೆ ಲಾಟರಿ!
ಯುವನಿಧಿ ನೊಂದಾಯಿತರಿಗೆ ಕೌಶಲ್ಯ ತರಬೇತಿ
ನರ್ಸಿಂಗ್‌ ವಿದ್ಯಾರ್ಥಿಗಳಿಗೆ ವಿದೇಶಿ ಭಾಷೆಗಳ ಕಲಿಕೆ
ಸ್ವ-ಸಹಾಯ ಗುಂಪು ಮಹಿಳೆಯರಿಗೆ ಅಕ್ಕ ಕೋ-ಆಪರೇಟಿವ್‌ ಸೊಸೈಟಿ
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಸ್ವಸಹಾಯ ಸಂಘ ಸೊಸೈಟಿ
ಜಿ. ಪಂಚಾಯತ್‌, ತಾ. ಪಂಚಾಯತ್‌ ಕಚೇರಿ ಬಳಿ ಅಕ್ಕ ಕೆಫೆ, ಕ್ಯಾಂಟೀನ್‌
ಯುವನಿಧಿಯಡಿ ನೊಂದಾಯಿತರಿಗೆ ಕೌಶಲ್ಯ ತರಬೇತಿ

ಇದನ್ನು ಓದಿ :2025 ನೇ ಸಾಲಿನ ರಾಜ್ಯ ಬಜೆಟ್‌ ಇಲಾಖಾವಾರು ಅನುದಾನಗಳ ಪಟ್ಟಿ ಹೀಗಿದೆ

ಇತರೆ ಅನುದಾನ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ಮೀಸಲು
ಕಟ್ಟಡ ಕಾರ್ಮಿಕ ವಿದ್ಯಾಭ್ಯಾಸ ವಸತಿ ಶಾಲೆ ನಿರ್ಮಾಣ (750 ಕೋಟಿ ವೆಚ್ಚ)
ರೈತರು ಸಾಕಿದ ಹಸು, ಎಮ್ಮೆ ಕುರಿ, ಮೇಕೆ ಸತ್ತರೆ ಪರಿಹಾರ ಧನ ಹೆಚ್ಚಳ
2 ಕೋಟಿ ರೂ. ವೆಚ್ಚದಲ್ಲಿ 12 ತಾಲೂಕು ಕೇಂದ್ರಗಳಲ್ಲಿ ಕ್ರೀಡಾಂಗಣಗಳ ನಿರ್ಮಾಣ
ಪತ್ರಕರ್ತರ ಮಾಸಾಶನ 15 ಸಾವಿರ ರೂ.ಗೆ, ಕುಟುಂಬ ಮಾಸಾಶನ 7,500 ರೂ.ಗೆ ಹೆಚ್ಚಳ
ಆಯ್ದ 10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ 50 ಕೋಟಿ ರೂ
ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ.
SC&ST ಸಮುದಾಯಕ್ಕೆ 2 ಕೋಟಿ ರೂಪಾಯಿ (2025 state budget) ಕಾಮಗಾರಿಗಳಲ್ಲಿ ಮೀಸಲಾತಿ
ಮಲ್ಟಿಫೆಕ್ಸ್‌ಗಳಲ್ಲಿ ಏಕರೂಪ ದರ ನಿಗದಿ ಪಡಿಸಿದ ಸರ್ಕಾರ
ಆಶಾ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ

Tags: banglorebjpCongressKarnatakaSiddaramaiahstate budget

Related News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ
ಪ್ರಮುಖ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ

November 10, 2025
ಕರ್ನಾಟಕದಲ್ಲಿ ಶೀಘ್ರವೇ AI ಆಧಾರಿತ ದೂರು ಸಲ್ಲಿಕೆ ವ್ಯವಸ್ಥೆ
ಡಿಜಿಟಲ್ ಜ್ಞಾನ

ಕರ್ನಾಟಕದಲ್ಲಿ ಶೀಘ್ರವೇ AI ಆಧಾರಿತ ದೂರು ಸಲ್ಲಿಕೆ ವ್ಯವಸ್ಥೆ

November 10, 2025
ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
ದೇಶ-ವಿದೇಶ

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ

November 10, 2025
ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.