• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

21 ದಿವಸ ದೇಶ ಲಾಕ್‌ಡೌನ್‌ ..

Kiran K by Kiran K
in ಪ್ರಮುಖ ಸುದ್ದಿ
0
SHARES
0
VIEWS
Share on FacebookShare on Twitter
https://www.facebook.com/UdayaNewsUpdate/videos/2502265513423640/

ಕರೋನಾ ವೈರಸ್‌ ವಿಶ್ವದೆಲ್ಲೆಡೆ ರುದ್ರನರ್ತನವಾಡುತ್ತಿದ್ದು ಲಕ್ಷಾಂತರ ಜನರ ಜೀವ ತೆಗೆದಿದೆ. ಇದರ ಮಧ್ಯೆ ಇದೀಗ ಭಾರತಕ್ಕೂ ಕರೋನಾ ಮಾರಕ ವೈಸರ್‌ ಅಂಟಿಕೊಂಡಿದ್ದು ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗುತ್ತಿದೆ . ಇದರ ಬೆನ್ನಲೆ ಇದೀಗ ದೇಶದ ಪ್ರಧಾನಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ .

ಮಂಗಳವಾರ ರಾತ್ರಿ ದೇಶದ ಜನತೆಯನ್ನುದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೊರೋನ ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಇಂದು ರಾತ್ರಿ 12 ಗಂಟೆಯಿಂದ ದೇಶದಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಇನ್ನು ಭಾರತವನ್ನು ರಕ್ಷಿಸಲು ಇದು ಅಗತ್ಯ ಕ್ರಮವಾಗಿದ್ದು; ರಾಜ್ಯಗಳಿಗೆ, ಕೇಂದ್ರಡಳಿತ ಪ್ರದೇಶಗಳು, ಜಿಲ್ಲೆಗಳು ಲಾಕ್ ಡೌನ್ ಆಗಲಿದೆ. ಜೊತೆಗೆ ಯತಾಸ್ಥಿತಿಯಲ್ಲಿ ಕರ್ಫ್ಯೂ ಪರಿಸ್ಥಿತಿ ಇರಲಿದೆ. 21 ದಿನಗಳ ಕಾಲ ಈ ಲಾಕ್ ಡೌನ್ ಇರಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ. ದೇಶದಲ್ಲಿ ಈಗ ಎಲ್ಲಿದ್ದೀರೋ ಅಲ್ಲಿಯೇ ಇರಿ, ಎಲ್ಲಿಗೂ ಹೋಗಬೇಡಿ. ಈ ಲಾಕ್ ಡೌನ್ 21 ದಿನಗಳ ಕಾಲ ಇರಲಿದೆ. 3 ವಾರಗಳು ಮನೆಯಲ್ಲೇ ಇರಿ. ಮನೆಗಳಿಂದ ಯಾರೂ ಹೊರಹೋಗಬೇಡಿ ಎಂದು ಪ್ರಧಾನಿ ವಿನಂತಿಸಿದ್ದಾರೆ.

Related News

ಜನವರಿ 30 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿದ ಬಿಬಿಎಂಪಿ
ಪ್ರಮುಖ ಸುದ್ದಿ

ಜನವರಿ 30 ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿದ ಬಿಬಿಎಂಪಿ

January 28, 2023
ಆಧಾರ್ ಬಗ್ಗೆ ಹೊಸ ಮಾಹಿತಿ ಪ್ರಕಟ ; ಸರ್ಕಾರ ನೀಡಿರುವ ಈ ಸೂಚನೆಯನ್ನು ತಪ್ಪದೇ ತಿಳಿಯಿರಿ……
ಪ್ರಮುಖ ಸುದ್ದಿ

ಆಧಾರ್ ಬಗ್ಗೆ ಹೊಸ ಮಾಹಿತಿ ಪ್ರಕಟ ; ಸರ್ಕಾರ ನೀಡಿರುವ ಈ ಸೂಚನೆಯನ್ನು ತಪ್ಪದೇ ತಿಳಿಯಿರಿ……

January 28, 2023
award
ಪ್ರಮುಖ ಸುದ್ದಿ

ಪದ್ಮವಿಭೂಷಣ ಪ್ರಶಸ್ತಿಯನ್ನು ಕರ್ನಾಟಕ ಜನತೆಗೆ ಅರ್ಪಿಸುತ್ತೇನೆ : ಎಸ್. ಎಂ ಕೃಷ್ಣ

January 28, 2023
ಪ್ರತಿ ಸರ್ಕಾರಿ ಕಾಲೇಜಿನಲ್ಲಿ ನೇತಾಜಿ, ರಾಯಣ್ಣ ಪ್ರತಿಮೆ ಸ್ಥಾಪಿಸಿ : ಸಿಎಂ ಬೊಮ್ಮಾಯಿ ಆದೇಶಕ್ಕ ಭಾರೀ ಟೀಕೆ
ಪ್ರಮುಖ ಸುದ್ದಿ

ಪ್ರತಿ ಸರ್ಕಾರಿ ಕಾಲೇಜಿನಲ್ಲಿ ನೇತಾಜಿ, ರಾಯಣ್ಣ ಪ್ರತಿಮೆ ಸ್ಥಾಪಿಸಿ : ಸಿಎಂ ಬೊಮ್ಮಾಯಿ ಆದೇಶಕ್ಕ ಭಾರೀ ಟೀಕೆ

January 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.