• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಹಿಜಾಬ್ ಕುರಿತು ಪ್ರತಿಭಟನೆ ಮಾಡಿದ 23 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ ಕಾಲೇಜು!

Mohan Shetty by Mohan Shetty
in ರಾಜ್ಯ
Manglore
0
SHARES
1
VIEWS
Share on FacebookShare on Twitter

ಮಂಗಳೂರು : ತರಗತಿಯೊಳಗೆ ಹಿಜಾಬ್(Hijab) ಧರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಕಳೆದ ವಾರ ಪ್ರತಿಭಟನೆ ನಡೆಸಿದ 23 ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ(Uppinangadi) ಸರಕಾರಿ ಪ್ರಥಮ ದರ್ಜೆ ಕಾಲೇಜು(Government First Grade Collage) ಆಡಳಿತ ಮಂಡಳಿ ಸದ್ಯ ಅಮಾನತು ಮಾಡಿದೆ.

highcourt

ಪುತ್ತೂರು(Puttur) ಬಿಜೆಪಿ ಶಾಸಕ(BJP MLA) ಮತ್ತು ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಅಧ್ಯಕ್ಷ ಸಂಜೀವ ಮಠಂದೂರು ಮಂಗಳವಾರ ಪಿಟಿಐಗೆ ಮಾಹಿತಿ ನೀಡಿದ್ದಾರೆ. “ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ಅವರನ್ನು ಸೋಮವಾರ ಅಮಾನತುಗೊಳಿಸಲಾಗಿದೆ ಎಂದು ಹೇಳಿದರು. ಮೂಲಗಳ ಪ್ರಕಾರ, ಕಳೆದ ವಾರ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಕಾಲೇಜಿಗೆ ಹುಡುಗಿಯರು ಹಿಜಾಬ್ ಧರಿಸಿ ಬಂದು, ಹಿಜಾಬ್ ಧರಿಸಲು ಅನುಮತಿ ನೀಡಬೇಕೆಂದು ಒತ್ತಾಯಿಸಿದರು.

https://fb.watch/duXEdztITW/

ಸೋಮವಾರ ಸಿಡಿಸಿ ಸಭೆ ನಡೆಸಿ ಅವರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಹಿಜಾಬ್‌ನೊಂದಿಗೆ ಕಾಲೇಜಿಗೆ ಬಂದ ಏಳು ವಿದ್ಯಾರ್ಥಿನಿಯರನ್ನು ಸಮಿತಿಯು ಈ ಹಿಂದೆ ಅಮಾನತುಗೊಳಿಸಿತ್ತು. ಎಲ್ಲೆಲ್ಲಿ ಡ್ರೆಸ್ ಇರುವ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲರೂ ಏಕರೂಪದ ಉಡುಗೆ ನಿಯಮವನ್ನು ಪಾಲಿಸಬೇಕು ಎಂಬ ವಿಷಯದ ಕುರಿತು ಈ ವರ್ಷದ ಮಾರ್ಚ್‌ನಲ್ಲಿ ಕರ್ನಾಟಕ ಹೈಕೋರ್ಟ್(Karnataka Highcourt) ತೀರ್ಪು(Verdict) ನೀಡಿದ್ದರೂ ಕೂಡ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಒತ್ತಾಯಿಸುತ್ತಿದ್ದಾರೆ.

Manglore

ಉಡುಪಿಯ ಕರಾವಳಿ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಕೆಲವು ವಿದ್ಯಾರ್ಥಿಗಳು, ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸಿದ ಹಿನ್ನಲೆ ಹೈಕೋರ್ಟ್‌ ಮೊರೆ ಹೋದ ನಂತರ ಈ ತೀರ್ಪು ಬಂದಿದೆ. ಈ ವಿಷಯವು ವಿದ್ಯಾರ್ಥಿಗಳ ಒಂದು ವಿಭಾಗದಿಂದ ಆಂದೋಲನವನ್ನು ಹುಟ್ಟುಹಾಕಿತು. ಕೇಸರಿ ಶಾಲುಗಳ ವಿರುದ್ಧ ಹಿಜಾಬ್ ಧರಿಸುವಿಕೆ ಕುರಿತು ಈ ವರ್ಷದ ಆರಂಭದಲ್ಲಿ ಕರ್ನಾಟಕದ ಕೆಲವು ಭಾಗಗಳಲ್ಲಿ ಗೊಂದಲಗಳು ಸೃಷ್ಟಿಯಾಗಿತ್ತು.

ಇದನ್ನೂ ಓದಿ : https://vijayatimes.com/bc-nagesh-on-nsui-attack/

ಈ ಪರಿಸ್ಥಿತಿಯನ್ನು ನಿಯಂತ್ರಿಸಲು, ಸರ್ಕಾರವು ಫೆಬ್ರವರಿಯಲ್ಲಿ ಕರ್ನಾಟಕದಲ್ಲಿ ಒಂದು ವಾರದವರೆಗೆ ಶಾಲಾ-ಕಾಲೇಜುಗಳನ್ನು ಕೂಡ ಮುಚ್ಚಿತ್ತು!

Tags: hijab verdictKarnatakaMangaluruStudents

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ
ಪ್ರಮುಖ ಸುದ್ದಿ

‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ

February 17, 2026
ಕೋಲಾರ ಹೊರವಲಯದಲ್ಲಿ ಖಾಸಗಿ ಬಸ್ ಪಲ್ಟಿ : 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಪ್ರಮುಖ ಸುದ್ದಿ

ಕೋಲಾರ ಹೊರವಲಯದಲ್ಲಿ ಖಾಸಗಿ ಬಸ್ ಪಲ್ಟಿ : 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

February 17, 2026
ಬೆಂಗಳೂರಿನ ಮಹಿಳೆಯರಿಗೆಂದೇ ರಸ್ತೆಗಿಳಿದ 2000 ‘ಸಖಿ ಆಟೋ’ಗಳು: Whatsappನಲ್ಲೇ ಬುಕ್ಕಿಂಗ್
ಡಿಜಿಟಲ್ ಜ್ಞಾನ

ಬೆಂಗಳೂರಿನ ಮಹಿಳೆಯರಿಗೆಂದೇ ರಸ್ತೆಗಿಳಿದ 2000 ‘ಸಖಿ ಆಟೋ’ಗಳು: Whatsappನಲ್ಲೇ ಬುಕ್ಕಿಂಗ್

February 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.