• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

25 ದಿನ ದಾಟಿದ ‘ಆ್ಯಕ್ಟ್ 1978’

Sharadhi by Sharadhi
in ಮನರಂಜನೆ
25 ದಿನ ದಾಟಿದ ‘ಆ್ಯಕ್ಟ್ 1978’
0
SHARES
0
VIEWS
Share on FacebookShare on Twitter

‘ಆಕ್ಟ್ 1978’ ಚಿತ್ರ ನಾಲ್ಕು ವಾರಗಳ ಯಶಸ್ವಿ ಪ್ರದರ್ಶನದ ಜೊತೆಗೆ ಐದನೇ ವಾರದತ್ತ ಕಾಲಿಟ್ಟಿದೆ. ಕೊರೊನಾ ಲಾಕ್ಡೌನ್ ಬಳಿಕ 25 ದಿನಗಳ ಪ್ರದರ್ಶನ ಕಂಡ ಚಿತ್ರವೆಂಬ ಖುಷಿಯನ್ನು ಚಿತ್ರತಂಡ ಮಾಧ್ಯಗೋಷ್ಠಿಯ ಮೂಲಕ ಹಂಚಿಕೊಂಡಿದೆ.

ದೇವರಾಜ್ ಆರ್ ನಿರ್ಮಾಣದ ಈ ಸಿನಿಮಾ ಬಿಡುಗಡೆಯ ಜವಾಬ್ದಾರಿಯನ್ನು ಕೆ ಆರ್ ಜಿ ಸ್ಟುಡಿಯೋಸ್ ವಹಿಸಿಕೊಂಡಿತ್ತು. ಈ‌ ಯಶಸ್ವಿ ಚಿತ್ರದ ನಿರ್ದೇಶಕ ಮಂಸೋರೆ ಮಾತನಾಡಿ ”ಯಾವ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಮಾಡಿದರೆ ಜನ ಬರಬಹುದು ಎಂದು ಯೋಚನೆ ಮಾಡಿ ಸಿನಿಮಾ‌ ಬಿಡುಗಡೆ ಮಾಡಿದೆವು. ಪ್ರಚಾರ ಮಾತ್ರವಲ್ಲ ಅಭಿಯಾನ ಕೂಡಾ ಆಗಬೇಕು ಆ ನಿಟ್ಟಿನಲ್ಲಿ ಕೆಲಸ ಮಾಡಿದ್ದೇವೆ. ಈ ಸಿನಿಮಾದ ಗೆಲುವಿಗೆ ನಮ್ಮ ಸಿನಿಮಾ ತಂಡದ ಪರಿಶ್ರಮವೇ ಕಾರಣ ಎನ್ನಬಹುದು” ಎಂದರು. ಚಿತ್ರದ ನಿರ್ಮಾಪಕರು ಮಾತನಾಡಿ,
“ಸಿನಿಮಾ ಕಮರ್ಷಿಯಲ್ ಆಗಿ ಗೆಲುವು ಕಾಣುತ್ತೋ ಇಲ್ಲವೋ ಗೊತ್ತಿರಲಿಲ್ಲ, ನಮ್ಮ ಸಂತೋಷಕ್ಕಾಗಿ ಸಿನಿಮಾ ಮಾಡಿದೆವು. ಸಿನಿಮಾ‌ ನೋಡಿದ ಪಿಡಿಒ ಮಹಿಳೆಯೊಬ್ಬರು ತಮಗೆ ಆದ ಅನ್ಯಾಯವನ್ನು ಧೈರ್ಯವಾಗಿ ಹೇಳಿಕೊಂಡಿದ್ದಾರೆ. ಸಿನಿಮಾ‌25 ದಿನ ದಾಟಿದೆ. ನಮ್ಮ‌ಕೆಲಸ ಸಾರ್ಥಕವಾಯಿತು” ಎಂದರು. ನಟ, ನಿರ್ದೇಶಕ ಬಿ.ಸುರೇಶ್ ಅವರು “ಇಲ್ಲಿ ಅಪರೂಪದ ಕಥೆ ಇದೆ. ಎಲ್ಲರಿಗೂ ಮನಮುಟ್ಟುವ ಕತೆ ಮಾಡಲಾಗಿದೆ. ನನ್ನ‌ ತಾಯಿಗೂ‌ ಸಿನಿಮಾ ಇಷ್ಟವಾಯಿತು. ಅವರೂ ಅಳುತ್ತಾ ಬಂದರು. ನಮಗೆ ಸಾರ್ಥಕತೆ ಅನಿಸಿತು” ಎಂದರು. ಹಿರಿಯ ನಟ
ದತ್ತಣ್ಣನ ಪ್ರಕಾರ “ನಾನು ಎರಡನೇ ದಿನ ಸಿನಿಮಾ ನೋಡಿದೆ. ಅಷ್ಟು ಸುಲಭವಾಗಿ ನಾನು ಸಿನಿಮಾವನ್ನು ಇಷ್ಟ ಪಡೋದಿಲ್ಲ. ಆದರೆ ಈ ಸಿನಿಮಾ‌ ತುಂಬಾ ಇಷ್ಟವಾಯಿತು. ಎಲ್ಲರಿಗೂ ಸಿನಿಮಾ‌ ನೋಡಲಿಕ್ಕೆ ಹೇಳಿದ್ದೀನಿ, ಚಿತ್ರ ಇಷ್ಟ ಪಟ್ಟವರಿಗೆಲ್ಲ ಧನ್ಯವಾದ” ಎಂದರು.

ಬೆಂಗಳೂರಿನ ಮಲ್ಟಿಪ್ಲೆಕ್ಸ್ ಗಳಿಗೆ ಹೋಗಿ ಪ್ರೇಕ್ಷಕರ ಅಭಿಪ್ರಾಯ ತಗೊಂಡಿರುವ ಬಗ್ಗೆ ನಟ ಸಂಚಾರಿ ವಿಜಯ್ ಹೇಳಿದರು. ಕಾಡುವ ಸಿನಿಮಾ ಇದು ಎನ್ನುವುದು ಛಾಯಾಗ್ರಾಹಕ ಸತ್ಯ ಹೆಗಡೆಯವರ ಮಾತು. ಚಿತ್ರದಲ್ಲೊಂದು ಪ್ರಮುಖ ಪಾತ್ರ ನಿಭಾಯಿಸಿರುವ ಪ್ರಮೋದ್ ಶೆಟ್ಟಿ ಈ ಚಿತ್ರ 150 ಪ್ರದರ್ಶನ‌ ಕಾಣಲಿ ಎಂದರು.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.