• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

40 ಕೆಎಎಸ್ ಅಧಿಕಾರಿಗಳ ವಿರುದ್ಧ ಅಕ್ರಮ, ದುರ್ನಡತೆ ಆರೋಪ ; ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆಗೆ ಪ್ರಸ್ತಾವ!

Mohan Shetty by Mohan Shetty
in ಪ್ರಮುಖ ಸುದ್ದಿ
40 ಕೆಎಎಸ್ ಅಧಿಕಾರಿಗಳ ವಿರುದ್ಧ  ಅಕ್ರಮ, ದುರ್ನಡತೆ ಆರೋಪ ; ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆಗೆ ಪ್ರಸ್ತಾವ!
0
SHARES
0
VIEWS
Share on FacebookShare on Twitter

‘ದ ಫೈಲ್’ ಪತ್ರಿಕೆ ನೀಡಿರುವ ಮಾಹಿತಿಯ ಅನುಸಾರ, ಸಚಿವ ಶ್ರೀರಾಮುಲು ಅವರು ಆರೋಪಿಯಾಗಿರುವ ಲೋಕಾಯುಕ್ತ ಪ್ರಕರಣದಲ್ಲಿ ಇಲಾಖೆಗೆ ವಿಚಾರಣೆ ನಡೆಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಆಡಳಿತ ಇಲಾಖೆಗಳು ಪ್ರಸ್ತಾವವನ್ನು ಸಲ್ಲಿಸಿರುವುದು ಇದೀಗ ಬಟ ಬಯಲಾಗಿದೆ.

file

ಇದೇ ವರ್ಷದ ಫೆಬ್ರವರಿ ತಿಂಗಳ 15ನೇ ತಾರೀಖಿನಂದು ನಡೆಸಲಾದ ವಿಧಸನಸಭೆ ಅಧಿವೇಶನದಲ್ಲಿ ಕೃಷ್ಣಬೈರೇಗೌಡ ಅವರು ಕೇಳಿದ್ದ ಪ್ರಶ್ನೆಗೆ ಉತ್ತರ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಇಲಾಖೆ ವಿಚಾರಣೆಗೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಒಟ್ಟಾರೆ 40 ಕೆಎಎಸ್ ಅಧಿಕಾರಿಗಳ ವಿರುದ್ಧ ಪ್ರಸ್ತಾವನೆ ಬಂದಿವೆ ಎಂದು ಪಟ್ಟಿಯನ್ನು ಬಿಡುಗಡೆಗೊಳಿಸಿದರು. ಈ ಪಟ್ಟಿಯು ‘ದ ಫೈಲ್’ ಪತ್ರಿಕೆಗೆ ದೊರೆತಿದೆ.

file

ಸದ್ಯ ಲಭ್ಯವಾಗಿರುವ ಪಟ್ಟಿಯಲ್ಲಿ ಇಲಾಖೆ ವಿಚಾರಣೆಗೆ ಗುರಿಯಾಗಿರುವ 40 ಕೆಎಎಸ್ ಅಧಿಕಾರಿಗಳ ಹೆಸರು, ಮಾಹಿತಿಗಳು ಸಂಕ್ಷಿಪ್ತವಾಗಿ ದೊರೆತಿದೆ. ಅದರ ಪಟ್ಟಿ ಹೀಗಿದೆ. ಈ ಪಟ್ಟಿಯೊಳಗೆ ಸೇರ್ಪಡೆಯಾಗಿರುವ ಹೆಸರಿನ ವ್ಯಕ್ತಿಗಳ ಕುರಿತು ಈಗಾಗಲೇ ಜಾರಿಯಾಗಿರುವ ಶಿಸ್ತುಕ್ರಮದ ಬೆನ್ನಲ್ಲೇ ಕೆಲ ಪ್ರಕರಣಗಳಲ್ಲಿ ಅಧಿಕಾರಿ, ನೌಕರರು ಸಂಬಂಧಿಸಿದ ನ್ಯಾಯಲಯದಿಂದ ತಡೆಯಾಜ್ಞೆಯನ್ನು ಪಡೆದುಕೊಂಡಿದ್ದಾರೆ. ಈ ಕಾರಣದಿಂದಲೇ ನ್ಯಾಯಲಯಗಳಲ್ಲಿ ಹಾಗೂ ಅಧಿಕಾರಿಗಳ ಪ್ರತಿ ರಕ್ಷಣಾ ಹೇಳಿಕೆ ಸಲ್ಲಿಕೆ ಸೇರಿದಂತೆ ವಿಚಾರಣೆ ವರದಿ ಸಲ್ಲಿಕೆಯ ನಂತರ ಆಡಳಿತ ಇಲಾಖೆಯ ಸ್ಪಷ್ಟೀಕರಣ, ಅಭಿಪ್ರಾಯ ಕೋರಿರುವ ಕೆಲವು ಪ್ರಕರಣಗಳಲ್ಲಿ ಆಡಳಿತ ಇಲಾಖೆಯು ಸಂಬಂಧಿಸಿದ ಕ್ಷೇತ್ರ ಮತ್ತು ಇಲಾಖೆಗಳಿಂದ ಮಾಹಿತಿ, ಅನಿಸಿಕೆಗಳನ್ನು ಕಲೆಹಾಕುವಲ್ಲಿ ಸಮಯ ವ್ಯರ್ಥ ಮಾಡಲಾಗುತ್ತಿದೆ.

file 3

ವರದಿ ನೀಡಬೇಕಾದ ಕೆಲ ಪ್ರಕರಣಗಳಲ್ಲಿ ಆಡಳಿತಾತ್ಮಕವಾಗಿ ಪತ್ರ ವ್ಯವಹಾರ ನಡೆಯುತ್ತಿರುವ ಕಾರಣ ಕಾಲಮಿತಿ ಅನ್ವಯ ಕ್ರಮ ಕೈಗೊಳ್ಳಲು ಸಾಧ್ಯವಾಗಿರುವುದಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿದೆ.ಒಟ್ಟಾರೆ ವಿವಿಧ ರೀತಿಯಲ್ಲಿ ನಡೆದಿರುವ ಅಕ್ರಮ, ದುರ್ನಡತೆ ಆರೋಪದಡಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹಾಲಿ ಪ್ರಧಾನ ಕಾರ್ಯದರ್ಶಿಯಾದ ಮಂಜುನಾಥ್ ಪ್ರಸಾದ್, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ತದನಂತರ 8 ಮಂದಿ ಐಎಎಸ್, ಹೇಮಂತ್ ನಿಂಬಾಳ್ಕರ್ ಸೇರಿದಂತೆ 5 ಮಂದಿ ಐಪಿಎಸ್, 9 ಮಂದಿ ಐಎಫ್ಎಸ್ ಅಧಿಕಾರಿಗಳ ವಿರುದ್ಧವೂ ಇಲಾಖೆ ವಿಚಾರಣೆ ನಡೆಸುವ ಪ್ರಸ್ತಾವವೂ ಹೊರಬಿದ್ದಿದೆ.

Source Credits : The File

Tags: Basavaraj Bommaichiefministerfilereport

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.