• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೈಹಿಕ ಅಂತರ ನಿಯಮವನ್ನು ಗಾಳಿಗೆ ತೂರಿದರೆ ಒಬ್ಬ ಕೋವಿಡ್ ರೋಗಿಯಿಂದ 406 ಜನರಿಗೆ ಸೋಂಕು ಹರಡುತ್ತೆ: ಐಸಿಎಂಆರ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ದೈಹಿಕ ಅಂತರ ನಿಯಮವನ್ನು ಗಾಳಿಗೆ ತೂರಿದರೆ ಒಬ್ಬ ಕೋವಿಡ್ ರೋಗಿಯಿಂದ 406 ಜನರಿಗೆ ಸೋಂಕು ಹರಡುತ್ತೆ: ಐಸಿಎಂಆರ್
0
SHARES
0
VIEWS
Share on FacebookShare on Twitter

ನವದೆಹಲಿ, ಏ. 27: ದೈಹಿಕ ಅಂತರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದರೆ ಕೊವಿಡ್-19 ರೋಗ ಹರಡುವ ಸಾರ್ಸ್-ಕೊವಿ-2 ವೈರಸ್​ನಿಂದ ಸೋಂಕಿತನಾಗಿರುವ ವ್ಯಕ್ತಿಯೊಬ್ಬ 30 ದಿನಗಳ ಅವಧಿಯಲ್ಲಿ 406 ಜನರಿಗೆ ಸೋಂಕನ್ನು ಹರಡಬಲ್ಲನೆಂದು ಕೇಂದ್ರ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. ಅಧಿಕೃತ ಸುದ್ದಿಗೋಷ್ಟಿಯೊಂದರಲ್ಲಿ ಇಲಾಖೆಯ ಅಧಿಕಾರಿಯೊಬ್ಬರು ಕೊವಿಡ್-19 ಸೋಂಕಿನ ವಿದ್ಯಮಾನಗಳು, ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವಿವರಿಸುವಾಗ, ‘ಸೂಕ್ತವಾಗಿ ದೈಹಿಕ ಅಂತರವನ್ನು ಕಾಯ್ದುಕೊಳ್ಳದಿದ್ದರೆ ಒಬ್ಬ ಸೋಂಕಿತ 406 ಜನರಿಗೆ ರೋಗ ಹರಡಬಲ್ಲ ಎನ್ನುವುದು ಸಂಶೋಧನೆಯ ಮೂಲಕ ಧೃಡಪಟ್ಟಿದೆ’ ಅಂತ ಹೇಳಿದರು.

ನೀತಿ ಆಯೋಗದ (ಆರೋಗ್ಯ) ಸದಸ್ಯರಾಗಿರುವ ಡಾ ವಿಕೆ ಪಾಲ್ ಅವರು, ಕೇವಲ ತುರ್ತು ಸಂದರ್ಭ ಇದ್ದಲ್ಲಿ ಮಾತ್ರ ಜನ ಮನೆಯಿಂದ ಆಚೆ-ಅದೂ ಮಾಸ್ಕ ಧರಿಸಿಯೇ ಬರಬೇಕು ಅಂತ ಆಗ್ರಹಿಸಿದರಲ್ಲದೆ ಹೊರಗಿನವರನ್ನು ಮನೆಯೊಳಗೆ ಆಹ್ವಾನಿಸದಿರುವಂತೆ ತಾಕೀತು ಮಾಡಿದರು.

‘ಈಗಿನ ಕೊವಿಡ್-19 ಸ್ಥಿತಿಯಲ್ಲಿ ದಯವಿಟ್ಟು ಯಾರೂ ಅನಗತ್ಯವಾಗಿ ಮನೆಯಿಂದ ಆಚೆ ಬರಬೇಡಿ, ಮನೆಯಲ್ಲಿದ್ದಾಗಲೂ ತಪ್ಪದೆ ಮಾಸ್ಕ್ ಧರಿಸಿ. ಅದನ್ನು ಧರಿಸುವುದು ಅತ್ಯವಶ್ಯಕವಾಗಿದೆ. ಯಾರನ್ನೂ ಮನೆಗೆ ಆಹ್ವಾನಿಸಬೇಡಿ, ಸಾಮಾಜಿಕ ಅಂತರ ಮತ್ತು ಬಾರಿ ಬಾರಿ ಸ್ಯಾನಿಟೈಸ್ ಮಾಡಿಕೊಳ್ಳುವುದು ಸೋಂಕಿನ ಆಪಾಯವನ್ನು ಕಡಿಮೆ ಮಾಡುತ್ತದೆ,’ ಎಂದು ಡಾ ಪಾಲ್ ಹೇಳಿದರು.

‘ದೈಹಿಕ ಅಂತರ ಕಾಯ್ದುಕೊಳ್ಳುವ ನಿಯಮವನ್ನು ಶೇಕಡಾ 50 ರಷ್ಟು ಪಾಲಿಸದರೂ ಸೋಂಕಿತ ವ್ಯಕ್ತಿಯು 406 ಜನರ ಬದಲಿಗೆ ಕೇವಲ 15 ಜನಕ್ಕೆ ಸೋಂಕನ್ನು ಹರಡುತ್ತಾನೆ, ಮತ್ತು ಅಪಾಯದ ಪ್ರಮಾಣ ಶೇಕಡಾ 75ರಷ್ಟು ಕಡಿಮೆಯಾಗುತ್ತದೆ. ಈ ಆಂಶವನ್ನು ಎಲ್ಲರೂ ಮನಗಾಣಿರೆಂದು ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ. ವೈದ್ಯಕೀಯ ನಿರ್ವಹಣೆ ಮತ್ತು ಸೋಂಕು ನಿಯಂತ್ರಣಗಳ ಮೇಲೆ ಗಮನವಿರಲಿ,’ ಎಂದು ಪಾಲ್ ಹೇಳಿದರು.

ಲಾಕ್​ಡೌನ್ ಮತ್ತು ದೈಹಿಕ ಅಂತರವನ್ನು ಸೂಕ್ತವಾಗಿ ಜಾರಿಗೊಳಿಸದಿದ್ದರೆ, ಒಬ್ಬ ಕೊವಿಡ್-19 ರೋಗಿಯು 406 ಜನರಿಗೆ ಸೋಂಕನ್ನು ಹರಡುತ್ತಾನೆ ಎಂದು ಭಾರತೀಯ ವೈದ್ಯಕೀಯ ಸಂಶೋಧನೆ ಸಂಸ್ಥೆ (ಐಸಿಎಮ್​ಆರ್) ನಡೆಸಿರುವ ಅಧ್ಯಯನದ ಮೂಲಕ ಬಯಲಿಗೆ ಬಂದಿದೆ.

ಕೊವಿಡ್-19ಗೆ ಸಂಬಂಧಿಸಿದ ನಿಯಮಾವಳಿಗಳನ್ನು ಅದರಲ್ಲೂ ವಿಶೇಷವಾಗಿ ದೈಹಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸದರೆ ಸೋಂಕಿತನೊಬ್ಬ ಕೇವಲ 2.5 ಜನಕ್ಕೆ ಮಾತ್ರ ಹರಡುವಷ್ಟರ ಮಟ್ಟಿಗೆ ಅದನ್ನು ನಿಯಂತ್ರಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್​ವಾಲ್ ಏಪ್ರಿಲ್ 8ರಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.