• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರೊಮಾನಿಯ ಮೂಲಕ 470 ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡುತ್ತಿರುವ ಭಾರತ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
ರೊಮಾನಿಯ ಮೂಲಕ 470 ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡುತ್ತಿರುವ ಭಾರತ!
0
SHARES
0
VIEWS
Share on FacebookShare on Twitter

ಕಳೆದ ಎರಡು ದಿನಗಳಿಂದ ಉಕ್ರೇನ್-ರಷ್ಯಾ ಸಂಘರ್ಷದಿಂದ ಸಂಚಲನ ಸೃಷ್ಠಿಯಾಗಿದ್ದು, ರಷ್ಯಾ ಸೈನ್ಯವು ಉಕ್ರೇನ್ ರಾಜಧಾನಿ ಕೀವ್ ಅನ್ನು ಆಕ್ರಮಣ ಮಾಡಿದೆ. ಈ ಆತಂಕದ ನಡುವೆ ಉಕ್ರೇನ್ ವಿದೇಶಾಂಗ ಸಚಿವಾಲಯ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಧ್ಯಸ್ಥಿಕೆ ವಯಿಸಲು ಮನವಿ ಮಾಡಿಕೊಂಡಿದೆ.

airlift

ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರ ಕಛೇರಿ ಮತ್ತು ಭಾರತದ ವಿದೇಶಾಂಗ ಸಚಿವಾಲಯ ರಷ್ಯಾ ಮತ್ತು ಉಕ್ರೇನ್ ದೇಶಗಳಿಗೆ ಸುಮಾರು 15,000 ಭಾರತೀಯರು ವಿದ್ಯಾರ್ಥಿಗಳು/ಜನರು ಇರುವುದಾಗಿ ಸುರಕ್ಷತೆಗೆ ಮಾಹಿತಿ ನೀಡಿತ್ತು. ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರ ಕಛೇರಿಯೂ ಕೂಡ ಕಳೆದ ಹದಿನೈದು ದಿನಗಳಲ್ಲಿ 3 ಭಾರಿ ಯುದ್ದದ ಸೂಚನೆ ಮತ್ತು ಭಾರತಕ್ಕೆ ತೆರಳುವಂತೆ ಮಾಹಿತಿ ನೀಡಿರುತ್ತದೆ. ಆದರೂ ಕೂಡ ಸುಮಾರು 3000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಲ್ಲಿಯೇ ಸಿಲುಕಿ ಕೊಂಡಿರುವುದರಿಂದ ಅವರನ್ನು ಕರೆತರಲು ಭಾರತದ ಸರ್ಕಾರ ಪ್ರಯತ್ನಿಸುತ್ತಿದ್ದು.

india

ಶುಕ್ರವಾರ ಸಂಜೆಯಿಂದ ಭಾರತ ಕಾರ್ಯಚರಣೆ ಮಾಡುತ್ತಿದೆ. ಎಲ್ಲಾ ಕಡೆ ವಾಯು ಮಾರ್ಗ ನಿರ್ಬಂಧವಾಗಿದ್ದು ಸದ್ಯಕ್ಕೆ ರೋಮಾನಿಯ ದೇಶದವರೆಗೆ ಬಸ್ ಮೂಲಕ 470 ವಿದ್ಯಾರ್ಥಿಗಳನ್ನು ಹುಂಗೇರಿ, ಪೋಲ್ಯಾಂಡ್ ಮಾರ್ಗವಾಗಿ ಈ ವಿಶೇಷ ಬಸ್ ತಲುಪಿದ ನಂತರ ರೊಮೆನಿಯ ಹೋಗಲಿದೆ. ಅಲ್ಲಿಂದ ಎರಡು ಏರ್ ಇಂಡಿಯಾ ಚಾರ್ಟರ್ ವಿಮಾನ ವ್ಯವಸ್ಥೆ ಮಾಡಿದ್ದು ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಇನ್ನೂ ಕೆಲವು ಯುದ್ದ ನಡೆಯುತ್ತಿರುವ ಮತ್ತು ಉಕ್ರೇನ್-ರಷ್ಯಾ ಗಡಿಭಾಗದಲ್ಲಿರುವ ಭಾರತೀಯರಿಗೆ ವಿದ್ಯಾರ್ಥಿಗಳಿಗೆ ಭಾರತೀಯ ಅಧಿಕಾರಿಗಳ ಸಲಹೆಯನ್ನು ಮೀರಿ ಎಲ್ಲಿಯೂ ಹೋರಬರದಂತೆ ಸೂಚನೆ ನೀಡಿದ್ದು ಭಾರತದ ಅಧಿಕಾರಿಗಳು ಕರೆತರಲು ಪ್ರಯತ್ನಿಸುತ್ತಿದ್ದು ಸದಾ ಸಂಪರ್ಕದಲ್ಲಿದ್ದಾರೆ.

  • Source : Naveen Shimoga
Tags: airliftIndiaromaniaukrainewar

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.