• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರೊಮಾನಿಯ ಮೂಲಕ 470 ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡುತ್ತಿರುವ ಭಾರತ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
ರೊಮಾನಿಯ ಮೂಲಕ 470 ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡುತ್ತಿರುವ ಭಾರತ!
0
SHARES
4
VIEWS
Share on FacebookShare on Twitter

ಕಳೆದ ಎರಡು ದಿನಗಳಿಂದ ಉಕ್ರೇನ್-ರಷ್ಯಾ ಸಂಘರ್ಷದಿಂದ ಸಂಚಲನ ಸೃಷ್ಠಿಯಾಗಿದ್ದು, ರಷ್ಯಾ ಸೈನ್ಯವು ಉಕ್ರೇನ್ ರಾಜಧಾನಿ ಕೀವ್ ಅನ್ನು ಆಕ್ರಮಣ ಮಾಡಿದೆ. ಈ ಆತಂಕದ ನಡುವೆ ಉಕ್ರೇನ್ ವಿದೇಶಾಂಗ ಸಚಿವಾಲಯ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಧ್ಯಸ್ಥಿಕೆ ವಯಿಸಲು ಮನವಿ ಮಾಡಿಕೊಂಡಿದೆ.

airlift

ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರ ಕಛೇರಿ ಮತ್ತು ಭಾರತದ ವಿದೇಶಾಂಗ ಸಚಿವಾಲಯ ರಷ್ಯಾ ಮತ್ತು ಉಕ್ರೇನ್ ದೇಶಗಳಿಗೆ ಸುಮಾರು 15,000 ಭಾರತೀಯರು ವಿದ್ಯಾರ್ಥಿಗಳು/ಜನರು ಇರುವುದಾಗಿ ಸುರಕ್ಷತೆಗೆ ಮಾಹಿತಿ ನೀಡಿತ್ತು. ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರ ಕಛೇರಿಯೂ ಕೂಡ ಕಳೆದ ಹದಿನೈದು ದಿನಗಳಲ್ಲಿ 3 ಭಾರಿ ಯುದ್ದದ ಸೂಚನೆ ಮತ್ತು ಭಾರತಕ್ಕೆ ತೆರಳುವಂತೆ ಮಾಹಿತಿ ನೀಡಿರುತ್ತದೆ. ಆದರೂ ಕೂಡ ಸುಮಾರು 3000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಲ್ಲಿಯೇ ಸಿಲುಕಿ ಕೊಂಡಿರುವುದರಿಂದ ಅವರನ್ನು ಕರೆತರಲು ಭಾರತದ ಸರ್ಕಾರ ಪ್ರಯತ್ನಿಸುತ್ತಿದ್ದು.

india

ಶುಕ್ರವಾರ ಸಂಜೆಯಿಂದ ಭಾರತ ಕಾರ್ಯಚರಣೆ ಮಾಡುತ್ತಿದೆ. ಎಲ್ಲಾ ಕಡೆ ವಾಯು ಮಾರ್ಗ ನಿರ್ಬಂಧವಾಗಿದ್ದು ಸದ್ಯಕ್ಕೆ ರೋಮಾನಿಯ ದೇಶದವರೆಗೆ ಬಸ್ ಮೂಲಕ 470 ವಿದ್ಯಾರ್ಥಿಗಳನ್ನು ಹುಂಗೇರಿ, ಪೋಲ್ಯಾಂಡ್ ಮಾರ್ಗವಾಗಿ ಈ ವಿಶೇಷ ಬಸ್ ತಲುಪಿದ ನಂತರ ರೊಮೆನಿಯ ಹೋಗಲಿದೆ. ಅಲ್ಲಿಂದ ಎರಡು ಏರ್ ಇಂಡಿಯಾ ಚಾರ್ಟರ್ ವಿಮಾನ ವ್ಯವಸ್ಥೆ ಮಾಡಿದ್ದು ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಇನ್ನೂ ಕೆಲವು ಯುದ್ದ ನಡೆಯುತ್ತಿರುವ ಮತ್ತು ಉಕ್ರೇನ್-ರಷ್ಯಾ ಗಡಿಭಾಗದಲ್ಲಿರುವ ಭಾರತೀಯರಿಗೆ ವಿದ್ಯಾರ್ಥಿಗಳಿಗೆ ಭಾರತೀಯ ಅಧಿಕಾರಿಗಳ ಸಲಹೆಯನ್ನು ಮೀರಿ ಎಲ್ಲಿಯೂ ಹೋರಬರದಂತೆ ಸೂಚನೆ ನೀಡಿದ್ದು ಭಾರತದ ಅಧಿಕಾರಿಗಳು ಕರೆತರಲು ಪ್ರಯತ್ನಿಸುತ್ತಿದ್ದು ಸದಾ ಸಂಪರ್ಕದಲ್ಲಿದ್ದಾರೆ.

  • Source : Naveen Shimoga
Tags: airliftIndiaromaniaukrainewar

Related News

ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇಲ್ಲಿವೆ ನೈಸರ್ಗಿಕ ಪರಿಹಾರಗಳು..!
ಆರೋಗ್ಯ

ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇಲ್ಲಿವೆ ನೈಸರ್ಗಿಕ ಪರಿಹಾರಗಳು..!

September 22, 2023
ಆ ಎರಡು ಪದಗಳು ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನದಲ್ಲಿ ಇರಲೇ ಇಲ್ಲ – ಸಿದ್ದುಗೆ ಬಿಜೆಪಿ ಟಾಂಗ್
ಪ್ರಮುಖ ಸುದ್ದಿ

ಆ ಎರಡು ಪದಗಳು ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನದಲ್ಲಿ ಇರಲೇ ಇಲ್ಲ – ಸಿದ್ದುಗೆ ಬಿಜೆಪಿ ಟಾಂಗ್

September 22, 2023
ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ
ಆರೋಗ್ಯ

ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ

September 22, 2023
ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ
ಪ್ರಮುಖ ಸುದ್ದಿ

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.