• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಮಳೆಯಿಂದಾಗಿ ರದ್ದಾದ 5ನೇ ದಿನದಾಟ: ಭಾರತ-ಇಂಗ್ಲೆಂಡ್ ಪ್ರಥಮ ಟೆಸ್ಟ್ ಡ್ರಾನಲ್ಲಿ ಅಂತ್ಯ

Sharadhi by Sharadhi
in Sports, ದೇಶ-ವಿದೇಶ, ಪ್ರಮುಖ ಸುದ್ದಿ
ಮಳೆಯಿಂದಾಗಿ ರದ್ದಾದ 5ನೇ ದಿನದಾಟ: ಭಾರತ-ಇಂಗ್ಲೆಂಡ್ ಪ್ರಥಮ ಟೆಸ್ಟ್ ಡ್ರಾನಲ್ಲಿ ಅಂತ್ಯ
0
SHARES
0
VIEWS
Share on FacebookShare on Twitter

ನಾಟಿಂಗ್ಹ್ಯಾಮ್, ಆ. 09: ಮಳೆರಾಯನ ಅಬ್ಬರದಿಂದಾಗಿ ಪ್ರವಾಸಿ ಭಾರತ ಹಾಗೂ ಅತಿಥೇಯ ಇಂಗ್ಲೆಂಡ್ ತಂಡಗಳ ನಡುವಿನ ಪ್ರಥಮ ಟೆಸ್ಟ್ ಪಂದ್ಯ ನೀರಸ‌ ಡ್ರಾನಲ್ಲಿ ಅಂತ್ಯಗೊಂಡಿದೆ.

ಅತಿಥೇಯ ಇಂಗ್ಲೆಂಡ್ ನೀಡಿದ್ದ 209 ರನ್ ಗುರಿಬೆನ್ನತ್ತಿದ ಭಾರತ 4ನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 52 ರನ್ ಗಳಿಸಿತ್ತು. ಹೀಗಾಗಿ 5ನೇ ಹಾಗೂ ಅಂತಿಮ ದಿನದಾಟ ನಿರ್ಣಾಯಕ ಘಟ್ಟ ತಲುಪಿತ್ತು. ಆದರೆ ಕೊನೆಯ ದಿನದಾಟಕ್ಕೆ ವರುಣನ ಅವಕೃಪೆ ಎದುರಾದ ಪರಿಣಾಮ ದಿನದಾಟದ ಎರಡು ಅವಧಿಯ ಆಟ ಮಳೆಯಿಂದ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.

ಹೀಗಾಗಿ ಅಂತಿಮ ದಿನದಂದು ಪಂದ್ಯದ ಗೆಲುವಿಗೆ ಅಗತ್ಯವಿದ್ದ 157 ರನ್ ಗಳಿಸಿ, ಸರಣಿಯಲ್ಲಿ 1-0 ಮುನ್ನಡೆ ಸಾಧಿಸುವ ಟೀಂ ಇಂಡಿಯಾ ನಿರೀಕ್ಷೆ ಹುಸಿಯಾಯಿತು. ಉಭಯ ತಂಡಗಳ ನಡುವಿನ ಐದು ಟೆಸ್ಟ್ ಪಂದ್ಯಗಳ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯ ಆಗಸ್ಟ್ 12ರಿಂದ ಕ್ರಿಕೆಟ್ ಲಾರ್ಡ್ಸ್ ಅಂಗಳದಲ್ಲಿ ನಡೆಯಲಿದೆ.

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.