• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ ; ಪೈಲಟ್ ಸೇರಿದಂತೆ 7 ಮಂದಿ ಸಾವು!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ ; ಪೈಲಟ್ ಸೇರಿದಂತೆ 7 ಮಂದಿ ಸಾವು!
0
SHARES
0
VIEWS
Share on FacebookShare on Twitter

Kedarnath : ಉತ್ತರಾಖಂಡದ (Uttarkhand) ಕೇದಾರನಾಥ ಬಳಿ ನಡೆದ ಹೆಲಿಕಾಪ್ಟರ್(7 Dead in Helicopter Crash) ಅಪಘಾತದಲ್ಲಿ ಪೈಲಟ್ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ.

ಕೇದಾರನಾಥದಿಂದ ಸುಮಾರು 2 ಕಿ.ಮೀ ದೂರದಲ್ಲಿರುವ ಗರುಡ್ ಚಟ್ಟಿಯಲ್ಲಿ ಈ ಘಟನೆ (7 Dead in Helicopter Crash)ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.

7 Dead in Helicopter Crash

ಹೆಲಿಕಾಪ್ಟರ್ ಗುಪ್ತಕಾಶಿಯಿಂದ ಹೊರಟು ಕೇದಾರನಾಥಕ್ಕೆ ಹೊರಟಿತ್ತು. ಆರ್ಯನ್ ಏವಿಯೇಷನ್ ​​ಹೆಲಿಕಾಪ್ಟರ್ ಗುಪ್ತಕಾಶಿಯ ಫಾಟಾ ಹೆಲಿಪ್ಯಾಡ್‌ನಿಂದ ಹೊರಟು ಕೇದಾರನಾಥ ಪ್ರದೇಶದತ್ತ ಸಾಗುತ್ತಿತ್ತು. 33 ಕಿ.ಮೀ ದೂರ ಕ್ರಮಿಸಲು ಹೊರಡುವ ಮುನ್ನವೇ ನಿರ್ಧರಿಸಲಾಗಿತ್ತು ಎಂದು ಹೇಳಲಾಗಿದೆ.

ವರದಿಗಳಲ್ಲಿ ಉಲ್ಲೇಖವಾಗಿರುವ ಮಾಹಿತಿ ಅನುಸಾರ, ಹೆಲಿಕಾಪ್ಟರ್ ಗರುಡ ಚಟ್ಟಿ ಪ್ರದೇಶದತ್ತ ಸಾಗುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದು ಇನ್ನು ಖಚಿತವಾಗಿ ತಿಳಿದುಬಂದಿಲ್ಲ. ರಕ್ಷಣಾ ತಂಡಗಳು ಸ್ಥಳದಲ್ಲಿದ್ದು, ಶೀಘ್ರದಲ್ಲೇ ತನಿಖೆ ಆರಂಭವಾಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ : https://vijayatimes.com/bjp-targets-siddaramaiah-2/

ಎತ್ತರದಲ್ಲಿರುವ ಕೇದಾರನಾಥ ಯಾತ್ರಾಸ್ಥಳದ ಹವಾಮಾನವು ಸಾಮಾನ್ಯವಾಗಿ ಅನಿರೀಕ್ಷಿತವಾಗಿರುತ್ತದೆ. ಬಹುಪಾಲು ಯಾತ್ರಾರ್ಥಿಗಳು ಗುಪ್ತಕಾಶಿಯಿಂದ ಕೇದಾರನಾಥಕ್ಕೆ ಪ್ರಯಾಸಕರ ಮಾರ್ಗವನ್ನು ಚಾರಣದ ಮೂಲಕ ತೆರಳಲು ಬಯಸುತ್ತಾರೆ. ಆದ್ರೆ, ಕೆಲವು ಯಾತ್ರಿಗಳು ವಿವಿಧ ಹೆಲಿಕಾಪ್ಟರ್ ಸೇವೆಗಳನ್ನು ಬಳಸಲು ಇಚ್ಛಿಸಿ ಹೆಲಿಕಾಪ್ಟರ್ ಮೊರೆ ಹೋಗುತ್ತಾರೆ.

7 Dead in Helicopter Crash

ನಾಗರಿಕ ವಿಮಾನಯಾನ ನಿರ್ದೇಶನಾಲಯದ ಜನರಲ್ (DGCA) ಮೂಲಗಳು, ಸ್ವೀಕರಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ದೆಹಲಿ ಮೂಲದ ನಾನ್-ಶೆಡ್ಯೂಲ್ಡ್ ಆಪರೇಟರ್ಸ್ ಪರ್ಮಿಟ್ (NSOP) ಹೊಂದಿರುವ ಮಿಸ್ ಆರ್ಯನ್ ಏವಿಯೇಷನ್‌ಗೆ ಸೇರಿದ ಬೆಲ್ 407 ಹೆಲಿಕಾಪ್ಟರ್ VT-RPN ಮಾರ್ಗದಲ್ಲಿ ಅಪಘಾತಕ್ಕೀಡಾಗಿದೆ.

https://youtu.be/2gBpiqMiKks ರಸ್ತೆ ಕಾಣದ ಕ್ಷೇತ್ರ! ದಶಕಗಳಿಂದ ಅಭಿವೃದ್ಧಿ ಕಾಣದ ಯಶವಂತಪುರ ಕ್ಷೇತ್ರ.

ಕೇದಾರನಾಥದಿಂದ ಗುಪ್ತಕಾಶಿಗೆ ತೆರಳುವ ಮಾರ್ಗದಲ್ಲಿ ಬಹುಶಃ ಕೆಟ್ಟ ಹವಾಮಾನ ಇದ್ದ ಕಾರಣದಿಂದಲೋ, ಏನೋ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ಊಹಿಸಿ ಹೇಳಲಾಗಿದೆ.

Tags: blastDeathHelicopterKedarnath

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.