• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜನಸಾಮಾನ್ಯರಿಗೆ ಹೊರೆಯಾದ ಕೇಂದ್ರ ಬಜೆಟ್; ಪೆಟ್ರೋಲ್ ಮೇಲೆ 2.50 ರೂ, ಡೀಸೆಲ್ ಮೇಲೆ 4 ರೂ ಏರಿಕೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಜನಸಾಮಾನ್ಯರಿಗೆ ಹೊರೆಯಾದ ಕೇಂದ್ರ ಬಜೆಟ್; ಪೆಟ್ರೋಲ್ ಮೇಲೆ 2.50 ರೂ, ಡೀಸೆಲ್ ಮೇಲೆ 4 ರೂ ಏರಿಕೆ
0
SHARES
0
VIEWS
Share on FacebookShare on Twitter

ನವದೆಹಲಿ, ಫೆ. 01: ಕೇಂದ್ರ ಸರ್ಕಾರ ಬಜೆಟ್​ ಮಂಡಿಸಿದ ಬೆನ್ನಲ್ಲೇ ತೆರಿಗೆ ಸಂಗ್ರಹದ ಉದ್ದೇಶದಿಂದಾಗಿ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್​ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದೆ. ಪೆಟ್ರೋಲ್​ ಮೇಲೆ 2.50 ರೂ ಹಾಗೂ ಡೀಸೆಲ್​ ಮೇಲೆ ಬರೋಬ್ಬರಿ 4 ರೂಪಾಯಿಯನ್ನು ಏರಿಸಿದೆ. ಈ ದರಗಳು ಇಂದು ಮಧ್ಯರಾತ್ರಿಯಿಂದ ಜಾರಿಯಾಗಲಿದ್ದು, ಈ ಮೂಲಕ ಮಧ್ಯಮ ವರ್ಗದ ಜನರ ಉಳಿತಾಯಕ್ಕೆ ಸರ್ಕಾರ ಭಾರಿ ಹೊಡೆತ ನೀಡಿದೆ. ಕಳೆದ ಕೆಲ ವರ್ಷಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿನಿತ್ಯ ಏರಿಕೆಯಾಗುತ್ತಲೇ ಇದೆ. ಆದರೆ, ಪೈಸೆ ಲೆಕ್ಕದಲ್ಲಿ ಏರಿಕೆಯಾಗುತ್ತಿದ್ದ ಕಾರಣ ಜನ ಸಾಮಾನ್ಯರು ಅಸಮಾಧಾನವಿದ್ದರೂ ತೋರಿಸಿಕೊಂಡಿರಲಿಲ್ಲ. ಆದರೆ, ಈ ಬಜೆಟ್​ನಲ್ಲಿ ಏಕಾಏಕಿ ರೂಪಾಯಿ ಲೆಕ್ಕದಲ್ಲಿ ತೈಲ ಬೆಲೆಯನ್ನು ಏರಿಕೆ ಮಾಡಲಾಗಿದೆ. ಈ ಮೂಲಕ ದೇಶದಾದ್ಯಂತ ತೈಲದ ಬೆಲೆ 1 ಲೀಟರ್​ಗೆ 92 ರೂ ಗಿಂತ ಅಧಿಕವಾಗಿದೆ. ಇನ್ನೂ ದೆಹಲಿ ಮುಂಬೈನಲ್ಲಿ ಈ ಬೆಲೆ ಮತ್ತಷ್ಟು ಅಧಿಕವಾಗಲಿದೆ. ಆರ್ಥಿಕ ತಜ್ಞರು ಇದು ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ನೀಡಿದ ಮರ್ಮಾಘಾತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಎರಡನೇ ಪೂರ್ಣಾವಧಿ ಕೇಂದ್ರ ಯುನಿಯನ್‌ ಬಜೆಟ್​ ಮಂಡಿಸಿದ್ದಾರೆ. ಈ ಬಜೆಟ್​ನಲ್ಲಿ ಕೃಷಿ ವಲಯಕ್ಕೆ 2 ಲಕ್ಷ ಕೋಟಿ ಹಣವನ್ನು ಮೀಸಲಿಡಲಾಗಿದೆ. ಹೀಗಾಗಿ ಕೃಷಿ ವಲಯದ ಖರ್ಚಿಗೆ ಹಣವನ್ನು ಕ್ರೋಢೀಕರಣ ಮಾಡುವ ಕಾರಣಕ್ಕೆ “ಕೃಷಿ ಸೆಸ್​”  ಹೆಸರಿನಲ್ಲಿ ಕೇಂದ್ರ ಸರ್ಕಾರ ಇದೀಗ ತೈಲ ಬೆಲೆಯನ್ನು ಏರಿಕೆ ಮಾಡಲು ಮುಂದಾಗಿದೆ.

ಕೇಂದ್ರ ಸರ್ಕಾರ ತೈಲ ಬೆಲೆಯನ್ನು ನಿರ್ಧರಿಸುವ ಹಕ್ಕನ್ನು ಈಗಾಗಲೇ ಆಯಾ ಖಾಸಗಿ ಕಂಪೆನಿಗೆ ನೀಡಿದೆ. ಹೀಗಾಗಿ ಈ ಕಂಪೆನಿಗಳು ಪ್ರತಿನಿತ್ಯ ತೈಲ ದರ ಏರಿಸುತ್ತಲೇ ಇದೆ. ಕೊರೋನಾ ಲಾಕ್​ಡೌನ್ ಸಂದರ್ಭದಲ್ಲಿ ಗಲ್ಫ್​ ರಾಷ್ಟ್ರದಲ್ಲಿ ತೈಲಗಳ ಬೆಲೆ ಶೇ.70 ರಷ್ಟು ಕುಸಿದಿತ್ತು. ಆದರೆ, ಈ ಸಂದರ್ಭದಲ್ಲೂ ಸಹ ಈ ಕಂಪೆನಿಗಳು ಭಾರತದಲ್ಲಿ 12 ರೂ ಗಿಂತ ಅಧಿಕ ಬೆಲೆ ಏರಿಕೆ ಮಾಡಿದ್ದವು. ಈ ಮೂಲಕ ತೈಲ ಬೆಲೆ ಇಳಿಕೆಯ ಲಾಭವನ್ನು ಜನರಿಗೆ ನೀಡದೆ ಮತ್ತಷ್ಟು ಹೊರ ನೀಡಲಾಗಿತ್ತು.

ಈ ನಡುವೆ ಕೇಂದ್ರ ಸರ್ಕಾರ ಇದೀಗ ಮತ್ತೆ ತೈಲದ ಮೇಲಿನ ಸೆಸ್​ ಏರಿಕೆ ಮಾಡುವ ಮೂಲಕ ಮಧ್ಯಮ ವರ್ಗದ ಜರಿಗೆ ಮತ್ತಷ್ಟು ಹೊರೆ ನೀಡಿದೆ. ಈ ಮೂಲಕ ದಿನ ನಿತ್ಯದ ಬೆಲೆಯೂ ಏರಿಕೆಯಾಗಲಿದ್ದು, ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಲಿದೆ ಎನ್ನಲಾಗುತ್ತಿದೆ.

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.