• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

‘ಆರಾಧ್ಯ’ ನೀಡಿದ ಸಂದೇಶ

Preetham Kumar P by Preetham Kumar P
in ಮನರಂಜನೆ
‘ಆರಾಧ್ಯ’ ನೀಡಿದ ಸಂದೇಶ
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 21 : ಬಾಲನಟಿ ಆರಾಧ್ಯ ಒಂದು ಸಂದೇಶ ನೀಡಿದ್ದಾಳೆ. ಅದು ಆಕೆ ನಟಿಸಿರುವ ‘ಆರಾಧ್ಯ’ ಎನ್ನುವ ಕಿರುಚಿತ್ರದ ಮೂಲಕ ಎನ್ನುವುದು ವಿಶೇಷ. ಚಿತ್ರದ ಪ್ರದರ್ಶನ ಮತ್ತು ಮಾಧ್ಯಮಗೋಷ್ಠಿಯಲ್ಲಿ ನಡೆದ ವಿಚಾರಗಳು ಇಲ್ಲಿವೆ.

ಸಾಕಷ್ಟು ಚಿತ್ರಗಳಲ್ಲಿ ನಟಿಸಿ ಗುರುತಿಸಿಕೊಂಡಿರುವ ಯತಿರಾಜ್, ಕಳೆದವರ್ಷ ಕೊರೋನ ಬಂದ ಮೇಲೆ ಸುಮಾರು ಹದಿನೇಳು ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ. ‘ಆರಾಧ್ಯ’ ಅವರ ನಿರ್ದೇಶನದ ಹದಿನೆಂಟನೇ ಕಿರುಚಿತ್ರ.
ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ಈ ಕಿರುಚಿತ್ರದ ನಿರ್ಮಾಪಕರೂ ಹೌದು. ನಿರ್ದೇಶಿಸಿದ್ದಾರೆ. ಅಪ್ಪ -ಮಗಳ ಸೆಂಟಿಮೆಂಟ್ ಸನ್ನಿವೇಶಗಳು ಈ ಕಿರುಚಿತ್ರದ ಹೈಲೆಟ್.

“ಮನೆಯಲ್ಲಿ ತಂದೆಯಾದವನಿಗೆ ಜವಾಬ್ದಾರಿ ಇಲ್ಲದೇ ಇದ್ದಾಗ, ಮಕ್ಕಳಿಗೆ ಯಾವರೀತಿ ತೊಂದರೆಯಾಗುತ್ತದೆ ಎಂಬುದನ್ನು ಹೇಳುವುದೇ ಇದರ ಕಥೆ.
ನಮ್ಮ ಈ ಪ್ರಯತ್ನವನ್ನು ‌ನಿಮಗೆ ತೋರಿಸುವ ಹಂಬಲವಾಯಿತು. ನಿಮ್ಮ ಮುಂದೆ ತಂದಿದ್ದೇವೆ.‌
‘ಆರಾಧ್ಯ’ ಪಾತ್ರದಲ್ಲಿ ಬೇಬಿ ಆರಾಧ್ಯ, ಸುಶೀಲಾ ಟೀಚರ್ ಆಗಿ ಅಂಜಲಿ, ತಂದೆಯ ಪಾತ್ರದಲ್ಲಿ ನಾನು ಮತ್ತು ಇನ್ನೋರ್ವರು ಅಭಿನಯಿಸಿದ್ದೇವೆ. ಅದು ಹೇಗೆ ಎನ್ನುವ ಸಂದೇಹಗಳು ಕೇಳುಗರಲ್ಲಿ ಹಾಗೆಯೇ ಇರಲಿ. ಚಿತ್ರದ ವೀಕ್ಷಣೆಯೇ ಅದಕ ಉತ್ತರವಾಗಲಿದೆ.
ಜೀವನ್ ಅವರ ಛಾಯಾಗ್ರಹಣ ಹಾಗೂ ಸಂಕಲನ, ವಿನುಮನಸು ಸಂಗೀತ ನಿರ್ದೇಶನ ಈ ಕಿರುಚಿತ್ರಕ್ಕಿದೆ.
ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ” ಎಂದರು ಯತಿರಾಜ್.

ನಾನು ಮೂರು ಕಿರುಚಿತ್ರಗಳಲ್ಲಿ ನಟಿಸಿದ್ದೇನೆ. ಅದರಲ್ಲಿ ಎರಡು ಯತಿರಾಜ್ ಅವರ ಜೊತೆ. ನಮ್ಮ ಕಿರುಚಿತ್ರವನ್ನು ನೋಡಿ ಹರಸಿ ಎಂದರು ಬೇಬಿ ಆರಾಧ್ಯ. ಹಿರಿಯ ನಿರ್ದೇಶಕ “ಗೆಜ್ಜೆನಾದ” ವಿಜಯಕುಮಾರ್, ಜಂಕಾರ್ ಮ್ಯೂಸಿಕ್ ನ ಭರತ್ ಜೈನ್ ಹಾಗೂ ಪತ್ರಿಕಾ ಸಂಪರ್ಕಾಧಿಕಾರಿ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿ, ಕಿರುಚಿತ್ರ ವೀಕ್ಷಿಸಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

Related News

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023
ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ
ಮನರಂಜನೆ

ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ

March 14, 2023
RRR ಚಿತ್ರದ ‘ನಾಟು-ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ; ಗಣ್ಯರಿಂದ ಅಭಿನಂದನೆಗಳ ಮಹಾಪೂರ!
ಮನರಂಜನೆ

RRR ಚಿತ್ರದ ‘ನಾಟು-ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ; ಗಣ್ಯರಿಂದ ಅಭಿನಂದನೆಗಳ ಮಹಾಪೂರ!

March 14, 2023
22 ವರ್ಷಗಳಲ್ಲಿ ನನಗೆ ಮೊದಲ ಬಾರಿ ‘ಹೀರೋ’ಗೆ ಸಿಗೋ ಸಂಬಳ ಸಿಕ್ಕಿದೆ: ನಟಿ ಪ್ರಿಯಾಂಕಾ ಚೋಪ್ರಾ
Lifestyle

22 ವರ್ಷಗಳಲ್ಲಿ ನನಗೆ ಮೊದಲ ಬಾರಿ ‘ಹೀರೋ’ಗೆ ಸಿಗೋ ಸಂಬಳ ಸಿಕ್ಕಿದೆ: ನಟಿ ಪ್ರಿಯಾಂಕಾ ಚೋಪ್ರಾ

March 13, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.