• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕರ್ನಾಟಕದ `ಅಬ್ದುಲ್ ಖಾದರ್ ನಡಕಟ್ಟಿನ್’ ಅವರಿಗೆ ಪದ್ಮಶ್ರೀ ಪ್ರಶಸ್ತಿ!

Mohan Shetty by Mohan Shetty
in ರಾಜ್ಯ
abdul nadakattin
0
SHARES
11
VIEWS
Share on FacebookShare on Twitter

ನವದೆಹಲಿ(ಭಾರತ) ಮಾರ್ಚ್ 29 : ಕರ್ನಾಟಕದ(Karnataka) ಧಾರವಾಡದ(Dharwad) ತಳಮಟ್ಟದ ಕೃಷಿ ಆವಿಷ್ಕಾರಕ ಅಬ್ದುಲ್ ಖಾದರ್ ನಡಕಟ್ಟಿನ್(Abdul khadar Nadakattin) ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್(Ramnath Kovind) ಅವರಿಂದ ಪದ್ಮಶ್ರೀ(Padmashree) ಪ್ರಶಸ್ತಿ ದೊರೆತಿದೆ.

padmashree awardee

ಕೃಷಿ(Agriculture) ವಿಭಾಗಕ್ಕೆ ಅವರು ನೀಡಿರುವ ಅಗಾಧ ಸೇವೆ, ಕೊಡುಗೆಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಸ್ವೀಕರಿಸಿದರು. ಭಾರತದಾದ್ಯಂತ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಸಹಾಯ ಮಾಡುವ ಮುಖೇನ 40ಕ್ಕೂ ಹೆಚ್ಚು ಆವಿಷ್ಕಾರಗಳಿಗೆ ಅವರು ಮನ್ನಣೆ ಪಡೆದಿದ್ದಾರೆ. “ನಾನೊಬ್ಬ ಸಾಮಾನ್ಯ ರೈತ, ಆದ್ರೆ ಕಳೆದ 35 ವರ್ಷಗಳಲ್ಲಿ ಕೃಷಿಯಲ್ಲಿ ಬಳಸುವ ಯಂತ್ರಗಳ ಕುರಿತು ನಾನು ಮಾಡಿದ ಸಂಶೋಧನೆಗಾಗಿ ಭಾರತ ಸರ್ಕಾರ ನನಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ” ಎಂದು ಪದ್ಮಶ್ರೀ ಪುರಸ್ಕೃತ ಅಬ್ದುಲ್ ಖಾದರ್ ನಡಕಟ್ಟಿನ್ ಅವರು ಹೆಮ್ಮೆಯಿಂದ ಮಾಧ್ಯಮಗಳಿಗೆ ಹೇಳಿದರು.

abdul nadakattin

“ನಾನು ಇದನ್ನು ದೇಶದ ಎಲ್ಲಾ ರೈತರಿಗೆ ಅರ್ಪಿಸಲು ಬಯಸುತ್ತೇನೆ” ಎಂದು ಅವರು ಸಂತಸದಿಂದ ಹೇಳಿದರು. ಅಬ್ದುಲ್ ಅವರು ಚಿಕ್ಕವಯಸ್ಸಿನಲ್ಲಿದ್ದಾಗಲೇ ಮಾವು, ಸಪೋಟ, ಮೆಣಸಿನಕಾಯಿ ಬೆಳೆಯನ್ನು ಮಿಶ್ರ ಬೆಳೆಯಾಗಿ ಪರಿವರ್ತಿಸಿದ್ದರು. ಮೆಕಾನಿಕ್ ಹವ್ಯಾಸವೂ ಕೃಷಿಗೆ ಹೊಸ ಅವಿಷ್ಕಾರ ನೀಡಿತು. ವಿಶ್ವಶಾಂತಿ ಕೃಷಿ ಸಂಶೋಧನೆ ಮತ್ತು ಇಂಡಸ್ಟ್ರಿಯಲ್ ಸಂಶೋಧನೆ ಕೇಂದ್ರವನ್ನು 1975 ಸ್ಥಾಪನೆ ಮಾಡಿದರು. ಇಂದು ಅವರ ‘ನಡಕಟ್ಟಿನ್’ ಹೆಸರಿನಡಿ ಉಪಯೋಗವಾಗುತ್ತಿರುವ ಎಷ್ಟೋ ಕೃಷಿ ಉಪಕರಣಗಳು ಯಶಸ್ವಿಯಾಗಿ ದೇಶಾದ್ಯಂತ ಮಾರಾಟವಾಗುತ್ತಿದೆ.

Tags: abdulkhadernadakattinawardeeKarnatakapadmashree

Related News

‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ
ಪ್ರಮುಖ ಸುದ್ದಿ

‘ಬೆಂಗಳೂರು ಚಲೋ’ಗೆ ಸಜ್ಜಾದ ಸಾರಿಗೆ ಸಿಬ್ಬಂದಿ: ಫ್ರೀಡಂ ಪಾರ್ಕ್‌ನಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ

February 17, 2026
ಕೋಲಾರ ಹೊರವಲಯದಲ್ಲಿ ಖಾಸಗಿ ಬಸ್ ಪಲ್ಟಿ : 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಪ್ರಮುಖ ಸುದ್ದಿ

ಕೋಲಾರ ಹೊರವಲಯದಲ್ಲಿ ಖಾಸಗಿ ಬಸ್ ಪಲ್ಟಿ : 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

February 17, 2026
ಬೆಂಗಳೂರಿನ ಮಹಿಳೆಯರಿಗೆಂದೇ ರಸ್ತೆಗಿಳಿದ 2000 ‘ಸಖಿ ಆಟೋ’ಗಳು: Whatsappನಲ್ಲೇ ಬುಕ್ಕಿಂಗ್
ಡಿಜಿಟಲ್ ಜ್ಞಾನ

ಬೆಂಗಳೂರಿನ ಮಹಿಳೆಯರಿಗೆಂದೇ ರಸ್ತೆಗಿಳಿದ 2000 ‘ಸಖಿ ಆಟೋ’ಗಳು: Whatsappನಲ್ಲೇ ಬುಕ್ಕಿಂಗ್

February 16, 2026
ರೈತರನ್ನು ಮಾರಾಟ ಮಾಡಬೇಡಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಪ್ರಮುಖ ಸುದ್ದಿ

ರೈತರನ್ನು ಮಾರಾಟ ಮಾಡಬೇಡಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

February 16, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.