• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ದರ್ಶನ್ ಅನುಸರಿಸಿದ ನಟ ಅಭಯ್ ವೀರ್

Sharadhi by Sharadhi
in ಮನರಂಜನೆ
ದರ್ಶನ್ ಅನುಸರಿಸಿದ ನಟ ಅಭಯ್ ವೀರ್
0
SHARES
0
VIEWS
Share on FacebookShare on Twitter

ವನ್ಯಜೀವಿಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೊರೋನಾ ಸಂದರ್ಭದಲ್ಲಿ‌ ಆಹಾರ ಕೊರತೆ ಎದುರಿಸುತ್ತಿರುವ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಪ್ರಾಣಿಸಂತತಿ ಉಳಿಸಿ ಎಂದು ಕರೆ ಕೊಟ್ಟಿದ್ದರು. ಈಗ ಉತ್ತರ ಕರ್ನಾಟಕದ ಯುವಪ್ರತಿಭೆ ಅಭಯ್‌ವೀರ್ ಅವರು ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ನಿಸರ್ಗ ಧಾಮದಿಂದ ಅರ್ಜುನ ಎಂಬ ಚಿರತೆಯನ್ನು ಒಂದು ವರ್ಷದ ‌ ‌‌‌‌ಅವಧಿಗೆ ದತ್ತು ಪಡೆಯುವ ಮೂಲಕ ದರ್ಶನ್ ರನ್ನು ಅನುಸರಿಸಿದ್ದಾರೆ.

ಕೊರೋನಾ ಲಾಕ್‌ಡೌನ್ ಶುರುವಾದಾಗಿನಿಂದಲೂ ಅಭಯ್ ವೀರ್ ಸಾಕಷ್ಟು ಬಡ ಜನರಿಗೆ, ಚಿತ್ರೋದ್ಯಮದ ಕಾರ್ಮಿಕರಿಗೆ ಆಹಾರ ಧಾನ್ಯ, ಫುಡ್ ಕಿಟ್ ವಿತರಿಸುವ ಮೂಲಕ ಕೊರೋನಾ ವಾರಿಯರ್ ಆಗಿ ಕೆಲಸ ಮಾಡಿದ್ದರು. ಈಗ ವನ್ಯಜೀವಿಗಳಿಗೂ ಆಹಾರದಾತನಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮೊನ್ನೆ ಜೂ ಅಥಾರಿಟಿ ಅಭಯ್ ವೀರ್ ಅವರಿಗೆ ಅಡಾಪ್ಷನ್ ಸರ್ಟಿಫಿಕೇಟ್ ನೀಡಿ ಪ್ರಶಂಸಿಸಿದೆ.
ಈಗಾಗಲೇ ಹಲವಾರು ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಗುರುತಿಸಿಕೊಂಡಿರುವ ಅಭಯ್‌ವೀರ ಅವರು ಇತ್ತೀಚೆಗೆ ಪ್ರಾರಂಭವಾದ ಜಾನಿ ವಾಕರ್ ಎಂಬ ಚಿತ್ರದಲ್ಲಿ ಲೀಡ್ ರೋಲ್ ಮಾಡುತ್ತಿದ್ದಾರೆ.

Related News

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023
ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​
ಪ್ರಮುಖ ಸುದ್ದಿ

ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

May 26, 2023
ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ
ಪ್ರಮುಖ ಸುದ್ದಿ

ತೆಲುಗು ಖ್ಯಾತ ನಟ ಪ್ರತಿದಿನ ರಾತ್ರಿ ಡೇಟಿಂಗ್​ಗೆ ಬರುವಂತೆ ಹಿಂಸೆ ಕೊಟ್ಟಿದ್ದರು : ಹನ್ಸಿಕಾ ಮೋಟ್ವಾನಿ

May 24, 2023
‘RRR’ ಚಿತ್ರದ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ರೇ ಸ್ಟೀವನ್ಸನ್ ನಿಧನ : ಎಸ್ಎಸ್ ರಾಜಮೌಳಿ ಸಂತಾಪ
ಪ್ರಮುಖ ಸುದ್ದಿ

‘RRR’ ಚಿತ್ರದ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ರೇ ಸ್ಟೀವನ್ಸನ್ ನಿಧನ : ಎಸ್ಎಸ್ ರಾಜಮೌಳಿ ಸಂತಾಪ

May 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.