• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಾಜ್ಯದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳಿಗೆ ಇನ್ನೂ ಕೂಡ ಬಿದ್ದಿಲ್ಲ ಬ್ರೇಕ್; ಪೋಲೀಸರೇ ಕೈದಿಗಳ ಕಳ್ಳಾಟಕ್ಕೆ ಸಾಥ್

Rashmitha Anish by Rashmitha Anish
in ರಾಜ್ಯ
ರಾಜ್ಯದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳಿಗೆ ಇನ್ನೂ ಕೂಡ ಬಿದ್ದಿಲ್ಲ ಬ್ರೇಕ್; ಪೋಲೀಸರೇ ಕೈದಿಗಳ ಕಳ್ಳಾಟಕ್ಕೆ ಸಾಥ್
0
SHARES
100
VIEWS
Share on FacebookShare on Twitter

ಬೆಂಗಳೂರು: ರಾಜ್ಯದಲ್ಲಿ ಜೈಲಿನಲ್ಲಿ ಹಲವಾರು ರೀತಿಯಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ (about Parappana Agrahara prisoners) ಇನ್ನೂ ಕೂಡ ಬ್ರೇಕ್ ಬಿದ್ದಿಲ್ಲ. ಇತೀಚೆಗೆ ಅಂತೂ ಪೋಲೀಸರೇ ಇವರಿಗೆ ಸಾಥ್​

ನೀಡುತ್ತಿದ್ದಾರೆ. ಹೌದು ಮಾದಕ ವಸ್ತು ಹಾಗೂ ಮೊಬೈಲ್ ಸಾಗಿಸಲು ಪರಪ್ಪನ ಅಗ್ರಹಾರದಲ್ಲಿ(Parappana Agrahara) ಪೊಲೀಸರೇ ಬೆಂಬಲ ನೀಡುತ್ತಿದ್ದಾರೆ. ಪೋಲೀಸರು ಕೈದಿಗಳಾದ ರಾಮ್ ಭವನ್​ರನ್ನ

(Ram Bhavan) ಮತ್ತು ಗಿರೀಶ್ ನನ್ನು(Gireesh) ಕೋರ್ಟ್​ಗೆ ಕರೆದುಕೊಂಡು ಹೋಗಿದ್ದರು. ಬಳಿಕ ಕೋರ್ಟ್​ನಿಂದ ಮರಳಿ ಜೈಲಿಗೆ ವಾಪಸ್ ಬಂದ ನಂತರ ಜೈಲಿನ ಸಿಬ್ಬಂದಿಯವರು

ಆರೋಪಿಗಳನ್ನ ತಪಾಸಣೆ ಮಾಡಿದ್ದಾರೆ ಎಂಟು ಮೊಬೈಲ್ ಹಾಗೂ 57 ಗ್ರಾಂ ಬ್ರೌನ್ ಶುಗರ್(Brown Sugar) ಈ ವೇಳೆ ಜಪ್ತಿ ಮಾಡಲಾಗಿದೆ.

about Parappana Agrahara prisoners

ತೊಡೆ ಭಾಗದಲ್ಲಿ ಬಚ್ಚಿಟ್ಟಿದ್ದ ಬ್ರೌನ್ ಶುಗರ್ ಹಾಗೂ ಮೊಬೈಲ್ ಬೆಳಕಿಗೆ

ಮೊಬೈಲ್(Mobile) ಮತ್ತು ಮಾದಕ ವಸ್ತುವನ್ನ ತೊಡೆ ಭಾಗದಲ್ಲಿ ಕಪ್ಪು ಬಣ್ಣದ ಟೇಪ್​ನಿಂದ ಸುತ್ತಿಕೊಂಡು ಬಚ್ಚಿಟ್ಟಿದ್ದು ಜೈಲಿನಿಂದ ಬಂದ ಖೈದಿಗಳನ್ನ ತಪಾಸಣೆ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.ಎಸ್ಕಾರ್ಟ್

ನೀಡಿದ್ದ ಪೊಲೀಸರ ಕಳ್ಳಾಟ ಪೋಲೀಸರು ರಾಮ್ ಭವಾನ್​ನ್ನು ಮತ್ತು ಗಿರೀಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಬಯಲಾಗಿದೆ. ಆರೋಪಿ ಗಿರೀಶ್ ಕೋರ್ಟ್ ಗೆ (Court) ಹೋಗಿ ವಾಪಸ್ ಬರುವಾಗ

ಸ್ನೇಹಿತರನ್ನು ಸಂಪರ್ಕ ಮಾಡಿದ್ದ. ಜೊತೆಗಿದ್ದ ಪೊಲೀಸ್ ಸಿಬ್ಬಂದಿಗಳು ಇದಕ್ಕೆ ಸಾಥ್ (about Parappana Agrahara prisoners) ನೀಡಿದ್ದರು.

ಕೈದಿಗಳ ಜೊತೆ ಶಾಮೀಲಾಗಿದ್ದ ಪೋಲೀಸ್ ಸಿಬ್ಬಂದಿ

ಪೊಲೀಸ್ ಸಿಬ್ಬಂದಿ ಉಮೇಶ್ (Umesh) ಎಂಬಾತ ಪೋಕ್ಸೋ ಕೇಸ್​ನಲ್ಲಿ(POXO Case) ಜೈಲು ಪಾಲಾಗಿದ್ದ ರಾಮ್ ಭವನ್​ನ್ನ ಮತ್ತು ಕೊಲೆ ಹಾಗೂ ಇನ್ನಿತರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗಿರೀಶ್ ನನ್ನು ಕೋರ್ಟ್​ಗೆ

ಕರೆದುಕೊಂಡು ವಾಪಾಸ್​ ಬರುವಾಗ ಕೈದಿಗಳ ಜೊತೆ ಶಾಮೀಲಾಗಿದ್ದ.ಕೈದಿ ಗಿರೀಶ್​ಗೆ ಆತನ ಸ್ನೇಹಿತರು ಮೊಬೈಲ್ ಹಾಗೂ ಮಾದಕ ವಸ್ತುಗಳನ್ನ ಕೋರ್ಟ್ ಬಳಿ ಕೊಟ್ಟರು ಹಾಗೂ ಮತ್ತೋರ್ವ ಖೈದಿ

ರಾಮ್ ಭವನ್​ಗೆ ಆತನ ಪ್ರೇಯಸಿ ಮೊಬೈಲ್ ಅನ್ನು ನೀಡಿದ್ದಳು. ಇನ್ನು ಈ ಕುರಿತು ತನಿಖೆ ಮುಂದುವರೆಸಿ ಪ್ರಕರಣ ದಾಖಲು ಮಾಡಿಕೊಂಡಿರುವ ಪರಪ್ಪನ ಅಗ್ರಹಾರ ಪೊಲೀಸರು, ಕೈದಿಗಳಿಗೆ ಕೋರ್ಟ್​ಗೆ

ಹಾಜರಾಗಿದ್ದಾಗ ಮೊಬೈಲ್, ಮಾದಕ ವಸ್ತು ನೀಡಿದ್ದವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಹೊಸ ಡ್ರಗ್​ ರಾಕೆಟ್ ಬೆಂಗಳೂರು ನಗರದಲ್ಲಿ ಪತ್ತೆ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್​

ಹೊಸ ಡ್ರಗ್​ ರಾಕೆಟ್ ಮಹಾನಗರದಲ್ಲಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಗುಲಾಂ ಸಿಂಗ್​ನ್ನು (Gulam Singh) ಬಂಧಿಸಿದ್ದಾರೆ. ಮಾದಕವಸ್ತುವನ್ನು ನೆನಸಿಟ್ಟು,ಆರೋಪಿ ನೀರು ಸರಬರಾಜು

ಮಾಡುತ್ತಿದ್ದ . ಮಾದಕವಸ್ತು ಒಪಿಎಂ, ಪಪ್ಪಿ ಎಂಬ ಹೊಸ ಮಾದರಿ ಡ್ರಗ್ಸ್ ಅನ್ನು ರಾಜಸ್ಥಾನದಿಂದ ತರಿಸುತ್ತಿದ್ದ. ಒಪಿಎಂ, ಪಪ್ಪಿ ಎರಡನ್ನೂ ಬಳಿಕ ಮಿಕ್ಸರ್​ನಲ್ಲಿ ಪುಡಿ ಮಾಡಿ, ಪೌಡರ್​ನ್ನು ಪುನಃ

ನೀರಿಗೆ ಹಾಕಿ ನೆನಸಿಡುತ್ತಿದ್ದ. 100 ಲೀಟರ್ ನೀರಿಗೆ 1 ಲೀಟರ್ ಡ್ರಗ್ಸ್ ನೀರು ಬೆರೆಸಿ, ನೀರಿನ ರೂಪದಲ್ಲೇ ಆಯ್ದ ಪಾರ್ಟಿಗಳಲ್ಲಿ ಸರಬರಾಜು ಮಾಡುತ್ತಿದ್ದ ಆರೋಪಿಯನ್ನ ಇದೀಗ ಬಂಧಿಸಿದ್ದು,

ಆರೋಪಿ ಬಳಿಯಿದ್ದ 55 ಕೆಜಿ‌ ಡ್ರಗ್ಸ್​ನ್ನು​ ಜಪ್ತಿ ಮಾಡಿದ್ದಾರೆ.

ರಶ್ಮಿತಾ ಅನೀಶ್

Tags: jailKarnatakaparappana agrahara

Related News

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023
KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ
ಪ್ರಮುಖ ಸುದ್ದಿ

ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.