• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಅನ್ನಭಾಗ್ಯಕ್ಕೆ ಇದೀಗ ಮತ್ತೊಂದು ಅಡೆತಡೆ : ಪಡಿತರ ಸಂಘದಿಂದ ಜುಲೈ 13 ರವರೆಗೂ ರೇಷನ್‌ ವಿತರಣೆ ಮಾಡದಿರಲು ನಿರ್ಧಾರ

Rashmitha Anish by Rashmitha Anish
in ರಾಜ್ಯ
ಅನ್ನಭಾಗ್ಯಕ್ಕೆ ಇದೀಗ ಮತ್ತೊಂದು ಅಡೆತಡೆ : ಪಡಿತರ ಸಂಘದಿಂದ ಜುಲೈ 13 ರವರೆಗೂ ರೇಷನ್‌ ವಿತರಣೆ ಮಾಡದಿರಲು ನಿರ್ಧಾರ
0
SHARES
165
VIEWS
Share on FacebookShare on Twitter

Bengaluru: ಸರಕಾರ ಬಿಪಿಎಲ್‌ ಕಾರ್ಡ್‌ದಾರರಿಗೆ ಅನ್ನಭಾಗ್ಯ (about Ration Association Decision) ಯೋಜನೆಯಡಿ ಅಕ್ಕಿ ಬದಲು ಹಣ ನೀಡಲು ಮುಂದಾಗುತ್ತಿರುವ ನಡುವೆಯೇ ಇದೀಗ ಹೊಸ ಸಮಸ್ಯೆ

ತಲೆದೋರಿದೆ. ಸರ್ಕಾರಿ ಪಡಿತರ ವಿತರಕರ ಸಂಘವು ಇದೀಗ ರಾಜ್ಯ ಸರ್ಕಾರವು ಅಕ್ಕಿ ಬದಲು ಹಣ ಕೊಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದೂ ಜುಲೈ (July) 13ರವರೆಗೈ ಅಕ್ಕಿ ಪಡೆಯಲ್ಲ ಎಂದು ನಿರ್ಧರಿಸಿದೆ.

about Ration Association Decision

ಈ ಬಗ್ಗೆ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ ಕೃಷ್ಣಪ್ಪ (T.Krishnappa) ನೇತೃತ್ವದಲ್ಲಿ ಬೆಂಗಳೂರಿನಲ್ಲಿ (Bengaluru) ಮಂಗಳವಾರ ಸಭೆ ನಡೆಸಲಾಯಿತು. ಸಭೆಯಲ್ಲಿ ಸಾವಿರಾರು ಮಾಲೀಕರು

ಹಾಗೂ ತಾಲೂಕು ಪದಾಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಪಡಿತರ ಚೀಟಿದಾರರಿಗೆ ಆಹಾರ ಪದಾರ್ಥಗಳ ಬದಲಾಗಿ ಹಣ ನೀಡಿದರೆ ಪಡಿತರ ವಿತರಕರಿಗೆ ಕಮಿಷನ್‌ ತುಂಬಾ ಕಡಿಮೆ ಆಗಲಿದೆ

ಎಂದು ಆಕ್ರೋಶ (about Ration Association Decision) ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣು..! ಅಕ್ಕಿ, ಬೇಳೆಕಾಳುಗಳ ಬೆಲೆಗೆ ನಿಯಂತ್ರಣ ಹಾಕಿ

ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಿ ನಮ್ಮ ಕಮಿಷನ್‌ ಹಣವನ್ನು ಸಹ ಹೆಚ್ಚಳ ಮಾಡಬೇಕು.ಪಡಿತರ ವಿತರಕರ ಸಂಘ ಸರ್ಕಾರದ ಮುಂದೆ ಪಡಿತರದಾರರಿಗೆ ಆಹಾರ ಪದಾರ್ಥಗಳನ್ನು ಮಾತ್ರ ವಿತರಣೆ ಮಾಡಬೇಕು

ಎಂಬ ಬೇಡಿಕೆಯನ್ನು ಇಟ್ಟಿದೆ. ಈ ಬಗ್ಗೆ ಪಡಿತರ ವಿತರಕರ ಸಂಘ ಜುಲೈ 13ರೊಳಗೆ ಪಡಿತರ ವಿತರಕರ ಸಂಘಟನೆಗಳ ಸಭೆಯನ್ನು ಕರೆದು ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದೆ.

ಅಲ್ಲಿಯವರೆಗೂ ಗೋದಾಮಿನಿಂದ ಪಡಿತರ ಸಾಮಗ್ರಿಗಳನ್ನು ರಾಜ್ಯದ ಎಲ್ಲ ನ್ಯಾಯಬೆಲೆ ಅಂಗಡಿ ಮಾಲೀಕರು ಎತ್ತುವಳಿ ಮಾಡಬಾರದು ಎನ್ನುವ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

about Ration Association Decision

ಪ್ರತಿ ಕ್ವಿಂಟಾಲ್‌ಗೆ 124 ರೂ. ಕಮಿಷನ್‌!

ಈ ಮೊದಲು ರಾಜ್ಯ ಸರಕಾರಿ ಪಡಿತರ ವಿತರಕರ ಸಂಘ ಜುಲೈ 5ರವರೆಗೆ ಅಕ್ಕಿ ಬದಲು ಹಣ ನೀಡುವುದನ್ನು ವಿರೋಧಿಸಿ ಪಡಿತರ ವಿತರಣೆ ಮಾಡದಿರಲು ನಿರ್ಧರಿಸಿತ್ತು. ಆದರೆ, ಜುಲೈ 13ರವರೆಗೂ ಪಡಿತರ

ಎತ್ತುವಳಿ ಮಾಡಬಾರದು ಎಂಬ ತೀರ್ಮಾನವನ್ನು ಮಂಗಳವಾರ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಸದ್ಯ ಪಡಿತರ ವಿತರಣೆಗೆ ವಿತರಕರಿಗೆ ಪ್ರತಿ ಕ್ವಿಂಟಾಲ್‌ 124 ರೂ. ಕಮಿಷನ್‌ ಸಿಗುತ್ತಿದೆ.ಒಂದು ವೇಳೆ

10 ಕೆಜಿ ಪಡಿತರ ವಿತರಿಸಿದರೆ ಅವರಿಗೆ ಹೆಚ್ಚು ಕಮಿಷನ್‌ ಹಣ ಅವರಿಗೆ ಸಿಗುತ್ತಿತ್ತು. ಆದರೆ,ಪಡಿತರ ವಿತರಕರಿಗೆ ಸಿಗಬೇಕಿರುವ ಕಮಿಷನ್‌ ಹಣ ಕಾರ್ಡ್‌ದಾರರಿಗೆ ನೇರವಾಗಿ ಹಣ ನೀಡಿದರೆ ಸಿಗುವುದಿಲ್ಲ.

ಅಕ್ಕಿ ಬದಲು ರೊಕ್ಕ ನೀಡಲು ನಿರ್ಧಾರ

ರಾಜ್ಯ ಕಾಂಗ್ರೆಸ್‌ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಚುನಾವಣೆ ವೇಳೆ ಘೋಷಿಸಿದಂತೆ 10 ಕೆಜಿ ಅಕ್ಕಿಯನ್ನು ಬಿಪಿಎಲ್‌ ಕಾರ್ಡ್‌ನ ಪ್ರತಿಯೊಬ್ಬರಿಗೂ ನೀಡಲು ಮುಂದಾಗಿತ್ತು. ಆದರೆ ಬೇರೆ ರಾಜ್ಯಗಳಿಂದಲೂ ಅಕ್ಕಿ ದಾಸ್ತಾನು

ಹೊಂದಿಸಲು ಆಗದಿರುವ ಕಾರಣ ಮತ್ತು ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಅಕ್ಕಿ ಸಿಗದ ಹಿನ್ನೆಲೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸದ್ಯ ಅಕ್ಕಿ ಬದಲು ದುಡ್ಡು ನೀಡಲು ತೀರ್ಮಾನಿಸಿದೆ. 5 ಕೆಜಿ ಅಕ್ಕಿ ಮತ್ತು 5 ಕೆಜಿ

ಅಕ್ಕಿಗೆ ಬದಲಾಗಿ ಸರ್ಕಾರ ದುಡ್ಡು ಕೊಡಲು ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪ್ರತಿ ಕೆಜಿಗೆ 34 ರೂ. ಅಂತೆ ಅಕೌಂಟ್‌ಗೆ ದುಡ್ಡು ಹಾಕಲು ತೀರ್ಮಾನಿಸಲಾಗಿದೆ.

ರಶ್ಮಿತಾ ಅನೀಶ್

Tags: annabhagyabplcardKarnataka

Related News

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023
KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ
ಪ್ರಮುಖ ಸುದ್ದಿ

ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.