• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

Lokayuktha : ಎಸಿಬಿ ದರ್ಬಾರ್‌ ಅಂತ್ಯ, ಇಂದಿನಿಂದ ಲೋಕಾಯುಕ್ತಕ್ಕೆ ಅಧಿಕಾರ

Mohan Shetty by Mohan Shetty
in ರಾಜ್ಯ
Lokayuktha
0
SHARES
0
VIEWS
Share on FacebookShare on Twitter

Bengaluru : ಕಾಂಗ್ರೆಸ್‌ ಸರ್ಕಾರ(Congress Government) ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ(Corruption) ಪ್ರಕರಣಗಳ ತನಿಖೆ ನಡೆಸಲು ಸ್ಥಾಪನೆಯಾಗಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು(ACB) ರಾಜ್ಯ ಹೈಕೋರ್ಟ್‌(Karnataka Highcourt) ಅಮಾನ್ಯಗೊಳಿಸಿದ ನಂತರ,

ACB Corruption cases transfered to Lokayuktha

ಇದೀಗ ಲೋಕಾಯುಕ್ತಕ್ಕೆ(Lokayuktha) ಅದರ ಎಲ್ಲ ಪ್ರಕರಣಗಳನ್ನು ಹಸ್ತಾಂತರ ಮಾಡಲಾಗಿದೆ. ಇಂದಿನಿಂದ ಅಧಿಕೃತವಾಗಿ ಲೋಕಾಯುಕ್ತ ಪ್ರಕರಣಗಳ ತನಿಖೆಯನ್ನು ಕೈಗೆತ್ತಿಗೊಳ್ಳಲಿದೆ. ಭ್ರಷ್ಟಾಚಾರ ನಿಗ್ರಹ ದಳ ಸಂಪೂರ್ಣವಾಗಿ ಅಮಾನ್ಯಗೊಂಡಿದ್ದು, ಎಸಿಬಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿದ್ದ 141ಕ್ಕೂ ಹೆಚ್ಚು ಪೊಲೀಸರನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ.

ಇಂದು ಸಂಜೆ ವೇಳೆಗೆ ಎಸಿಬಿ ಅಡಿಯಲ್ಲಿದ್ದ ಎಲ್ಲ ಪ್ರಕರಣಗಳ ಕಡತಗಳೂ ಲೋಕಾಯುಕ್ತಕ್ಕೆ ಹಸ್ತಾಂತರವಾಗಲಿವೆ. ನಾಳೆಯಿಂದ ಸಿದ್ದರಾಮಯ್ಯ(Siddaramaiah) ಅವರು ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಇತಿಹಾಸ ಸೇರಲಿದೆ. ಇನ್ನು 2016ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ),

ಇದನ್ನೂ ಓದಿ : https://vijayatimes.com/high-alert-on-gyanvapi-case-verdict/

2022ರ ಜೂನ್‌ವರೆಗೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ 2,121 ಪ್ರಕರಣಗಳ ವಿಚಾರಣೆ ನಡೆಸುತ್ತಿದೆ. ಇದರಲ್ಲಿ 1,034 ಪ್ರ ಕರಣಗಳು ತನಿಖಾ ಹಂತದಲ್ಲಿವೆ. ಇನ್ನು ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಒಟ್ಟು 322 ಹುದ್ದೆಗಳಿವೆ. ಒಬ್ಬರು ಐಜಿಪಿ, 10 ಎಸ್ಪಿಗಳು, 35 ಹೆಚ್ಚುವರಿ ಎಸ್ಪಿಗಳು, 75 ಇನ್ಸ್ಪೆಕ್ಟರ್ಗಳು ಮತ್ತು 200 ಕಾನ್ಸ್ಟೆಬಲ್ ಹಾಗೂ ಹೆಡ್ಕಾನ್ಸ್ಟೆಬಲ್ಗಳ ಹುದ್ದೆಗಳಿವೆ.

ಕೆಳ ಹಂತದ ಸಿಬ್ಬಂದಿಗಳನ್ನು ಮಾತ್ರ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಇನ್ನು ಉನ್ನತ ಮಟ್ಟದ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯೂ ಶೀಘ್ರವೇ ನಡೆಯಲಿದೆ. ಭ್ರಷ್ಟಾಚಾರ ನಿಗ್ರಹ ದಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು.

ACB Corruption cases transfered to Lokayuktha

ಹೀಗಾಗಿ ಇದು ಒಂದು ರೀತಿಯಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿತ್ತು ಎಂಬ ಆರೋಪವು ಕೇಳಿಬಂದಿತ್ತು. ಆದರೆ ಲೋಕಾಯುಕ್ತ ಸಂಸ್ಥೆಯೂ ಸಂಪೂರ್ಣ ಸ್ವಾಯತ್ತ(Autonomus) ಸಂಸ್ಥೆಯಾಗಿದ್ದು, ಚುನಾವಣಾ ಆಯೋಗದಂತೆ ನಿರ್ಭೀತಿಯಿಂದ ಕಾರ್ಯನಿರ್ವಹಿಸಲಿದೆ.

Tags: ACBcorruptionKarnatakaLokayukthapoliticalpolitics

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.