• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಲು ಅಸಲಿ ಕಾರಣವೇನು?

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಲು ಅಸಲಿ ಕಾರಣವೇನು?
0
SHARES
1
VIEWS
Share on FacebookShare on Twitter

ನಟ ಚೇತನ್ ಅವರನ್ನು ಮಂಗಳವಾರ ಮಧ್ಯಾಹ್ನ ಶೇಷಾದ್ರಿಪುರಂ ಪೊಲೀಸರು ಮನೆಗೆ ಬಂದು ಅಪಹರಿಸಿಕೊಂಡು ಹೋಗಿದ್ದಾರೆ ಎಂದು ನಟ ಚೇತನ್ ಪತ್ನಿ ಮೇಘನಾ ಆರೋಪ ವ್ಯಕ್ತಪಡಿಸಿದ್ದರು. ಸಾಮಾಜಿಕ ಕಾರ್ಯಕರ್ತ, ಕನ್ನಡ ಪರ ಹೋರಾಟಗಾರನಾಗಿ ಕೆಲ ವೇದಿಕೆಗಳಲ್ಲಿ ಕಾಣಿಸಿಕೊಂಡಿರುವ ನಟ ಚೇತನ್ ಅವರನ್ನು ಶೇಷಾದ್ರಿಪುರಂ ಪೊಲೀಸರು ಯಾವುದೇ ನೋಟಿಸ್ ನೀಡದೆ, ನಾನು ಮನೆಯಲ್ಲಿ ಇಲ್ಲದ ಸಮಯದಲ್ಲಿ ಅವರನ್ನು ಎಳೆದುಕೊಂಡು ಹೋಗಿದ್ದಾರೆ ಎಂದು ಮೇಘನಾ ಶೇಷಾದ್ರಿಪುರಂ ಠಾಣೆಯ ಮುಂದೆ ನಿಂತು ಫೇಸ್ಬುಕ್ ಲೈವ್ ಬಂದು ಚೇತನ್ ಅವರನ್ನು ಅಪಹರಿಸಿರುವ ಬಗ್ಗೆ ಹೇಳಿದ್ದಾರೆ.

chethan

ಈ ಪ್ರಕರಣ ಕುರಿತು ಚೇತನ್ ಪತ್ನಿ ಮೇಘನಾ ಸುದ್ದಿಗೋಷ್ಟಿಯಲ್ಲಿ ಪೊಲೀಸರನ್ನು ಯಾಕೆ ನೀವು ನೋಟಿಸ್ ನೀಡದೆ ಚೇತನ್ ಅವರನ್ನು ಕರೆದುಕೊಂಡು ಹೋಗಿದ್ದು, ಎಂದರೆ ಪೊಲೀಸರಿಂದ ಯಾವುದೇ ಉತ್ತರವಿಲ್ಲ. ಇಲ್ಲಿನ ಪೊಲೀಸರು ನಾವು ಚೇತನ್ ಅವರನ್ನು ಅರೆಸ್ಟ್ ಮಾಡಿಲ್ಲ ಎಂದು ವಾದಿಸುತ್ತಿದ್ದಾರೆ! ಇದಕ್ಕೆ ಏನು ಹೇಳಬೇಕು ನೀವೇ ಹೇಳಿ ಎಂದು ಕೇಳಿದ್ದಾರೆ. ಸದ್ಯದ ವರದಿ ನಟ ಚೇತನ್ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಿಜಾಬ್ ವಿವಾದ ಕುರಿತು ಕಳೆದ ದಿನಗಳಿಂದ ನ್ಯಾಯಲಯದಲ್ಲಿ ನಡೆಯುತ್ತಿದ್ದ ಚರ್ಚೆ ಕುರಿತು ವಿವಾದಾತ್ಮಕ ಪೋಸ್ಟ್ ಹಾಕಿದ್ದ ಹಿನ್ನೆಲೆ ಚೇತನ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹಿಜಾಬ್ ಕುರಿತು ಯಾರು ಕೂಡ ವಿವಾದಾತ್ಮಕ ಹೇಳಿಕೆಗಳು, ಪೋಸ್ಟ್‌ ಮಾಡುವುದು ಅಕ್ಷಮ್ಯ ತಪ್ಪು!

actor

ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಮಾಡಬಾರದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರು ಸೂಚನೆ ನೀಡಿದ್ದರು. ಎರಡು ವರ್ಷಗಳ ಹಿಂದೆ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ನಟ ಚೇತನ್ ಹೈಕೋರ್ಟ್ ನ್ಯಾ. ಕೃಷ್ಣ ದೀಕ್ಷಿತ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್‌ ಮಾಡಿದ್ದರು. ಈ ಪೋಸ್ಟ್‌ ಫೆ.16 ರಂದು ಪೋಸ್ಟ್‌ ಆಗಿತ್ತು ಜೊತೆಗೆ ಅಷ್ಟೇ ವೈರಲ್ ಆಗಿತ್ತು. 21 ನೇ ಶತಮಾನದಲ್ಲಿದ್ದರು ಕೂಡ ನ್ಯಾಯಾಂಗದ ದೀಕ್ಷಿತ್ ಅವರು ಮಾಡುತ್ತಿರುವ ಸ್ತ್ರೀ ವಿರುದ್ಧ ಕಿಚ್ಚು, ನಾಚಿಕೆಗೇಡಿನ ಸಂಗತಿ ಎಂದು ಹೇಳಿದ್ದರು. ಚೇತನ್ ಅವರು ಎರಡು ವರ್ಷಗಳ ಹಿಂದೆ ಮಾಡಿದ್ದ ವಿವಾದಾತ್ಮಕ ಟ್ವೀಟ್ ಕುರಿತು ಶೇಷಾದ್ರಿಪುರಂ ಪೊಲೀಸರು ಚೇತನ್ ಅವರನ್ನು ಠಾಣೆಗೆ ಕರೆದುಕೊಂಡು ಹೋಗಲು ಪ್ರಮುಖ ಕಾರಣ ಎಂಬ ಮಾಹಿತಿ ಸದ್ಯ ಹೊರಬಿದ್ದಿದೆ.

Tags: actorArrestchethancontroversypolice

Related News

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026
ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ
ದೇಶ-ವಿದೇಶ

ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ

April 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.