• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನೋಟಿಸ್ ನೀಡದೆ ನನ್ನ ಗಂಡನನ್ನು ಎಳೆದುಕೊಂಡು ಹೋಗಿದ್ದಾರೆ : ನಟ ಚೇತನ್ ಪತ್ನಿ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
ನೋಟಿಸ್ ನೀಡದೆ ನನ್ನ ಗಂಡನನ್ನು    ಎಳೆದುಕೊಂಡು ಹೋಗಿದ್ದಾರೆ : ನಟ ಚೇತನ್ ಪತ್ನಿ!
0
SHARES
0
VIEWS
Share on FacebookShare on Twitter

ನಟ ಚೇತನ್ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ನವರು ನೋಟಿಸ್ ಕೂಡ ನೀಡದೆ ನನ್ನ ಗಂಡನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ನಟ ಚೇತನ್ ಪತ್ನಿ ಮೇಘನಾ ಅವರು ಆರೋಪಿಸಿದ್ದಾರೆ. ಕನ್ನಡ ಪರ, ಸಾಮಾಜಿಕ ಕಾರ್ಯಕರ್ತ ಹಾಗೂ ನಟನಾಗಿರುವ ಚೇತನ್ ಅವರನ್ನು ಯಾವುದೇ ನೋಟಿಸ್ ನೀಡದೇ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಅಪಹರಿಸಿಕೊಂಡು ಹೋಗಲಾಗಿದೆ ಎಂದು ಚೇತನ್ ಪತ್ನಿ ಮೇಘನಾ ಅವರು ತೀವ್ರವಾಗಿ ಆರೋಪಿಸಿದ್ದಾರೆ.

chethan

ನಟ ಚೇತನ್ ವಿರುದ್ಧ ಈ ಹಿಂದೆಯೂ ಸಾಕಷ್ಟು ವಿವಾದಗಳು, ಆರೋಪಗಳು ವ್ಯಕ್ತವಾಗುತ್ತಲೇ ಇದ್ದವು. ಈಗ ಅದೇ ರೀತಿ ಚೇತನ್ ಅವರ ಮೇಲೆ ಯಾವುದಾದರೂ ಆರೋಪಗಳು ಕೇಳಿಬಂದಿವೆಯಾ ಎಂದು ನೋಡಿದರೆ ಅದಕ್ಕೆ ಉತ್ತರ ಇಲ್ಲ. ಪೊಲೀಸರು ಯಾವುದೇ ದಾಖಲಾತಿ, ನೋಟಿಸ್ ಅನ್ನು ಲಗ್ಗತ್ತಿಸಿಲ್ಲ ಎಂಬುದು ಆರೋಪದಲ್ಲಿ ವ್ಯಕ್ತವಾಗಿರುವ ಪ್ರಮುಖ ಅಂಶವಾಗಿದೆ. ತಮ್ಮ ಪತಿಯನ್ನು ಪೊಲೀಸರು ನೋಟಿಸ್ ನೀಡದೆ ಕರೆದುಕೊಂಡು ಹೋಗಿರುವ ವಿಚಾರವಾಗಿ ಪತ್ನಿ ಮೇಘನಾ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಮುಂದೆ ಬಂದು ಫೇಸ್ ಬುಕ್ ಲೈವ್ ನಲ್ಲಿ ಆರೋಪ ಮಾಡಿದ್ದಾರೆ. ನಾನು ಮನೆಯಲ್ಲಿ ಇರಲಿಲ್ಲ.

chethan

ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಂದು ಪೊಲೀಸರು ಚೇತನ್ ಅವರನ್ನು ಕರೆದುಕೊಂಡು ಹೋಗಿದ್ದಾರೆ. ನಾನು ಮನೆಯಲ್ಲಿ ಇಲ್ಲದ ಸಮಯದಲ್ಲಿ ಪೊಲೀಸರು ಬಂದು ಚೇತನ್ ಅವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಾನು ಮನೆಗೆ ಬಂದಾಗ ಚೇತನ್ ಕಾಣಲಿಲ್ಲ. ಬಳಿಕ ನಮ್ಮ ಮನೆಯಲ್ಲಿ ಕೆಲಸ ಮಾಡುವವರು ನನಗೆ ಹೇಳಿದರು, ಪೊಲೀಸರು ಬಂದು ಚೇತನ್ ಅವರನ್ನು ಕರೆದುಕೊಂಡು ಹೋದರು ಎಂದು. ನನಗೆ ಪೊಲೀಸರು ಉತ್ತರ ನೀಡಬೇಕು ಯಾಕೆ ಯಾವುದೇ ಮಾಹಿತಿ ನೀಡದೆ ಚೇತನ್ ಅವರನ್ನು ಕರೆದುಕೊಂಡು ಹೋದರು ಎಂದು ಹೇಳಿದರು ಜೊತೆಗೆ ಚೇತನ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂಬ ಆತಂಕವನ್ನು ವ್ಯಕ್ತಪಡಿಸಿದರು.

Tags: actorArrestbengaluruchethanpolice

Related News

12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 23, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023
ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.